ಯಾರನ್ನೂ ಟೀಕೆ ಮಾಡಲ್ಲ- 40 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಪಕ್ಷ ಗೆಲ್ಲಲಿದೆ: ಜನಾರ್ದನ ರೆಡ್ಡಿ ವಿಶ್ವಾಸ

ಗಂಗಾವತಿ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸವಿದೆ....

Team Udayavani, Jan 12, 2023, 9:30 AM IST

1-aSAsaS

ಗಂಗಾವತಿ: ಅಭಿಮಾನಿಗಳ ಉತ್ಸಾಹ ನೋಡುತ್ತಿದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ರಾಜ್ಯದ 40 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಹಿಂದೂಗಳ ಪವಿತ್ರ ಶಕ್ತಿ ಕೇಂದ್ರ ಕಿಷ್ಕಿಂದಾ ಅಂಜನಾದ್ರಿಯನ್ನು ಸಮಗ್ರ ಅಭಿವೃದ್ಧಿ ತಮ್ಮ ವಿಷನ್ ಆಗಿದ್ದು ಯುವ ಕಾರ್ಯಕರ್ತರ ಬೆಂಬಲ ಸಹಕಾರದಿಂದ ಗಂಗಾವತಿ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಇದನ್ನೂ ಓದಿ : ಗಾಲಿ ಜನಾರ್ದನ ರೆಡ್ಡಿ ಜನ್ಮದಿನ: ಬೈಕ್ ರ‍್ಯಾಲಿ; ಎರಡು ತಾಸು ಟ್ರಾಫಿಕ್ ಜಾಮ್

ಅವರು ಕನಕಗಿರಿ ರಸ್ತೆಯಲ್ಲಿ ತಮ್ಮ ನಿವಾಸದ ವೇದಿಕೆಯಲ್ಲಿ ಜನ್ಮದಿನದ ನಿಮಿತ್ತ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಗಂಗಾವತಿ ಜನತೆಯ ಆಶೀರ್ವಾದದಿಂದ 56 ನೇ ಜನ್ಮ ದಿನವನ್ನು ಇಲ್ಲಿ ಆಚರಿಸಿಕೊಳ್ಳಲು ಅಭಿಮಾನಿ ಯುವ ಜನತೆ ಬೈಕ್ ರ‍್ಯಾಲಿಯ ಮೂಲಕ ಅಭೂತಪೂರ್ವ ಪ್ರೀತಿ ಗೌರವ ತೋರಿಸಿದ್ದಾರೆ. ಇಡೀ ನಗರದ ರಸ್ತೆಗಳಲ್ಲಿ ಹಬ್ಬದ ವಾತಾವರಣದಲ್ಲಿ ಹೂವಿನ ಮಳೆಗರೆಯುವ ಮೂಲಕ ಮೆರವಣಿಗೆಯಲ್ಲಿ ಇಡೀ ನಗರದ ತಂದೆ ತಾಯಿಂದಿರ ಆಶೀರ್ವಾದ ಕೊಡಿಸಿದ್ದಾರೆ. ಇವರ ಋಣ ತೀರಿಸುವ ಕಾರ್ಯ ಮಾಡುತ್ತೇನೆ.ಗಂಗಾವತಿ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಬೇರೆ ಬೇರೆ ಎಂದು ಎಲ್ಲಿಯೂ ನಾನು ಹೇಳಿಲ್ಲ. ಇಡೀ ಕಲ್ಯಾಣ ಕರ್ನಾಟಕ ಉತ್ತರ ಕರ್ನಾಟಕ ಸೇರಿ ಕನ್ನಡ ನಾಡಿನ ಜನರು ನನ್ನನ್ನು ಸಹೋದರ ಹಾಗೂ ಮಗನಂತೆ ನಾನು ಕಷ್ಟದಲ್ಲಿದ್ದಾಗ ಪ್ರೀತಿ ತೋರಿಸಿದ್ದಾರೆ. ಗಂಗಾವತಿಯಿಂದ ಗೆದ್ದು ಕಿಷ್ಕಿಂದಾ ಅಂಜನಾದ್ರಿ ಅಭಿವೃದ್ಧಿಪಡಿಸಿ ಇವರ ಋಣ ತೀರಿಸಿಕೊಳ್ಳುತ್ತೇನೆ ಎಂದರು.

ಹಿರೇಜಂತಗಲ್ ಶ್ರೀಪ್ರಸನ್ನ ಪಂಪಾವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಭಿಮಾನಿಗಳ ಬೈಕ್ ರ‍್ಯಾಲಿಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ತೆರೆದ ಕಾರಿನ ಮೆರವಣ ಗೆಯ ಮೂಲಕ ರೆಡ್ಡಿ ಸಾಗಿದರು.ಇವರ ಜತೆಗೆ ಯಮನೂರ ಚೌಡ್ಕಿ, ಬೆಟದಪ್ಪ ಬೆಣಕಲ್, ಶಿವು ಹೊಸಳ್ಳಿ, ಜಿಲಾನಿ ಪಾಷಾ, ದಳಪತಿ ಸೇರಿ ನೂರಾರು ಅಭಿಮಾನಿಗಳಿದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.