ಅಡ್ವೆ ನಂದಿಕೂರು ಕೋಟಿ ಚೆನ್ನಯ ಕಂಬಳ ಕೂಟದ ಫಲಿತಾಂಶ


Team Udayavani, Jan 16, 2023, 6:31 PM IST

ಅಡ್ವೆ ನಂದಿಕೂರು ಕೋಟಿ ಚೆನ್ನಯ ಕಂಬಳ ಕೂಟದ ಫಲಿತಾಂಶ

ಪಡುಬಿದ್ರಿ: ಇಲ್ಲಿನ ಅಡ್ವೆ ನಂದಿಕೂರು ಬಳಿ ನಡೆದ 30ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳವು ಯಶಸ್ವಿಯಾಗಿ ಸಂಪನ್ನವಾಯಿತು. ಒಟ್ಟು 169 ಜೋಡಿ ಸೇರಿದ ಕಂಬಳ ಕೂಟದಲ್ಲಿ ಓಟಗಾರ ಬೈಂದೂರು ವಿವೇಕ್ ಪೂಜಾರಿ ಅವರು ಎರಡು ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಗೆದ್ದು ಮಿಂಚಿದರು.

ಕನೆಹಲಗೆ 5 ಜತೆ, ಅಡ್ಡ ಹಲಗೆ 8 ಜತೆ, ಹಗ್ಗ ಕಿರಿಯ 18 ಜತೆ, ಹಗ್ಗ ಕಿರಿಯ 19 ಜತೆ, ನೇಗಿಲು ಕಿರಿಯ 89 ಜತೆ ಮತ್ತು ನೇಗಿಲು ಹಿರಿಯ ವಿಭಾಗದಲ್ಲಿ 30 ಜತೆ ಕೋಣಗಳು ಭಾಗವಹಿಸಿದ್ದವು.

ಅಡ್ವೆ ಕಂಬಳ 2022-23 ಫಲಿತಾಂಶ

ಕನೆ ಹಲಗೆ (ನೀರು ನೋಡಿ ಬಹುಮಾನ)

ಪ್ರಥಮ: ಬೇಲಾಡಿ ಬಾವ ಅಶೋಕ ಶೆಟ್ಟಿ

ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗೆರ್

ದ್ವಿತೀಯ: ವಾಮಂಜೂರು ತಿರುವೈಲ್ ಗುತ್ತು ನವೀನ್ ಚಂದ್ರ ಆಳ್ವ

ಹಲಗೆ ಮೆಟ್ಟಿದವರು: ಬೈ೦ದೂರು ಭಾಸ್ಕರ ದೇವಾಡಿಗ

ಅಡ್ಡ ಹಲಗೆ

ಪ್ರಥಮ: ನಾರಾವಿ ಯುವರಾಜ್ ಜೈನ್

ಹಲಗೆ ಮೆಟ್ಟಿದವರು: ಭಟ್ಕಳ ಹರೀಶ

ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ಎ

ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಹಗ್ಗ ಹಿರಿಯ

ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜಾ ಎ

ಓಡಿಸಿದವರು: ಬೈ೦ದೂರು ವಿವೇಕ್ ಪೂಜಾರಿ

ದ್ವಿತೀಯ: ಎರ್ಮಾಳ್ ರೋಹಿತ್ ಹೆಗ್ಡೆ ಎ

ಓಡಿಸಿದರರು: ಕೊಳಕೆ ಇರ್ವತ್ತೂರು ಆನಂದ

ಹಗ್ಗ ಕಿರಿಯ

ಪ್ರಥಮ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ ಎ

ಓಡಿಸಿದವರು: ಅತ್ತೂರು ಕೊಡ೦ಗೆ ಸುಧೀರ್ ಸಾಲ್ಯಾನ್

ದ್ವಿತೀಯ: ನಕ್ರೆ ಮಹೋದರ ನಿವಾಸ ಈಶಾನಿ ನಾರಾಯಣ ಭ೦ಡಾರಿ

ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

ನೇಗಿಲು ಹಿರಿಯ

ಪ್ರಥಮ:  ಇರುವೈಲ್ ಪಾನಿಲ ದಿ. ಬಾಡ ಪೂಜಾರಿ ಎ

ಓಡಿಸಿದವರು: ಬೈ೦ದೂರು ವಿವೇಕ್ ಪೂಜಾರಿ

ದ್ವಿತೀಯ: ಸಾ೦ತೂರು ಬೈಲುಮನೆ ವಿಜೇತ್ ಕುಮಾರ್ ಬಿ

ಓಡಿಸಿದವರು: ನಕ್ರೆ ಪವನ್ ಮಡಿವಾಳೆರ್

ನೇಗಿಲು ಕಿರಿಯ

ಪ್ರಥಮ: ವೇಣೂರು ಮೂಡುಕೋಡಿ ಗಣೇಶ್ ನಾರಾಯಣ ಪಂಡಿತ

ಓಡಿಸಿದವರು: ಪೆರಿ೦ಜೆ ಪ್ರಮೋದ್ ಕೋಟ್ಯಾನ್

ದ್ವಿತೀಯ: ಇನ್ನ ಮಡ್ಮಾಣ್ ಶಾರದಾ ನಿಲಯ ಸಂತೋಷ ಶೆಟ್ಟಿ

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಂ ಶೆಟ್ಟಿ

ಟಾಪ್ ನ್ಯೂಸ್

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.