ಮೆಲ್ಬೋರ್ನ್: ದೇಗುಲದ ಮೇಲೆ ಖಲಿಸ್ಥಾನ ಬೆಂಬಲಿಗರ ದಾಳಿ
Team Udayavani, Jan 13, 2023, 6:20 AM IST
ಮೆಲ್ಬೋರ್ನ್: ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಇರುವ ಬಿಎಪಿಎಸ್ ಸ್ವಾಮಿ ನಾರಾಯಣ ಮಂದಿರದ ಮೇಲೆ ಖಲಿಸ್ಥಾನ ಬೆಂಬಲಿಗರು ದಾಳಿ ನಡೆಸಿದ್ದಾರೆ.
ಜತೆಗೆ ಗೋಡೆಯ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆದಿದ್ದಾರೆ. ಜತೆಗೆ ಉಗ್ರಗಾಮಿ ಬಿದ್ರನ್ವಾಲೆಯನ್ನು ಶ್ಲಾ ಸಿ ಬರೆಯಲಾಗಿದೆ. ಘಟನೆಯ ಬಗ್ಗೆ ದೇಗುಲದ ಆಡಳಿತ ಮಂಡಳಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. “ದೇಗುಲದ ಮೇಲೆ ನಡೆಸಲಾಗಿರುವ ದಾಳಿ ಮತ್ತು ಭಾರತ ವಿರೋಧಿ ಬರಹಗಳಿಂದ ನಾವು ಆಘಾತಗೊಂಡಿದ್ದೇವೆ. ಜಗತ್ತಿನ ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸುತ್ತೇವೆ’ ಎಂದು ಅದು ಹೇಳಿದೆ.
ಲಿಬರಲ್ ಪಕ್ಷದ ಸಂಸದ ಇವಾನ್ ಮುಲ್ಹೋರ್ಡ್ ಪ್ರತಿಕ್ರಿಯೆ ನೀಡಿ “ವಿಕ್ಟೋರಿ ಯಾದಲ್ಲಿ ಶಾಂತಿಯಿಂದ ಇರುವ ಹಿಂದೂ ಸಮುದಾಯದ ಮೇಲೆ ನಡೆಸಲಾಗಿರುವ ಕೃತ್ಯ ಖಂಡನೀಯ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ