ಸಿಪಿಐಎಂನಿಂದ ಮಾತ್ರ ಬಾಗೇಪಲ್ಲಿ ಅಭಿವೃದ್ಧಿ


Team Udayavani, Jan 8, 2023, 4:40 PM IST

tdy-16

ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದಲ್ಲಿ ಏನಾದರೂ ಅಭಿವೃದ್ಧಿಯಾಗಿದೆ ಎಂದರೆ ಅದು ಸಿಪಿಐಎಂನ ಅವಧಿಯಲ್ಲಿ ಮಾತ್ರ ಎಂದು ಸಿಪಿಐಎಂನ ಮುಖಂಡ ಡಾ.ಅನಿಲ್‌ ತಿಳಿಸಿದರು.

ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆವಿಗೂ ಬಾಗೇಪಲ್ಲಿ ಕ್ಷೇತ್ರದಲ್ಲಿ ಮೂರು ಭಾರಿ ನಮ್ಮ ಪಕ್ಷದ ಅಭ್ಯರ್ಥಿಗಳು ಶಾಸಕರಾಗಿ ಆಯ್ಕೆಗೊಂಡಾಗ ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳೇ ಇಂದಿಗೂ ಶಾಶ್ವತವಾಗಿ ಉಳಿದಿದೆಯೇ ಹೊರತು ಬೇರೆ ಶಾಸಕರು ಅಭಿವೃದ್ಧಿ ಮಾಡಿರುವುದು ಏನೂ ಇಲ್ಲ, ನಾವು ಅಧಿಕಾರಕ್ಕೆ ಬಂದಾಗಿನಿಂದಲೂ ಆ ಕೆಲಸ ಮಾಡಿದ್ದೇವೆ, ಈ ಕೆಲಸ ಮಾಡಿದ್ದೇವೆ ಎಂದು ಬೊಬ್ಬೆ ಹೊಡೆಯುವುದೇ ಅಗಿದೆಯೇ ಹೊರತು ಅವರು ಮಾಡಿರುವ ಕೆಲಸಗಳು ಯಾರಿಗೂ ಪ್ರತ್ಯಕ್ಷವಾಗಿ ಗೋಚರಿಸುತ್ತಿಲ್ಲ ಎಂದು ವಾಗ್ಧಾಳಿ ನಡೆಸಿದರು.

ನಮ್ಮ ಪಕ್ಷದ ಮಾಜಿ ಶಾಸಕ ದಿವಂಗತ ಜಿ.ವಿ.ಶ್ರೀರಾಮರೆಡ್ಡಿಯವರು ಶಾಸಕರಾಗಿ ಆಯ್ಕೆಯಾದ ಎರಡು ಭಾರಿಯೂ ರಾಜ್ಯ ಸರ್ಕಾರದ ಆಡಳಿತ ಮುಖ್ಯಮಂತಿ ಹಾಗೂ ಮಂತ್ರಿಗಳಿಗೆ ಸದನದಲ್ಲಿ ಚಳಿ ಬಿಡಿಸಿ, ಅನುದಾನವನ್ನು ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೆ, ಈಗಿನ ಹಾಲಿನ ಶಾಸಕರು ಸತತವಾಗಿ ಎರಡು ಭಾರಿ ಚುನಾಯಿತರಾದ ಕೇವಲ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದಲ್ಲಿ ಕೆಲಸ ಮಾಡುತ್ತಿದ್ದಾರೆಯೇ ಹೊರತು, ವಿಶೇಷ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದು ಹಾಲಿ ಶಾಸಕರಿಗೆ ಪರೋಕ್ಷವಾಗಿ ಟಾಂಗ್‌ ನೀಡಿದರು.

ಪುನಃ ಮಾತೃ ಪಕ್ಷಕ್ಕೆ: ದಿವಂಗತ ಜಿ.ವಿ.ಶ್ರೀರಾಮರೆಡ್ಡಿ ಕೆಲವು ಕಾರಣಾಂತರಗಳಿಂದ ಸಿಪಿಐಎಂ ಪಕ್ಷವನ್ನು ತೊರೆದು ಪಿಎಸ್‌ಎಸ್‌ ಎಂಬ ಸಂಘಟನೆಯನ್ನು ಸ್ಥಾಪಿಸಿದ್ದರು. ಪುನಃ ನಮ್ಮ ಪಕ್ಷದ ಹಿರಿಯ ಮುಖಂಡರು ಅವರೊಂದಿಗೆ ಚರ್ಚಿಸಿ, ಮಾತುಕತೆ ನಡೆಸಿದ್ದು, ಇನ್ನೇನು ಅವರನ್ನು ಮರಳಿ ಮಾತೃ ಪಕ್ಷಕ್ಕೆ ಕರೆತರುವ ಸಿದ್ಧತೆಗಳನ್ನು ನಡೆಸುತ್ತಿದ್ದ ಸಮಯದಲ್ಲಿ ಅವರು ದೆ„ವಾದೀನರಾಗಿದ್ದು, ಅವರೊಂದಿಗೆ ಪಕ್ಷವನ್ನು ತೊರೆದಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸುತ್ತಿದ್ದು, ಅವರನ್ನು ಪುನಃ ಮಾತೃ ಪಕ್ಷಕ್ಕೆ ಕರೆತರುವ ವಿಶ್ವಾಸವಿದೆ ಎಂದು ಹೇಳಿದರು.

ಪಕ್ಷೇತರಿಗೆ ಬೆಂಬಲಿಸಿದರೆ ತೊಂದರೆ ಇಲ್ಲ : ದಿ. ಜಿ.ವಿ.ಶ್ರೀರಾಮರೆಡ್ಡಿ ರವರು ಸ್ಥಾಪಿಸಿದ ಪಿ.ಎಸ್‌.ಎಸ್‌. ಸಂಘಟನೆಯ ಕೆಲವು ಮುಖಂಡರು ಪಕ್ಷೇತರ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವವರಿಗೆ ಬೆಂಬಲಿಸುತ್ತಿರುವುದು ತಿಳಿದು ಬಂದಿದ್ದು, ಅವರಿಂದ ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಯಾವುದೇ ಒಡೆತ ಆಗುವುದಿಲ್ಲ, ಹಾಗೂ ನಮ್ಮ ಪಕ್ಷದ ಮೂಲ ಕಾರ್ಯಕರ್ತರರನ್ನು ಬೇರೆಡೆಗೆ ಸೆಳೆಯಲು ಸಹ ಸಾಧ್ಯವಾಗುವುದಿಲ್ಲ ಎಂದು ಸಿಪಿಐಎಂನ ಮುಖಂಡ ಡಾ.ಅನಿಲ್‌ ಹೇಳಿದರು.

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.