“RRR -2” ಮಾಡೋದು ಪಕ್ಕಾ ಆದರೆ.. ಗೋಲ್ಡನ್‌ ಗ್ಲೋಬ್‌ ಗೆದ್ದ ಬೆನ್ನಲ್ಲೇ ರಾಜಾಮೌಳಿ ಹೇಳಿದ್ದೇನು?


Team Udayavani, Jan 11, 2023, 11:34 AM IST

“RRR -2” ಮಾಡೋದು ಪಕ್ಕಾ ಆದರೆ.. ಗೋಲ್ಡನ್‌ ಗ್ಲೋಬ್‌ ಗೆದ್ದ ಬೆನ್ನಲ್ಲೇ ರಾಜಾಮೌಳಿ ಹೇಳಿದ್ದೇನು?

ವಾಷಿಂಗ್ಟನ್: ಎಸ್.ಎಸ್. ರಾಜಾಮೌಳಿ ಅವರ ʼಆರ್ ಆರ್‌ ಆರ್‌ʼ ಸಿನಿಮಾ ಅಂತಾರಾಷ್ಟ್ರೀಯ 80ನೇ ಗೋಲ್ಡನ್ ಗ್ಲೋಬ್‌ ಅವಾರ್ಡ್ಸ್‌ ನಲ್ಲಿ ಬೆಸ್ಟ್‌ ಒರಿಜಿನಲ್‌ ಸಾಂಗ್‌ ವಿಭಾಗದಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಬಳಿಕ ರೆಡ್‌ ಕಾರ್ಪೆಟ್‌ ನಲ್ಲಿ ಆರ್‌ ಆರ್‌ ಆರ್‌ ಸಿನಿಮಾದ ಎರಡನೇ ಭಾಗದ ಬಗ್ಗೆ ಮಹತ್ವದ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.

ಪ್ರತಿಷ್ಠಿತ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿಯಲ್ಲಿ ಅತ್ಯುತ್ತಮ ವಿದೇಶಿ ( ನಾನ್‌ ಇಂಗ್ಲೀಷ್) ಸಿನಿಮಾ ಹಾಗೂ ಬೆಸ್ಟ್‌ ಒರಿಜಿನಲ್‌ ಸಾಂಗ್‌ ( ನಾಟು ನಾಟು) ವಿಭಾಗದಲ್ಲಿ ನಾಮಿನೇಟ್‌ ಆಗಿತ್ತು.‌ ಇದರಲ್ಲಿ ಬೆಸ್ಟ್‌ ಒರಿಜಿನಲ್‌ ಸಾಂಗ್‌ ಗಾಗಿʼ ನಾಟು ನಾಟುʼ ಅವಾರ್ಡ್‌ ಪಡೆದುಕೊಂಡಿದೆ.

ಅವಾರ್ಡ್‌ ಸ್ವೀಕರಿಸಿದ ಬಳಿಕ ರೆಡ್‌ ಕಾರ್ಪೆಟ್‌ ನಲ್ಲಿ ಮಾತಾನಾಡಿದ ಅವರು, ʼಆರ್‌ ಆರ್‌ ಆರ್‌ʼ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವಾಗ ಸಿನಿಮಾದ ಎರಡನೇ ಭಾಗದ ಬಗ್ಗೆ ಯೋಚನೆ ಮಾಡಿದ್ದೆವು. ಆಗಲೇ ನಮ್ಮ ಬಳಿ ಕೆಲ ಯೋಜನೆಗಳಿದ್ದವು. ಆದರೆ ಯಾವುದನ್ನು ಪೂರ್ಣಗೊಳಿಸಲು ಆಗಿಲ್ಲ. ಇದಾದ ಬಳಿಕ ಕೆಲ ವಾರಗಳ ನಂತರ  ನಾನು ತಂದೆ ಹಾಗೂ ನನ್ನ ಸಹೋದರ ಸಂಬಂಧಿಯೊಬ್ಬರ ಜೊತೆ ಮತ್ತೆ ಸಿನಿಮಾದ ಎರಡನೇ ಭಾಗದ ಬಗ್ಗೆ ಚರ್ಚಿಸಿದಾಗ, ಆಗ ಅದ್ಭುತ ಐಡಿಯಾವೊಂದು ನಮ್ಮ ತಲೆಯಲ್ಲಿ ಬಂತು. ಕೂಡಲೇ ಅದನ್ನು ಬರೆಯಲು ಆರಂಭ ಮಾಡಿದ್ದೇವೆ. ಅದು ಸದ್ಯ ನಡೆಯುತ್ತಿದೆ. ಸ್ಕ್ರಿಪ್ಟ್‌  ನಡೆಯುತ್ತಿದೆ ಆದಾದ ಬಳಿಕವೇ ಮುಂದಿನದು ಯೋಚನೆ ಎಂದರು.

ಇದನ್ನೂ ಓದಿ: ಪ್ರತಿಷ್ಠಿತ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿ ಗೆದ್ದ ʼಆರ್‌ ಆರ್‌ ಆರ್‌ʼ ʼನಾಟು ನಾಟುʼ ಹಾಡಿಗೆ ಅಂತಾರಾಷ್ಟ್ರೀಯ ಅವಾರ್ಡ್

ಆರ್‌ ಆರ್‌ ಆರ್‌ ಚಿತ್ರದ ಸಾಹಸ ದೃಶ್ಯಗಳು ತುಂಬಾ ಸುಂದರವಾಗಿ ಮೂಡಿಬಂದಿದೆ. ಚಿತ್ರೀಕರಣದ ಸಂದರ್ಭದಲ್ಲಿ ಯಾರಿಗೆ ಹೆಚ್ಚು ನೋವಾಯಿತು ಎಂದಾಗ, ನಾನು ಯಾರಿಗೂ ನೋವು ಮಾಡಿಲ್ಲ. ನಾನು ಅವರನ್ನು ಮಕ್ಕಳಂತೆ ನೋಡಿಕೊಂಡಿದ್ದೇನೆ ಎಂದು ರಾಮ್‌ ಚರಣ್‌ ನತ್ತ ನೋಡಿ ಹೇಳಿದರು ರಾಜಾಮೌಳಿ.

ಬೆಸ್ಟ್‌ ಪಿಕ್ಚರ್‌ ವಿಭಾಗದಲ್ಲಿ ಆರ್ ಆರ್‌ ಆರ್ ಸೋತಿದೆ. ಬೆಸ್ಟ್‌ ನಾನ್‌ ಇಂಗ್ಲಿಷ್‌ ಸಿನಿಮಾ ಅವಾರ್ಡ್ ʼಅರ್ಜೆಂಟೀನಾ 1985ʼ‌ ಕ್ಕೆ ಸಿಕ್ಕಿದೆ.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.