50,000 ವರ್ಷಗಳಲ್ಲಿ ಮೊದಲ ಬಾರಿಗೆ ಭೂಮಿ ಸಮೀಪ ಈ ಧೂಮಕೇತು

ಹೊಸದಾಗಿ ಪತ್ತೆ ಮಾಡಲಾದ ಧೂಮಕೇತು ಫೆ.1ರಂದು ಭೂಮಿ ಸಮೀಪ

Team Udayavani, Jan 12, 2023, 7:30 AM IST

50,000 ವರ್ಷಗಳಲ್ಲಿ ಮೊದಲ ಬಾರಿಗೆ ಭೂಮಿ ಸಮೀಪ ಈ ಧೂಮಕೇತು

ಸೌರ ವ್ಯೂಹ ಸಮೀಪದ ಹೂರ್ಟ್‌ ಕ್ಲೌಡ್‌ ಕಡೆಯಿಂದ ಬಂದಿದೆ ಎನ್ನಲಾದ ಈ ಧೂಮಕೇತು 50,000 ವರ್ಷಗಳ ಹಿಂದೆ ಭೂಮಿ ಸಮೀಪ ಹಾದುಹೋಗಿತ್ತು. ಇದಾದ ನಂತರ ಸೌರ ವ್ಯೂಹ ಸಮೀಪ ಈ ಧೂಮಕೇತು ಕಾಣಿಸಿಕೊಂಡಿರಲಿಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಸಿ/2022 ಇ3 ಧೂಮಕೇತು
ಈ ಧೂಮಕೇತುವಿಗೆ ಸಿ/2022 ಇ3(ಜೆಟಿಎಫ್) ಎಂದು ನಾಮಕರಣ ಮಾಡಲಾಗಿದೆ. 2022ರ ಮಾರ್ಚ್‌ನಲ್ಲಿ ಗುರು ಗ್ರಹದ ಸಮೀಪ ಈ ಧೂಮಕೇತುವನ್ನು ಝಿಕಿ ಟ್ರಾನ್ಸಿಯಂಟ್‌ ಫೆಸಿಲಿಟಿ ವಿಜ್ಞಾನಿಗಳು ಪತ್ತೆ ಮಾಡಿದ್ದರು. ಈ ಧೂಮುಕೇತುವಿನ ಸುತ್ತಳತೆ ಸುಮಾರು 1 ಕಿ.ಮೀ. ಇದೆ ಎಂದು ಅಂದಾಜಿಸಲಾಗಿದೆ. ಇದು ನಿಯೋವೈಸ್‌ ಧೂಮಕೇತುಗೆ ಹೋಲಿಸಿದರೆ ಗಾತ್ರದಲ್ಲಿ ಚಿಕ್ಕದು.

ಹೇಗೆ ನೋಡಬಹುದು
ಭೂಮಿ ಸಮೀಪ ಹಾದುಹೋಗುವ ಈ ಧೂಮಕೇತು ಅನ್ನು ಬರಿಗಣ್ಣಿನಿಂದ ನೋಡಬಹುದು. ಆದರೆ ವಾತಾವರಣ ಸೂಕ್ತವಲ್ಲದಿದ್ದರೆ ಮಂದವಾಗಿ ಕಾಣಬಹುದು. ಹಾಗಾಗಿ ಟೆಲಿಸ್ಕೋಪ್‌ ಅಥವಾ ಬೈನಾಕ್ಯುಲರ್‌ ಸಹಾಯದಿಂದ ಸ್ಪಷ್ಟವಾಗಿ ಧೂಮಕೇತು ಕಾಣಲಿದೆ. ಮಂಜು ಮತ್ತು ಧೂಳಿನಿಂದ ಕೂಡಿರುವ ಈ ಧೂಮಕೇತು ಅನ್ನು ಸುಲಭವಾಗಿ ಪತ್ತೆಹಚ್ಚಬಹುದಾಗಿದೆ.

ಇಂದು ಸೂರ್ಯನ ಸಮೀಪ
ಜ.12ರಂದು ಈ ಧೂಮಕೇತು ಸೂರ್ಯನ ಸಮೀಪ ಕಾಣಿಸಿಕೊಳ್ಳಲಿದೆ. ಜ.21-22ರಂದು ಉತ್ತರಾರ್ಧ ಗೋಳದಲ್ಲಿ ಇರುವುವವರಿಗೆ ಈ ಧೂಮಕೇತು ಕಾಣಲಿದೆ.

ಫೆ.1ರಂದು ಭೂಮಿ ಸಮೀಪ
ಫೆ.1ರಂದು ಈ ಧೂಮಕೇತು ಭೂಮಿ ಸಮೀಪ ಕಾಣಿಸಿಕೊಳ್ಳಲಿದೆ. ವಾತಾವರಣ ತಿಳಿಯಾದ ಪ್ರದೇಶದಲ್ಲಿ, ಯಾವುದೇ ಮಾಲಿನ್ಯ ಇಲ್ಲದ ಪ್ರದೇಶದಲ್ಲಿ ಧೂಮಕೇತು ಸ್ಪಷ್ಟವಾಗಿ ಬರಿಗಣ್ಣಿಗೆ ಕಾಣಿಸಲಿದೆ.

ಭೂಮಿ ಸಮೀಪ ಬಂದಾಗ ಈ ಧೂಮಕೇತು ಮತ್ತಷ್ಟು ಪ್ರಕರವಾಗಿ ಕಾಣಲಿದೆ. ಫೆ.10ರಂದು ಈ ಧೂಮಕೇತು ಮಂಗಳನ ಸಮೀಪ ಕಾಣಿಸಿಕೊಳ್ಳಲಿದೆ ಎಂದು ಝಿಕಿ ಟ್ರಾನ್ಸಿಯಂಟ್‌ ಫೆಸಿಲಿಟಿ ವಿಜ್ಞಾನಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.