ಮಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ… ತಪ್ಪಿದ ಅನಾಹುತ


Team Udayavani, Jan 10, 2023, 11:44 PM IST

mng

ಸಾಂದರ್ಭಿಕ ಚಿತ್ರ

ಮಂಗಳೂರು: ನಗರದ ಬಹುಮಹಡಿ ಕಟ್ಟಡದವೊಂದರ ಫ್ಲ್ಯಾಟ್‌ನಲ್ಲಿ ಮಂಗಳವಾರ ಬೆಂಕಿ ಅವಘಡ ಉಂಟಾಗಿದೆ. ಆದರೆ ಅದೃಷ್ಟವಶಾತ್‌ ಅನಾಹುತ ಸಂಭವಿಸಿಲ್ಲ.

ಜೈಲ್‌ರೋಡ್‌-ಕದ್ರಿ ಕಂಬಳ ರಸ್ತೆಯ 5 ಮಹಡಿಯ ಕಟ್ಟಡವೊಂದರ 2ನೇ ಮಹ ಡಿಯ ಫ್ಲ್ಯಾಟ್‌ನ ಬೆಡ್‌ರೂಮ್‌ನಲ್ಲಿ ಬೆಳಗ್ಗೆ 11.30ರ ಸುಮಾರಿಗೆ ಹೊಗೆ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ದಳದವರು ಆಗಮಿಸಿ ಕಾರ್ಯಾಚರಣೆ ನಡೆಸಿದರು. ಹಾಸಿಗೆ ಮತ್ತಿತರ ಪರಿಕರಗಳು ಬೆಂಕಿಗಾಹುತಿಯಾಗಿವೆ.

ನಿವಾಸಿಗಳು ಸುರಕ್ಷಿತ
ಘಟನೆ ಸಂಭವಿಸಿದ ಫ್ಲ್ಯಾಟ್‌ನಲ್ಲಿ ಯಾರೂ ಇರಲಿಲ್ಲ. ಪಕ್ಕದ ಫ್ಲ್ಯಾಟ್‌ಗಳ ನಿವಾಸಿಗಳು ಹೊರಗೆ ಬಂದಿದ್ದರು. ಬೆಂಕಿ ಬೆಡ್‌ರೂಮ್‌ನಿಂದ ಬೇರೆ ಕಡೆಗೆ ಹಬ್ಬಿಲ್ಲ. ಇಸ್ತ್ರಿ ಪೆಟ್ಟಿಗೆಯಲ್ಲಿ ಬೆಂಕಿಯುಂಟಾಗಿರುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಮನೆಯಲ್ಲಿ ನಿಲ್ಲಿಸಿದ್ದ ಕಾರು ಕಳವು
ಮಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾರು ಕಳವು ಮಾಡಿರುವ ಘಟನೆ ನೀರುಮಾರ್ಗ ಕೆಲರೈಯಲ್ಲಿ ವಿಜಯ ಕುಮಾರ್‌ ಅವರ ಮನೆಯಲ್ಲಿ ನಡೆದಿದೆ.

ವಿಜಯ ಕುಮಾರ್‌ ಅವರು ವಿದೇಶಕ್ಕೆ ತೆರಳಿದ್ದರು. ಮಿತ್ರರಾದ ಕಿರಣ್‌ ಕುಮಾರ್‌ ಅವರಲ್ಲಿ ಮನೆಯನ್ನು ನೋಡಿಕೊಳ್ಳಲು ತಿಳಿಸಿದ್ದರು. ಡಿ.31ರಂದು ಕಿರಣ್‌ ಕುಮಾರ್‌ ಅವರು ಸಂಜೆ 6 ಗಂಟೆಗೆ ವಿಜಯ ಕುಮಾರ್‌ ಅವರ ಮನೆಗೆ ಹೋಗಿ ಕಾರು ಸ್ಟಾರ್ಟ್‌ ಮಾಡಿ ಹೋಗಿದ್ದರು.

ಜ. 9ರಂದು ಸಂಜೆ 4 ಗಂಟೆಗೆ ಬಂದು ನೋಡಿದಾಗ ಕಳ್ಳರು ಮನೆಯ ಮುಖ್ಯ ಬಾಗಿಲನ್ನು ಒಡೆದು ಒಳಪ್ರವೇಶಿಸಿ ಮನೆಯಲ್ಲಿ ಜಾಲಾಡಿರುವುದು ಗೊತ್ತಾಗಿದೆ. ಅಲ್ಲದೆ ಕಾರು ಪಾರ್ಕಿಂಗ್‌ ಸ್ಥಳದಲ್ಲಿದ್ದ 8 ಲ.ರೂ. ಮೌಲ್ಯದ ಕಾರನ್ನು ಕಳವು ಮಾಡಿರುವುದು ಗಮನಕ್ಕೆ ಬಂದಿದೆ ಎಂದು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.