ಅಂಜುಶ್ರೀ ಸಾವು: ಆತ್ಮಹತ್ಯೆ ಪತ್ರ ನ್ಯಾಯಾಲಯಕ್ಕೆ ಸಲ್ಲಿಕೆ
Team Udayavani, Jan 11, 2023, 6:26 AM IST
ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಸ್ಮಾರಕ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿ ಪೆರುಂಬಳ ಬೇನೂರು ನಿವಾಸಿ ಅಂಜುಶ್ರೀ ಪಾರ್ವತಿ (19) ಸಾವಿಗೆ ಸಂಬಂಧಿಸಿ ಆಕೆ ಬರೆದಿದ್ದಲೆನ್ನಲಾದ ಮರಣ ಪತ್ರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರ ದಾಖಲೆಗಳನ್ನು ಮೇಲ್ಪರಂಬ ಪೊಲೀಸರು ಕಾಸರಗೋಡು ಸಬ್ ಕೋರ್ಟ್ಗೆ ಹಾಜರುಪಡಿಸಿದ್ದಾರೆ.
ಮಾನಸಿಕ ತಳಮಳದಿಂದ ಜೀವನ ಕೊನೆಗೊಳಿಸುತ್ತಿದ್ದೇನೆ ಎಂಬ ಒಂದೇ ಸಾಲಿನ ಬರಹ ಬರೆಯಲಾಗಿತ್ತು ಎನ್ನ ಲಾ ಗಿದೆ. ರಾಸಾಯನಿಕ ಪರೀಕ್ಷೆಗಾಗಿ ಕಲ್ಲಿ ಕೋಟೆಯ ಲ್ಯಾಬ್ಗ ಕಳುಹಿಸಿರುವ ಆಕೆಯ ಸ್ಯಾಂಪಲ್ಗಳ ಪರೀಕ್ಷಾ ವರದಿಯ ಬಳಿಕವೇ ಸಾವಿಗೆ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಜುಶ್ರೀ ಸಾವಿನ ಕುರಿತು ಸೈಬರ್ ಸೆಲ್ ಕೂಡ ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ