HIGH blood sugar:ಅತೀಯಾದ ಮಧುಮೇಹ ಇದ್ದರೂ ಈ 6 ಆಹಾರ ಸೇವನೆಯಿಂದ ಆರೋಗ್ಯಕ್ಕೆ ಅನುಕೂಲ

ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಲು ಉತ್ತಮ ಆಹಾರವಾಗಿದೆ.

Team Udayavani, Jan 14, 2023, 4:09 PM IST

HIGH blood sugar:ಅತೀಯಾದ ಮಧುಮೇಹ ಇದ್ದರೂ ಈ 6 ಆಹಾರ ಸೇವನೆಯಿಂದ ಆರೋಗ್ಯಕ್ಕೆ ಅನುಕೂಲ

ರಕ್ತದಲ್ಲಿರುವ ಗ್ಲುಕೋಸ್ ಅಥವಾ ಸಕ್ಕರೆ ಅಂಶವು ಹೆಚ್ಚಾದಾಗ ಡಯಾಬಿಟೀಸ್ ಸಮಸ್ಯೆ ಉಂಟಾಗಲು ಕಾರಣವಾಗುತ್ತದೆ. ಇದರೊಂದಿಗೆ ಇತರ ಆರೋಗ್ಯ ಸಂಬಂಧಿ ಕಾಯಿಲೆಗಳಿಗೂ ಆಹ್ವಾನ ನೀಡಿದಂತಾಗುತ್ತದೆ. ಮಧುಮೇಹ ಅಥವಾ ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಹಲವಾರು ಅನಾರೋಗ್ಯಕ್ಕೆ ಮೂಲವಾಗುತ್ತದೆ. ಈ ನಿಟ್ಟಿನಲ್ಲಿ ನಿಯಮಿತವಾಗಿ ತಪಾಸಣೆ ಮಾಡಿಕೊಳ್ಳುವುದು ಉತ್ತಮ. ಡಯಾಬಿಟೀಸ್ ಅಥವಾ ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾಗಿ ಆರೋಗ್ಯ ಸಂಪೂರ್ಣ ಹದಗೆಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ತುಂಬಾ ಮುಖ್ಯವಾದದ್ದು.

ಇದನ್ನೂ ಓದಿ:

ಪೌಷ್ಠಿಕ್ ತಜ್ಞ ಲೋವ್ ನೀತ್ ಬಾತ್ರಾ ನೀಡಿರುವ ಮಾಹಿತಿ ಪ್ರಕಾರ, ಸಕ್ಕರೆ, ಸಂಸ್ಕರಿಸಿದ ಆಹಾರ, ಕಾರ್ಬೋಹೈಡ್ರೇಟ್ ಗಳ ಅತೀಯಾದ ಸೇವನೆ ರಕ್ತದಲ್ಲಿನ ಸಕ್ಕರೆ ಕಾಯಿಲೆಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ನಿರಂತರ ತಪಾಸಣೆಯಲ್ಲಿದ್ದರೆ ವೈದ್ಯರು ಅವರು ಸೇವಿಸುವ ಆಹಾರದ ಬಗ್ಗೆ ಮಾಹಿತಿ ನೀಡುವ ಮೂಲಕ ಡಯಾಬಿಟೀಸ್ ಅನ್ನು ತಡೆಯಬಹುದಾಗಿದೆ.

ಅತೀಯಾದ ಮಧುಮೇಹ ಇದ್ದರೂ ಈ 6 ಆಹಾರ ಸೇವನೆಯಿಂದ ಅನುಕೂಲ:

  • ಬಾರ್ಲಿ: ಅಪಾರ ಪ್ರಮಾಣದಲ್ಲಿ ಬೀಟಾ-ಗ್ಲುಕೋನ್ ಹೊಂದಿರುವ ಬಾರ್ಲಿ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಸಮತೋಲನದಲ್ಲಿರಿಸಲು ನೆರವಾಗುತ್ತದೆ. ಅದೇ ರೀತಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಲು ಉತ್ತಮ ಆಹಾರವಾಗಿದೆ.
  • ಓಟ್ಸ್ ಬ್ರಾನ್: ಓಟ್ಸ್ ಫೈಬರ್ ಬೀಟಾ ಗ್ಲುಕನ್ಸ್ ಅನ್ನು ಹೊಂದಿದ್ದು, ಇದು ಇನ್ಸುಲಿನ್ ಪರಿಣಾಮಗಳನ್ನು ಸಕ್ರಿಯಗೊಳಿಸಲು ಕಾರ್ಯನಿರ್ವಹಿಸುತ್ತದೆ. ಪ್ರೊಟೀನ್ ಅಂಶ ಹೆಚ್ಚಾಗಿರುವುದರಿಂದ ರಕ್ತದಲ್ಲಿರುವ ಗ್ಲುಕೋಸ್ ಪ್ರಮಾಣವನ್ನು ಸಮತೋಲನದಲ್ಲಿ ಇರಿಸಲು ಪ್ರಮುಖ ಪಾತ್ರ ವಹಿಸುತ್ತದೆ.
  • ಕೆಂಪು ಹರಿವೆ ಸೊಪ್ಪಿನ ಬೀಜ: ಕೆಂಪು ಹರಿವೆ ಸೊಪ್ಪು ಮತ್ತು ಬೀಜದಲ್ಲಿ ಇತರ ಎಲ್ಲಾ ಧಾನ್ಯಗಳಿಗಿಂತ ಹೆಚ್ಚಿನ ಪ್ರೊಟೀನ್ ಅಂಶ ಅಂಶವನ್ನೊಳಗೊಂಡಿದೆ. ಮಧುಮೇಹಿಗಳಿಗೆ ಇದು ಅತ್ಯುತ್ತಮ ಆಹಾರಗಳಲ್ಲಿ ಒಂದಾಗಿದೆ ಎಂಬುದು ಬಾತ್ರಾ ನುಡಿಯಾಗಿದೆ.
  • ರಾಗಿ: ಸಾಸಿವೆಯನ್ನು ಹೋಲುವ ರಾಗಿ ಅತ್ಯಂತ ಪೌಷ್ಠಿಂಕಾಂಶ ಹೊಂದಿದ್ದು, ಇದು ಕೇವಲ ರಕ್ತದಲ್ಲಿ ಅಧಿಕ ಸಕ್ಕರೆ ಅಂಶ ಹೊಂದಿರವವರಿಗೆ ಮಾತ್ರವಲ್ಲ, ಹೆಚ್ಚಿನ ಕೊಲೆಸ್ಟ್ರಾಲ್ ಕಡಿಮೆ ಮಾಡಲು ನೆರವಾಗುತ್ತದೆ.
  • ಬಾಜ್ರಾ(ನವಣೆ): ಇದು ಅತ್ಯಧಿಕ ಫೈಬರ್ ಅಂಶಗಳನ್ನೊಂಡಿರುವ ಧಾನ್ಯವಾಗಿದ್ದು, ಇದು ಮಧುಮೇಹ ಇರುವವರಿಗೆ ಉಪಯುಕ್ತವಾಗಿದೆ. ಇದು ಮಲಬದ್ಧತೆ ನಿವಾರಣೆಗೂ ಸಹಾಯಕವಾಗುತ್ತದೆ. ತೂಕ ನಷ್ಟಕ್ಕೆ ನೆರವಾಗಲಿದೆ ಎಂದು ಬಾತ್ರಾ ಮಾಹಿತಿ ನೀಡಿದ್ದಾರೆ.
  • ಜೋಳ: ಜೋಳದಲ್ಲಿ ವಿಟಮಿನ್ ಕೆ1 ಸಮೃದ್ಧವಾಗಿದ್ದು, ಇದು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಮೂಳೆ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡಲು ನೆರವಾಗುತ್ತದೆ ಎಂದು ಬಾತ್ರಾ ವಿವರಿಸಿದ್ದಾರೆ.

ಸೂಚನೆ: ಈ ಎಲ್ಲಾ ಮಾಹಿತಿಯೂ ತಜ್ಞರ ಹೇಳಿಕೆಯನ್ನು ಆಧರಿಸಿ ಲೇಖನದ್ದಾಗಿದ್ದು, ವೈದ್ಯರ ಸಲಹೆಗೆ ಇದು ಪರ್ಯಾಯವಲ್ಲ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.