ಘಾಟಿ ಕ್ಷೇತ್ರದ ಶ್ರೀಸುಬ್ರಹ್ಮಣ್ಯ ಸ್ವಾಮಿಗೆ ಪ್ರೇಮ ನಿವೇದನೆ ಮಾಡಿದ ಪ್ರೇಮಿ!

ಕಾಗದದ ಪತ್ರಗಳನ್ನು ಹಾಕಿ ಮನವಿ ಮಾಡಿಕೊಳ್ಳುವುದು ಅಲ್ಲಲ್ಲಿ ಕಂಡು ಬರುತ್ತಿದೆ.

Team Udayavani, Jan 10, 2023, 2:40 PM IST

ಘಾಟಿ ಕ್ಷೇತ್ರದ ಶ್ರೀಸುಬ್ರಹ್ಮಣ್ಯ ಸ್ವಾಮಿಗೆ ಪ್ರೇಮ ನಿವೇದನೆ ಮಾಡಿದ ಪ್ರೇಮಿ!

ದೊಡ್ಡಬಳ್ಳಾಪುರ: ತಾಲೂಕಿನ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಎರಡು ತಿಂಗಳ ನಂತರ ನಡೆದ ಹುಂಡಿ ಎಣಿಕೆಯಲ್ಲಿ 85.23 ಲಕ್ಷ ರೂ.ಸಂಗ್ರಹವಾಗಿದೆ. ಹುಂಡಿ ಎಣಿಕೆಯಲ್ಲಿ ಒಟ್ಟು 85,23,744 ರೂ. ಮೊತ್ತ ಸಂಗ್ರಹವಾಗಿದ್ದು, ಇದರೊಂದಿಗೆ 11 ಗ್ರಾಂ 900 ಮಿಲಿ ಚಿನ್ನ, ಹಾಗೂ
5 ಕೆ.ಜಿ 50 ಗ್ರಾಂ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

ಪ್ರೇಮಿಯ ನಿವೇದನೆ: ಭಕ್ತರು ಇತ್ತೀಚಿಗೆ ದೇವರ ಕಾಣಿಕೆ ಹುಂಡಿಗಳಲ್ಲಿ ಚಿತ್ರ ವಿಚಿತ್ರವಾದ ಬೇಡಿಕೆಗಳನ್ನು ಹೊತ್ತ ಕಾಗದದ ಪತ್ರಗಳನ್ನು ಹಾಕಿ ಮನವಿ ಮಾಡಿಕೊಳ್ಳುವುದು ಅಲ್ಲಲ್ಲಿ ಕಂಡು ಬರುತ್ತಿದೆ. ಅಂತೆಯೇ ಸೋಮವಾರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ನಡೆದ ಹುಂಡಿಯಲ್ಲಿ ಪ್ರೇಮಿಯೋರ್ವ ಯುವತಿ ತನಗೇ ಸಿಗುವಂತೆ ರಕ್ತದಲ್ಲಿ ಬರೆದು ಪೋಟೋದ ಸಹಿತ ಕಾಣಿಕೆ ಜೊತೆ ಅರ್ಪಿಸಿ ದೇವರಿಗೆ ಮೊರೆಯಿಟ್ಟಿದ್ದಾನೆ.

ರಕ್ತದಲ್ಲಿ ಬರೆದ ಪತ್ರ: ಪೋಟೋ ಹಿಂಭಾಗದಲ್ಲಿನ ಬರಹದಂತೆ ರಾಜೇಶ.ಬಿ.ಎಸ್‌. ರಕ್ಷಿತಾ.ಎಚ್‌. ಆರ್‌. ಈ ಹುಡುಗಿ ನನ್‌ ಜೋಡಿ ಆಗಂಗೆ ಮಾಡಪ್ಪಾ ಎಂದು ಪ್ರೇಮಿ ರಕ್ತದಲ್ಲಿ ಬರೆದಿದ್ದು, ಈ ಪತ್ರ ನೆರೆದಿದ್ದವರ ಕುತೂಹಲಕ್ಕೆ ಕಾರಣವಾಗಿತ್ತು. ಹುಂಡಿ ಎಣಿಕೆ ವೇಳೆ ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಜಿ.ಜೆ.ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಪ್ರಧಾನ ಅರ್ಚಕ ಎಸ್‌.ಎನ್‌.ಸುಬ್ಬಕೃಷ್ಣಶಾಸ್ತ್ರೀ, ದೇವಾಲಯದ ಅಧೀಕ್ಷಕ ರಘು ಉಚ್ಚಪ್ಪ ಸೇರಿದಂತೆ ಇಂಡಿಯನ್‌ ಓವರ್‌ ಸೀಸ್‌ ಬ್ಯಾಂಕ್‌ ಸಿಬ್ಬಂದಿ, ಪೊಲೀಸ್‌ ಹಾಗೂ ದೇವಸ್ಥಾನದ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.