ಮಧ್ಯಮ ವರ್ಗಕ್ಕೆ ಬಜೆಟ್ನಲ್ಲಿ ಸಿಹಿ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?
Team Udayavani, Jan 16, 2023, 7:17 AM IST
ಹೊಸದಿಲ್ಲಿ: “ಮಧ್ಯಮ ವರ್ಗದವರ ಒತ್ತಡಗಳು ಏನೆಂದು ನನಗೆ ಅರಿವಿದೆ’ ಎಂದು ರವಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಹೇಳಿಕೆಯು ಮುಂಬರುವ ಬಜೆಟ್ ಬಗ್ಗೆ ಅನೇಕ ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಮಧ್ಯಮ ವರ್ಗಕ್ಕೆ ಆಶಾವಾದ ಮೂಡಿಸಿದೆ. ಕೇಂದ್ರ ಸರಕಾರದ ಮಹಿಳಾ ಉದ್ಯೋಗಿಗಳಿಗೆ ಶೇ.15ರಷ್ಟು ವರ್ಕ್ ಫ್ರಂ ಹೋಂ ಭತ್ತೆ ಒದಗಿಸಲು, ವೇತನ ಪಡೆಯುವ ವರ್ಗಕ್ಕೆ ತೆರಿಗೆ ವಿನಾಯಿತಿ, ಮನೆ ಬಾಡಿಗೆ ಭತ್ತೆ ಹೆಚ್ಚಳ, ಉಳಿತಾಯ ಮತ್ತು ಹೂಡಿಕೆ ಹೆಚ್ಚಳಕ್ಕಾಗಿ ಸೆಕ್ಷನ್ 80 ಸಿ ಡಿಡಕ್ಷನ್ಗಿರುವ ಮಿತಿಯನ್ನು (ಈಗಿರುವುದು 1.50 ಲಕ್ಷ ರೂ.) ಏರಿಕೆ ಮಾಡಲು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ