ದೇಶದ ಜತೆಗೆ ಎನ್ನಾರೈಗಳ ನಂಟು ಅಪಾರ: ಜೈಶಂಕರ್
Team Udayavani, Jan 9, 2023, 6:45 AM IST
ಇಂದೋರ್: ವಿದೇಶಗಳಲ್ಲಿರುವ ಭಾರತೀಯರು, ಮಾತೃಭೂಮಿಯೊಂದಿಗೆ ಹೊಂದಿರುವ ನಂಟು ವಿಶ್ವದೆಲ್ಲೆಡೆ ಅನಿವಾಸಿ ಭಾರತೀಯರನ್ನು ಗುರುತಿಸುವಂತೆ ಮಾಡಿದೆ.
ಆ ಮೂಲಕ ಭಾರತದ ಸಂಸ್ಕೃತಿ-ಸಂಪ್ರದಾಯಗಳು ಜಗದಗಲಕ್ಕೂ ವಿಸ್ತರಿಸುತ್ತಿವೆ ಎಂದು ವಿದೇಶಾಂಗ ಸಚಿವ ಎಸ್.ಜೈ ಶಂಕರ್ ಹೇಳಿದ್ದಾರೆ.
ಮಧ್ಯಪ್ರದೇಶದ ಇಂದೋರ್ನಲ್ಲಿ ಭಾನುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಪ್ರವಾಸಿ ಭಾರತೀಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು,ಜಗತ್ತಿನ ಬೇರೆ-ಬೇರೆ ದೇಶಗಳಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಾಗಿದೆ. ವಿಶೇಷವೆಂದರೆ ಈ ಎಲ್ಲಾ ಅನಿವಾಸಿ ಭಾರತೀಯ ಸಮುದಾಯಗಳು ಮಾತೃಭೂಮಿಯಾದ ಭಾರತದೊಂದಿಗೆ ವಿಶೇಷ ಬಾಂಧವ್ಯವನ್ನ ಹೊಂದಿವೆ.ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಬೆಸೆಯುವಲ್ಲಿ ಅನಿವಾಸಿ ಭಾರತೀಯರ ಪಾಲು ಮಹತ್ತರದ್ದು ಎಂದು ಶ್ಲಾಘಿಸಿದ್ದಾರೆ.
ಅನಿವಾಸಿ ಭಾರತೀಯ ಯುವ ಸಮುದಾಯವನ್ನು ಉದ್ದೇಶಿಸಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಾತನಾಡಿದ್ದು,ಮಾತೃಭಮಿಯೊಂದಿಗೆ ನಂಟು ಗಟ್ಟಿಮಾಡಿಕೊಳ್ಳಲು ಇದೊಂದು ಸದಾವಕಾಶ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ