ಪಾತಕಿ ಛೋಟಾ ರಾಜನ್ ಬರ್ತ್ ಡೇಗೆ ಶುಭಕೋರಿ ಬ್ಯಾನರ್: 6 ಜನರ ವಿರುದ್ಧ ಪ್ರಕರಣ
Team Udayavani, Jan 14, 2023, 2:49 PM IST
ಮುಂಬೈ: ಮುಂಬೈನ ಮಲಾಡ್ ನಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಜನ್ಮದಿನದಂದು ಪೋಸ್ಟರ್ ಹಾಕಿದ್ದಕ್ಕಾಗಿ ಆರು ಜನರ ವಿರುದ್ಧ ಮುಂಬೈ ಪೊಲೀಸರು ಶನಿವಾರ (ಜನವರಿ 14) ಪ್ರಕರಣ ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಕಬಡ್ಡಿ ಕಾರ್ಯಕ್ರಮ ಆಯೋಜಿಸಿದ್ದ ವ್ಯಕ್ತಿಯ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪೋಸ್ಟರ್ ನಲ್ಲಿ ನಮೂದಿಸಲಾದ ವಿವರಗಳಲ್ಲಿ ಸಾಗರ್ ರಾಜ್ ಗೋಲೆ ಎಂಬ ವ್ಯಕ್ತಿಯೇ ಸಂಘಟಕ ಎಂದು ಬರೆಯಲಾಗಿದ್ದು, ‘ಸಿಆರ್ ಸಮಾಜಿಕ ಸಂಘಟನೆ’ ಮಹಾರಾಷ್ಟ್ರದ ಪೋಸ್ಟರ್ ಹಾಕಲಾಗಿದೆ.
ಇದನ್ನೂ ಓದಿ:ತಮಿಳುನಾಡು ಡಿಎಂಕೆ ನಾಯಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ದೂರು
ಪೋಸ್ಟರ್ ಪ್ರಕಾರ ಶುಕ್ರವಾರ (ಜನವರಿ 13) ಭೂಗತ ಪಾತಕಿ ಛೋಟಾ ರಾಜನ್ ಜನ್ಮದಿನದ ಸಂದರ್ಭದಲ್ಲಿ ಕಬ್ಬಡ್ಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮೂಲತಃ ಚೆಂಬೂರಿನ ಪಾತಕಿ ಛೋಟಾ ರಾಜನ್ ನ ನಿಜವಾದ ಹೆಸರು ರಾಜೇಂದ್ರ ಸದಾಶಿವ ನಿಕಲ್ಜೆ. ಸುಮಾರು ನಾಲ್ಕು ವರ್ಷಗಳ ಹಿಂದೆ ಆತನನ್ನು ಮಲೇಷ್ಯಾದಿಂದ ಗಡೀಪಾರು ಮಾಡಲಾಗಿತ್ತು. ಇತ್ತೀಚೆಗಷ್ಟೇ ಪತ್ರಕರ್ತ ಜೆ ಡೇ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು.
Maharashtra | Mumbai Police books six people who put up a poster wishing underworld don Chhota Rajan on his birthday, in Malad. The six people who have been booked, also include a man who had organised a Kabaddi event on the occasion. pic.twitter.com/uI62rwLrAd
— ANI (@ANI) January 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು