ಅವಕಾಶಕ್ಕಾಗಿ ಕಾದು ಸಾಕಾಯ್ತು, ಇನ್ನಿರುವುದು ಒಂದೇ ಆಯ್ಕೆ..: ಬೇಸರ ತೋಡಿಕೊಂಡ ಮುರಳಿ ವಿಜಯ್


Team Udayavani, Jan 14, 2023, 3:25 PM IST

murali vijay

ಚೆನ್ನೈ: ಭಾರತೀಯ ಕ್ರಿಕೆಟಿಗ ಮುರಳಿ ವಿಜಯ್ ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ವಿಜಯ್ ಕೊನೆಯ ಬಾರಿಗೆ ಭಾರತಕ್ಕಾಗಿ ಡಿಸೆಂಬರ್ 2018 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಆಡಿದ್ದರು. 2015 ರಿಂದ ಏಕದಿನ ಅಥವಾ ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿಲ್ಲ. ಅವರ ಐಪಿಎಲ್ ವೃತ್ತಿ ಜೀವನವು ಬಹುತೇಕ ಅಂತ್ಯಗೊಂಡಿದೆ. ವಿಜಯ್ ಕೊನೆಯ ಬಾರಿಗೆ ಸೆಪ್ಟೆಂಬರ್ 2020 ರಲ್ಲಿ ಐಪಿಎಲ್ ಪಂದ್ಯವನ್ನು ಆಡಿದ್ದರು. ಇತ್ತೀಚಿನ ಸಂದರ್ಶನವೊಂದರಲ್ಲಿ ವಿಜಯ್ ಕ್ರಿಕೆಟ್‌ ನಲ್ಲಿ ತಮ್ಮ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ.

ಸಾಪ್ತಾಹಿಕವೊಂದಕ್ಕೆ ಮಾತನಾಡಿದ ಮುರಳಿ ವಿಜಯ್, ಬಿಸಿಸಿಐಯೊಂದಿಗೆ ತಮ್ಮ ಸಂಬಂಧ ಮುಗಿದಿದೆ ಎನ್ನುವ ರೀತಿ ಮಾತನಾಡಿದ್ದಾರೆ.

ಇದನ್ನೂ ಓದಿ:ದೇವರ ಹುಡುಕಾಟದಲ್ಲಿ ಗುರು-ಶಿಷ್ಯರ ಪಾತ್ರ ಮಹತ್ವವಾದದ್ದು: ಕೋಡಿಮಠದ ಶ್ರೀಗಳು

” ಬಿಸಿಸಿಐಯೊಂದಿಗೆ ತಮ್ಮ ಸಂಬಂಧ ಮುಗಿದಿದೆ. ಮತ್ತು ವಿದೇಶದಲ್ಲಿ ಅವಕಾಶಗಳನ್ನು ಹುಡುಕುತ್ತಿದ್ದೇನೆ. ನಾನು ಇನ್ನೂ ಸ್ವಲ್ಪ ಸ್ಪರ್ಧಾತ್ಮಕ ಕ್ರಿಕೆಟ್ ಆಡಲು ಬಯಸುತ್ತೇನೆ” ಎಂದು ವಿಜಯ್ ಹೇಳಿದರು.

30 ವರ್ಷದ ಕ್ರಿಕೆಟಿಗನನ್ನು 80 ವರ್ಷವಾದವರಂತೆ ಬಿಸಿಸಿಐ ನೋಡುತ್ತದೆ. ನಾನು ಇನ್ನೂ ಉತ್ತಮ ಕ್ರಿಕೆಟ್ ಆಡಬಲ್ಲೆ. ಆದರೆ ಬೇರೆಡೆ ಅವಕಾಶಗಳನ್ನು ಹುಡುಕದೆ ಬೇರೆ ಯಾವುದೇ ಆಯ್ಕೆಗಳಿಲ್ಲ ಎಂದು ಹೇಳಿದರು. ಈಗ ವಿದೇಶದಲ್ಲಿ ಅವಕಾಶಗಳು ಹುಡುಕಿಕೊಂಡು ಬರಬಹುದು ಎಂಬ ಸುಳಿವು ನೀಡಿದ್ದಾರೆ.

ಮುರಳಿ ವಿಜಯ್ ಭಾರತಕ್ಕಾಗಿ 61 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 38.39 ಸರಾಸರಿಯಲ್ಲಿ 3982 ರನ್ ಗಳಿಸಿದ್ದಾರೆ. ಅವರು 12 ಟೆಸ್ಟ್ ಶತಕಗಳು ಮತ್ತು 15 ಅರ್ಧ ಶತಕಗಳನ್ನು ಬಾರಿಸಿದ್ದಾರೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.