ನುಡಿ ಜಾತ್ರೆಗೆ ಸಂಭ್ರಮದ ತೆರೆ; ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಅಚ್ಚುಕಟ್ಟು


Team Udayavani, Jan 8, 2023, 11:42 PM IST

ನುಡಿ ಜಾತ್ರೆಗೆ ಸಂಭ್ರಮದ ತೆರೆ; ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಅಚ್ಚುಕಟ್ಟು

ಹಾವೇರಿ: ಕಳೆದ ಮೂರು ದಿನಗಳಿಂದ ಕಳೆಕಟ್ಟಿದ್ದ ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರವಿವಾರ ರಾತ್ರಿ ಸಂಭ್ರಮದ ತೆರೆ ಬಿದ್ದಿದೆ.

ಯಾವುದೇ ಸೌಲಭ್ಯಗಳೇ ಇಲ್ಲದ ಹಾವೇರಿಯಲ್ಲಿ ಸಮ್ಮೇಳನ ನಡೆಸುವುದು ಕಷ್ಟ ಎಂದು ಹೀಯಾಳಿಸಿದವರಿಗೆ ತಿರುಗೇಟು ಕೊಟ್ಟ ಹಾವೇರಿ ಜಿಲ್ಲೆಯ ಜನ, ಒಂದೇ ಒಂದು ಸಣ್ಣ ಅವಘಡ, ಅಪಸ್ವರಕ್ಕೂ ಆಸ್ಪದ ನೀಡದಂತೆ ಸಮ್ಮೇಳನ ಮಾಡಿ ತೋರಿಸಿ ಸೈ ಎನಿಸಿಕೊಂಡರು.

ಮೊದಲ ದಿನ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಖುದ್ದು ಉದ್ಘಾಟನೆ ಮಾಡಿ ಜಿಲ್ಲೆಯ ಜನರಿಗೆ ಮತ್ತಷ್ಟು ಹುರುಪು ತುಂಬಿ ಹೋದರೆ, ಎರಡು ಮತ್ತು ಮೂರನೇ ದಿನ ಹಾವೇರಿ ಮಾತ್ರವಲ್ಲ, ಸುತ್ತಲಿನ ಜಿಲ್ಲೆಗಳಿಂದಲೂ ಜನ ಕಿಕ್ಕಿರಿದು ತುಂಬಿ ಕನ್ನಡ ನುಡಿ ತೇರು ಎಳೆದು ಸಂಭ್ರಮಿಸಿದರು.

ಸಾಮಾನ್ಯವಾಗಿ ಗೋಷ್ಠಿಗಳಲ್ಲಿ ನಡೆಯುವ ಚಿಂತನ- ಮಂಥನಕ್ಕೆ ಜನರ ಕೊರತೆ ಎದ್ದು ಕಾಣುತ್ತಿತ್ತು. ಆದರೆ ಹಾವೇರಿ ಸಮ್ಮೇಳನದಲ್ಲಿ ಪ್ರಧಾನ ಮತ್ತು ಸಮಾನಾಂತರ ಮೂರೂ ವೇದಿಕೆಗಳಲ್ಲಿ ಜನ ಕಿಕ್ಕಿರಿದು ತುಂಬಿ ಕನ್ನಡ ನಾಡು, ನುಡಿ, ನೆಲ, ಜಲ, ಕೃಷಿ ಗೋಷ್ಠಿಗಳ ಚಿಂತನೆಗಳನ್ನು ಕುಳಿತು ಆಲಿಸಿದರು.

ಗಣ್ಯರಿಗೆ ಕೆಲವು ಕಡೆಗಳಲ್ಲಿ ಅವಮಾನಕರ ಪ್ರಸಂಗಗಳು ನಡೆದಿದ್ದು ಸತ್ಯ. ಪಾಸ್‌ ಹಂಚಿಕೆ ವಿಚಾರದಲ್ಲಿ ಕಸಾಪ ನಡೆದುಕೊಂಡ ರೀತಿ, ಮೂಲ ಸೌಕರ್ಯಗಳನ್ನು ಇನ್ನಷ್ಟು ಅಚ್ಚುಕಟ್ಟಾಗಿ ಮಾಡಲು ಸಾಧ್ಯವಿದ್ದರೂ ನಿರ್ಲಕ್ಷÂ ತೋರಿದ್ದನ್ನು ಹೊರತುಪಡೆಸಿದರೆ ಹೆಚ್ಚು ಕಡಿಮೆ ಸಮ್ಮೇಳನ ಯಶಸ್ವಿಯಾಗಿದ್ದು ಕೂಡ ಸತ್ಯ.

ಮೂರನೇ ದಿನವೂ ಜನಸ್ತೋಮ: ಮಡಿಲಿನಿಂದ ತಪ್ಪಿಸಿಕೊಂಡ ಮಕ್ಕಳಿಗಾಗಿ ಹೆತ್ತವರ ಪರದಾಟ, ಬಿಸಿಲಿನಿಂದ ಬಳಲಿ ನೆರಳಿಗಾಗಿ ಹಲವರ ಹುಡುಕಾಟ. ಮತ್ತೂಂದೆಡೆ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಿರುಚಾಟ, ಅಲ್ಲಲ್ಲಿ ಕನ್ನಡಾಂಬೆಯ ಶ್ಯಾಲು ಹೆಗಲಿಗೆ ಹಾಕಿಕೊಂಡು ಕಾಲೇಜು ವಿದ್ಯಾರ್ಥಿಗಳ ಓಡಾಟ. ಇವೆಲ್ಲದರ ನಡುವೆ ಭೂರಿ ಭೋಜನ ಸವಿದು ಜನರು ಮಧ್ಯಾಹ್ನವೇ ಊರಿನತ್ತ ಮುಖ ಮಾಡಿದ್ದರು. ಇದು ಅಕ್ಷರ ಜಾತ್ರೆ ಕೊನೆಯ ದಿನದ ದೃಶ್ಯಗಳು.

ಸಾಹಿತ್ಯ ಸಮ್ಮೇಳನಕ್ಕೆ ಕೊನೆಯ ದಿನವಾದ ರವಿವಾರ ಅ ಧಿಕ ಸಂಖ್ಯೆಯಲ್ಲಿ ಜನ ಹರಿದು ಬಂದಿತ್ತು. ಹೀಗಾಗಿ, ಎಲ್ಲೆಲ್ಲೂ ಜನಸಂದಣಿ ಕಾಣುತ್ತಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರಿದ್ದ ಹಿನ್ನೆಲೆಯಲ್ಲಿ ಹೆತ್ತವರು ತಪ್ಪಿಸಿಕೊಂಡ ಮಕ್ಕಳಿಗಾಗಿ ಪರದಾಟ ನಡೆಸಿದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.