ರಾತ್ರಿ ರೈಲ್ವೇ ನಿಲ್ದಾಣದಲ್ಲಿ ಕೂಲಿ.., ಬೆಳಗ್ಗೆ ಹತ್ತಾರು ಬಡ ಮಕ್ಕಳಿಗೆ ಉಚಿತವಾಗಿ ಪಾಠ ಹೇಳುವ ಶಿಕ್ಷಕ


Team Udayavani, Jan 10, 2023, 1:11 PM IST

ರಾತ್ರಿ ರೈಲ್ವೇ ನಿಲ್ದಾಣದಲ್ಲಿ ಕೂಲಿ.., ಬೆಳಗ್ಗೆ ಹತ್ತಾರು ಬಡ ಮಕ್ಕಳಿಗೆ ಉಚಿತವಾಗಿ ಪಾಠ ಹೇಳುವ ಶಿಕ್ಷಕ

ಒಡಿಶಾ: ಕೋವಿಡ್‌ ಸಮಯದಲ್ಲಿ ಅನೇಕರ ಬದುಕು ದುಸ್ಥಿತಿಗೆ ತಲುಪಿತ್ತು. ಸಾವಿರಾರು ಮಂದಿ ಇದ್ದ ಕೆಲಸವನ್ನು ಕಳೆದುಕೊಂಡು ಆರ್ಥಿಕವಾಗಿ ಕುಸಿದರು.  ಒಡಿಶಾದ ಗಂಜಾಂ ಜಿಲ್ಲೆಯ 31 ವರ್ಷದ ಸಿ.ಎಚ್. ನಾಗೇಶು ಪಾತ್ರೋ ಅವರ ಜೀವನವೂ ಕೋವಿಡ್‌ ಸಮಯದಲ್ಲಿ ಇಂಥದ್ದೇ ಸ್ಥಿತಿಯಲ್ಲಿತ್ತು.

ನಾಗೇಶು ಕೆಲಸ ಕಳೆದುಕೊಂಡು ಕೋವಿಡ್‌ ಸಮಯದ ಲಾಕ್‌ ಡೌನ್‌ ನಲ್ಲಿ ಗ್ರಾಮದ ಬಡ ಮಕ್ಕಳಿಗೆ ಶಿಕ್ಷಣನ್ನು ಹೇಳುವ ಕಾಯಕವನ್ನು ಮಾಡುತ್ತಾರೆ. ಉಚಿತವಾಗಿ ಮಕ್ಕಳಿಗೆ ಟ್ಯೂಷನ್‌ ಕೊಡುತ್ತಾರೆ. ಪರಿಸ್ಥಿತಿ ನಿಧಾನವಾಗಿ ಸರಿಯಾಗುತ್ತಿದೆ ಎನ್ನುವಾಗಲೇ ಟ್ಯೂಷನ್‌ ತರಗತಿಯನ್ನು ಕೋಚಿಂಗ್‌ ಸೆಂಟರ್‌ ಆಗಿ ಮಾರ್ಪಡಿಸುತ್ತಾರೆ. ಕೋಚಿಂಗ್‌ ಸೆಂಟರ್‌ ನಲ್ಲಿ 8 -12 ತರಗತಿಯ ಮಕ್ಕಳಿಗೆ ಉಚಿತವಾಗಿ ಟ್ಯೂಷನ್‌ ಕೊಡಲು ಆರಂಭಿಸುತ್ತಾರೆ.

ನಾಗೇಶು ಅವರ ಟ್ಯೂಷನ್‌ ತರಗತಿಯಲ್ಲಿ ಹತ್ತಾರು ಮಕ್ಕಳಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪಾಠ ಹೇಳಲು  ನಾಲ್ಕು ಶಿಕ್ಷಕರೂ ಇದ್ದಾರೆ. ಅವರಿಗೆ ತಿಂಗಳ ಸಂಬಳ ನೀಡಬೇಕು. ಅದಕ್ಕಾಗಿ ನಾಗೇಶು ಯಾರಿಂದಲೂ ಹಣ ಕೇಳುವುದಿಲ್ಲ. ಬೆಳಗ್ಗೆ ಕಾಲೇಜುವೊಂದರಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸಕ್ಕೆ ಹೋಗಿ ಸಂಜೆಯ ವೇಳೆಗೆ ಟ್ಯೂಷನ್‌ ಕೊಟ್ಟು ರಾತ್ರಿ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರ ಲಂಗೇಜ್‌ ಗಳನ್ನು ಎತ್ತಿಕೊಂಡು ಹೋಗುವ ಕೂಲಿ ಕೆಲಸವನ್ನು ಮಾಡುತ್ತಾರೆ. ಇದರಿಂದ ಬಂದ ಹಣವನ್ನೇ ಮಕ್ಕಳಿಗೆ ಟ್ಯೂಷನ್‌ ಹೇಳಿ ಕೊಡುತ್ತಿರುವ  ಶಿಕ್ಷಕರಿಗೆ ಸಂಬಳವಾಗಿ ನೀಡುತ್ತಿದ್ದಾರೆ ನಾಗೇಶು.

ಇದನ್ನೂ ಓದಿ: 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ತೆರಳಿದ ವಿಮಾನ: ಬೆಂಗಳೂರು ಏರ್ಪೋರ್ಟ್ ನಲ್ಲಿ ಘಟನೆ

ಕುಟುಂಬದ ಬಡತನದಿಂದ 2006 ರಲ್ಲಿ ನಾಗೇಶು ತಮ್ಮ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುತ್ತಾರೆ. ಆ ಬಳಿಕ ಸೂರತ್‌ ಗೆ ತೆರಳಿ ಅಲ್ಲಿ ಮಿಲ್‌ ವೊಂದರಲ್ಲಿ ಕೆಲಸ ಮಾಡುತ್ತಾರೆ. ಹೈದಾರಾಬಾದ್‌ ನ ಮಾಲ್‌ ವೊಂದರಲ್ಲಿ ಒಂದಷ್ಟು ತಿಂಗಳು ಕೆಲಸ ಮಾಡಿ, ಮತ್ತೆ ರೈಲ್ವೇ ನಿಲ್ದಾಣದಲ್ಲಿ ಕೂಲಿಯನ್ನು ಮಾಡುತ್ತಾ, 12 ವರ್ಷದ ಬಳಿಕ ಎಂಎ ಪದವಿಯನ್ನು ಕೂಲಿ ಕೆಲಸ ಮಾಡುತ್ತಲೇ ಮುಗಿಸುತ್ತಾರೆ.

ರಾತ್ರಿ ಕೂಲಿ ಮಾಡುತ್ತಾ, ಬೆಳಗ್ಗೆ ಶಿಕ್ಷಕನಾಗಿ ಕೆಲಸ ಮಾಡಿ, ಸಂಜೆ ಟ್ಯೂಷನ್‌ ಕೊಟ್ಟು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ನಾಗೇಶು ಅವರ ಕಥೆಯನ್ನು ಕೇಳಿ ನೆಟ್ಟಿಗರು ತಲೆಬಾಗಿ ನಮಸ್ಕರಿಸಿದ್ದಾರೆ.

ಟಾಪ್ ನ್ಯೂಸ್

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.