ಶಹಾಪುರ: ಜ.15 ರಂದು ಜೋಡು ಪಲ್ಲಕ್ಕಿ ಉತ್ಸವ

ಭೀ.ಗುಡಿ ಬಲಭೀಮೇಶ್ವರ - ದಿಗ್ಗಿ ಸಂಗಮೇಶ್ವರರ ಪಲ್ಲಕ್ಕಿ ಉತ್ಸವ

Team Udayavani, Jan 10, 2023, 2:55 PM IST

4–yadagiri

ಶಹಾಪುರ: ಪ್ರತಿ ವರ್ಷ ಸಂಕ್ರಾಂತಿ ಹಬ್ಬದ ಅಂಗವಾಗಿ ಸಗರನಾಡಿನ ಆರಾಧ್ಯ ದೇವರಾದ ಭೀಮರಾಯನ ಗುಡಿಯ ಬಲಭೀಮೇಶ್ವರ ಹಾಗೂ ದಿಗ್ಗಿಯ ಸಂಗಮೇಶ್ವರರ ಜೋಡು ಪಲ್ಲಕ್ಕಿಯು ಜನವರಿ 15 ರಂದು ಬೆಳಗ್ಗೆ 5.30 ಕ್ಕೆ ದಿಗ್ಗಿ ಅಗಸಿ ಮೂಲಕ ಎರಡು ಪಲ್ಲಕ್ಕಿಗಳು ಪುರ ಪ್ರವೇಶ ಮಾಡಲಿವೆ.

ನಗರದ ದಿಗ್ಗಿ ಅಗಸಿ, ಗಾಂಧಿ ಚೌಕ ಮಾರ್ಗವಾಗಿ ಮೋಚಿಗಡ್ಡಾ, ಬಸವೇಶ್ವರ ವೃತ್ತದ ಮೂಲಕ ಹಳಿಸಗರ ಮಾರ್ಗವಾಗಿ ಹುರಸಗುಂಡಗಿ ಗ್ರಾಮ ಸಮೀಪದ ಭೀಮಾ ನಂದಿಯಲಿ ಸಾಂಪ್ರದಾಯಿಕ ಗಂಗಾ ಸ್ನಾನ ನಡೆಯಲಿದೆ ಎಂದು ತಾಲೂಕಾಡಳಿತ ತಿಳಿಸಿದೆ.

ಅಲ್ಲದೆ ಅದೇ ದಿನ ರಾತ್ರಿ ಮತ್ತೆ ವಾಪಸ್ ನಗರ ಪ್ರವೇಶಿಸಿ ಸ್ಥಳೀಯ ಮಾರುತಿ ಮಂದಿರ ಕಟ್ಟೆಯಲ್ಲಿ ವಿಶ್ರಾಂತಿ ಪಡೆದು ಎಂದಿನ ಪದ್ಧತಿಯಂತೆ ಅಲ್ಲಿ ಭಕ್ತಾಧಿಗಳಿಂದ ಪೂಜೆ-ಪುನಸ್ಕಾರ‌ ನಡೆದು, ಸಾವಿರಾರು ಭಕ್ತರಿಗೆ ದರ್ಶನ ನೀಡಿ ಅಲ್ಲಿಂದ ಪಾರಂಪರಿಕ‌ ದೀವಟಿಗೆಗಳ‌ ಸಾಲು, ವಿದ್ಯುತ್ ದೀಪಗಳ ಸಾಲಿನೊಂದಿಗೆ ಹಲಗೆ ಸೇರಿದಂತೆ ವಿವಿಧ ವಾದ್ಯಗಳ ನಿನಾದನೊಂದಿಗೆ ಭಕ್ತರ ಭಜನೆ, ಹರ್ಷದ್ಗೋರ,‌ ಜೈಕಾರದೊಂದಿಗೆ ಮೆರವಣಿಗೆ ಹೊರಟು ಮರುದಿನ ಬೆಳಗಿನ ಜಾವ ಅಂದರೆ ಜ. 16 ರ‌ ಬೆಳಗ್ಗೆ ದಿಗ್ಗಿ ಅಗಸಿ ಮೂಲಕ‌ ಎರಡು ಪಲ್ಲಕ್ಕಿಗಳು ತಮ್ಮ ಮೂಲ ಸ್ಥಾನ ಆಯಾ ಮಂದಿರಗಳಿಗೆ ತೆರಳಲಿವೆ.

ಕಳೆದ ಬಾರಿ ಕೋವಿಡ್ ಹಿನ್ನೆಲೆ‌ ಜೋಡು ಪಲ್ಲಕ್ಕಿ ಮೆರವಣಿಗೆ, ಜಾತ್ರೆ ನಡೆಯಲಿಲ್ಲ. ಹಾಗಾಗಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ‌ ಇದ್ದು, ಎಂದಿನಂತೆ ಭಕ್ತರ ಸೇವೆಗೆ ತಾಲೂಕಾಡಳಿತ ಮತ್ತು ಆಯಾ ಮಂದಿರದ ಸೇವಾ ಮಂಡಳಿ ಸಮರ್ಪಕ ವ್ಯವಸ್ಥೆ ಮಾಡಲಾಗಿದೆ ಎಂದು ತಹಶೀಲ್ದಾರರು ಹಾಗೂ ಭಕ್ತ ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.