ಹೀಗೊಂದು ನಿಯಮ; ರಜೆಯಲ್ಲಿರುವ ಸಹೋದ್ಯೋಗಿಗಳಿಗೆ ತೊಂದರೆ ನೀಡಿದರೆ 1 ಲಕ್ಷ ರೂ ದಂಡ!


Team Udayavani, Jan 12, 2023, 12:21 PM IST

Dream 11 Fines Staff ₹ 1 Lakh For Disturbing Colleagues On Vacation

ಮುಂಬೈ: ಕೆಲಸದ ಒತ್ತಡದಲ್ಲಿರುವ ಉದ್ಯೋಗಿಗಳು ತಮ್ಮ ಒತ್ತಡ ಕಳೆಯಲು ಸುತ್ತಾಡಲು ಸಾಗುತ್ತಾರೆ. ಬೀಚ್ ನಲ್ಲೂ, ಪರ್ವತಗಳಲ್ಲೋ ಸಂತೋಷದಿಂದ ಇರುವಾಗ ಕೆಲಸದ ಕುರಿತಾಗಿ ಕಂಪೆನಿಯಿಂದ ಆಗಾಗ ಕರೆ ಬರುತ್ತಿದ್ದರೆ ಹೇಗಾಗಬೇಡ? ಒತ್ತಡ ಕಳೆಯಲು ಬಂದಲ್ಲಿ ಮತ್ತೆ ಒತ್ತಡ ಅನುಭವಿಸುತ್ತೀರಿ. ಅದಕ್ಕೆ ಮುಂಬೈ ಮೂಲದ ಕಂಪನಿಯೊಂದು ದಾರಿ ಕಂಡು ಹಿಡಿದಿದೆ.

ಫ್ಯಾಂಟಸಿ ಸ್ಪೋರ್ಟ್ಸ್ ಪ್ಲಾಟ್‌ಫಾರ್ಮ್ ಅನ್ನು ನಡೆಸುತ್ತಿರುವ ಮುಂಬೈ ಮೂಲದ ಡ್ರೀಮ್ 11 ನಲ್ಲಿನ ಉದ್ಯೋಗಿಗಳು ತಮ್ಮ ರಜಾವವಧಿಯಲ್ಲಿ ಸಹೋದ್ಯೋಗಿಯನ್ನು ಸಂಪರ್ಕಿಸಿದರೆ 1 ಲಕ್ಷ ರೂಪಾಯಿ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಸಹ-ಸಂಸ್ಥಾಪಕ ಭವಿತ್ ಶೇತ್ ತಿಳಿಸಿದ್ದಾರೆ.

ಇದನ್ನೂ ಓದಿ:ಸಂಸ್ಕೃತಿ, ಆಚಾರ, ವಿಚಾರ ಬಗ್ಗೆ ಮಾತಾಡಲು ಬಿಜೆಪಿಗೆ ಯಾವ ನೈತಿಕತೆಯಿದೆ: ದಿನೇಶ್ ಗುಂಡೂರಾವ್

2008 ರಲ್ಲಿ ಸ್ಥಾಪನೆಯಾದ ಕಂಪನಿಯು ಕಾರ್ಮಿಕರಿಗೆ ವಾರ್ಷಿಕವಾಗಿ ಕನಿಷ್ಠ ಒಂದು ವಾರ ರಜೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸುತ್ತದೆ.

“ವರ್ಷಕ್ಕೊಮ್ಮೆ ಒಂದು ವಾರದವರೆಗೆ ಅವರನ್ನು ವ್ಯವಸ್ಥೆಯಿಂದ ಹೊರಹಾಕಲಾಗುತ್ತದೆ” ಎಂದರು. “ಈ ವೇಳೆ ಯಾವುದೇ ಇಮೇಲ್‌ಗಳು ಮತ್ತು ಕರೆಗಳನ್ನು ಮಾಡುವುದಿಲ್ಲ. ಏಕೆಂದರೆ ಆ ಒಂದು ವಾರದ ಅಡೆತಡೆಯಿಲ್ಲದ ಸಮಯ ಕಳೆಯಬಹುದು” ಎಂದು ಹೇಳಿದರು.

ಟಾಪ್ ನ್ಯೂಸ್

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.