ಕುಣಿಗಲ್ ನಲ್ಲಿ ಮತ್ತೆ ಹೆಜ್ಜೇನು ದಾಳಿ; ರೈತನಿಗೆ ಗಾಯ, ಎತ್ತುಗಳ ಸ್ಥಿತಿ ಗಂಭೀರ


Team Udayavani, Jan 8, 2023, 8:49 PM IST

1-sadsadasd

ಕುಣಿಗಲ್ : ಕುಣಿಗಲ್‌ನ ಸ್ಟಡ್ ಫಾರಂನಲ್ಲಿ ಹೆಜ್ಜೇನು ದಾಳಿ ನಡೆಸಿ ಕೋಟ್ಯಾಂತರೂ ಬೆಲೆ ಬಾಳುವ ಎರಡು ಗಂಡು ಕುದುರೇಗಳು ಮೃತಪಟ್ಟ ಮಾಸುವ ಮುನ್ನವೇ ಮತ್ತೋಂದು ಘಟನೆ ಹುಲಿಯೂರುದುರ್ಗ ಹೋಬಳಿ ಕೆಬ್ಬಳಿ ಗ್ರಾಮದಲ್ಲಿ ನಡೆದಿದ್ದು ಎತ್ತಿನಗಾಡಿಯಲ್ಲಿ ಹುರುಳಿಕಾಯಿ ತರುತ್ತಿದ್ದ ರೈತ ಹಾಗೂ ಎತ್ತುಗಳ ಮೇಲೆ ದಾಳಿ ನಡೆಸಿದ ಹೆಜ್ಜೇನು ತೀವ್ರವಾಗಿ ಗಾಯಗೊಳಿಸಿವೆ. ರೈತ ರಮೇಶ್ (45) ಹಾಗೂ ಎತ್ತುಗಳು ಗಾಯಗೊಂಡಿವೆ.

ಘಟನೆ ವಿವರ
ಭಾನುವಾರ ಬೆಳಗ್ಗೆ 11 ರ ಸಮಯದಲ್ಲಿ ರೈತ ರಮೇಶನ್ನು ತಮ್ಮ ಹೊಲದಲ್ಲಿ ಕಟಾವು ಮಾಡಿ ಹಾಕಿದ್ದ ಹುರುಳಿಕಾಯಿಯನ್ನು ಎತ್ತಿನ ಗಾಡಿಯಲ್ಲಿ ತುಂಬಿಕೊಂಡು ಕಣಕ್ಕೆ ಹಾಕಲು ತರುತ್ತಿರ ಬೇಕಾದರೆ ದಾರಿ ಮಧ್ಯದಲ್ಲಿ ಹೆಜ್ಜೇನುಗಳು ದಾಳಿ ನಡೆಸಿವೆ, ದಾಳಿಯಲ್ಲಿ ರಮೇಶ್ ಹಾಗೂ ಎತ್ತುಗಳು ಗಾಯಗೊಂಡು ನೆಲಕ್ಕೆ ಬಿದ್ದು ಒದ್ದಾಡುತ್ತಿದ್ದವು. ಸಮೀಪದ ಜಮೀನಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ಅತ್ತಿಗೆ ಸರೋಜಮ್ಮ ಓಡಿ ಬಂದು ಅಕ್ಕ ಪಕ್ಕದ ರೈತರನ್ನು ಕರೆದು ಕಂಬಳಿ ತಂದು ರಮೇಶ ಅವರ ಮೇಲೆ ಹೊಚ್ಚಿದ್ದಾರೆ. ಬಳಿಕ ಎತ್ತಿನ ಕೊರಳಲ್ಲಿ ಇದ್ದ ಹಗ್ಗವನ್ನು ಕೊಯ್ದಿದ್ದಾರೆ, ಬಳಿಕ ಗಾಯಗೊಂಡ ರಮೇಶನನ್ನು ಹುಲಿಯೂರುದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಎತ್ತುಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಚುಚ್ಚಿಕೊಂಡಿದ್ದ ಜೇನು ಹುಳುವಿನ ಮುಳ್ಳನ್ನು ವೈದ್ಯರು ತೆಗೆದಿದ್ದಾರೆ. ಎತ್ತುಗಳ ಪರಿಸ್ಥಿತಿ ಗಂಭೀರವಾಗಿದೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.