ಪ್ರತಿಯೊಬ್ಬರೂ ನೆಲ-ಜಲ, ಭಾಷೆ ಗೌರವಿಸಿ: ರಾಘವೇಂದ್ರ ಹಿಟ್ನಾಳ

ಪಾಶ್ಚಾತ್ಯರ ಅನುಕರಣೆಯಿಂದ ನಮ್ಮತನಕ್ಕೆ ಧಕ್ಕೆಯಾಗುತ್ತಿದೆ.

Team Udayavani, Jan 16, 2023, 6:27 PM IST

ಪ್ರತಿಯೊಬ್ಬರೂ ನೆಲ-ಜಲ, ಭಾಷೆ ಗೌರವಿಸಿ: ರಾಘವೇಂದ್ರ ಹಿಟ್ನಾಳ

ಕೊಪ್ಪಳ: ನಮ್ಮ ನಾಡು, ನೆಲ, ಜಲ ಹಾಗೂ ಭಾಷೆಯನ್ನು ನಾವು ಗೌರವಿಸಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಅವರು ಹೇಳಿದರು. ತಾಲೂಕಿನ ಬಸಾಪುರದಲ್ಲಿ ಕರುನಾಡು ಯುವ ಪ್ರಜಾ ವೇದಿಕೆ ತಾಲೂಕಾ ಘಟಕ, ನಾಮಫಲಕ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ನೆಲ, ಜಲ, ಭಾಷೆಯನ್ನು ಗೌರವಿಸಬೇಕು ಅಂದಾಗ ಮಾತ್ರ ನಾವು ಸ್ವಾಭಿಮಾನಿಗಳಾಗಲು ಸಾಧ್ಯ. ಪ್ರತಿಯೊಂದು ರಂಗದಲ್ಲಿ ಭಾಷೆ ಉಳಿಸುವ ಕೆಲಸ ಮಾಡಬೇಕು. ನಮ್ಮ ರಾಜ್ಯ ನಮ್ಮ ಹೆಮ್ಮೆ ಎನ್ನುವ ಅಭಿಮಾನ ತೋರಬೇಕು.

ಕರುನಾಡು ಪ್ರಜಾ ವೇದಿಕೆ ಜಾತಿ, ಧರ್ಮ, ಭಾಷೆಗೆ ಸಿಮಿತವಾಗದೇ ಇಡೀ ಭಾರತದ ಪ್ರಜೆಗಳಿಗೆ ಸೂ #ರ್ತಿಯಾಗಬೇಕು. ಭಾರತವನ್ನು ಒಗ್ಗೂಡಿಸುವ ಕೆಲಸ ಯುವಕರಿಂದ ಆಗಲಿ. ಒಳ್ಳೆಯ ವಿಚಾರಗಳಿಂದ ಯುವಕರು ಸಮಸ್ಯೆಗಳನ್ನು ಬಗೆಹರಿಸಬೇಕು. ನೈಜತೆ ಇರುವ ಕಾರ್ಯಗಳನ್ನು ಮಾಡಬೇಕು ಎಂದರು.

ವೇದಿಕೆಯ ರಾಜ್ಯಾಧ್ಯಕ್ಷ ರಾಜಭಕ್ಷಿ ಹೊಂಬಳ್‌ ಮಾತನಾಡಿ, ಕನ್ನಡ ಭಾಷೆ ವಿಶಿಷ್ಟವಾಗಿದ್ದು, ಸಾವಿರಾರು ವರ್ಷಗಳ ಪರಂಪರೆಯನ್ನು ಹೊಂದಿದೆ. ಇಲ್ಲಿನ ಕಲೆ, ಸಂಸ್ಕೃತಿ ಜನಮನ್ನಣೆ ಗಳಿಸಿದೆ. ಪಾಶ್ಚಾತ್ಯರ ಅನುಕರಣೆಯಿಂದ ನಮ್ಮತನಕ್ಕೆ ಧಕ್ಕೆಯಾಗುತ್ತಿದೆ. ಯುವಕರು ನಾಡಿನ ಪರಂಪರೆ ರಕ್ಷಿಸಲು ಮುಂದಾಗಬೇಕು ಎಂದರು.

ಗ್ರಾಮದ ಪ್ರಗತಿಪರ ರೈತರಿಗೆ ವಿಶೇಷವಾಗಿ ಸನ್ಮಾನ ಮಾಡಲಾಯಿತು. ಜಿಪಂ ಮಾಜಿ ಅಧ್ಯಕ್ಷ ಜನಾರ್ದನ, ಎಪಿಎಂಸಿ ಮಾಜಿ ಅಧ್ಯಕ್ಷ ವಿಶ್ವನಾಥ ರಾಜು, ಗ್ರಾಪಂ ಸದಸ್ಯರಾದ ಯಮನೂರಪ್ಪ ವಡ್ಡರ್‌, ಚನ್ನಕೃಷ್ಣ ಗೊಲ್ಲರ, ದಸ್ತಗಿರಿ, ನಜೀರಸಾಬ್‌, ರೂಪ್ಲಾ ನಾಯ್ಕ, ಮಾನ್ವಿ ನರಸಿಂಹಲು, ಲಕ್ಷ್ಮಣ, ಅಕ್ಷಯ್‌ ವಡ್ಡರ್‌, ಅಬ್ದುಲ್‌ ವಾಹಿದ್‌, ಅಶೋಕ ಹೊಸಳ್ಳಿ, ಮಹಿಳಾ ಘಟಕದ ಸಂಸ್ಥಾಪಕ ರಾಜ್ಯಾಧ್ಯಕ್ಷೆ ಬಿಬಿಜಾನ್‌, ವೇದಿಕೆಯ ತಾಲೂಕು ಘಟಕದ ಅಧ್ಯಕ್ಷ ರೆಹಮಾನಸಾಬ್‌, ಉಪಾಧ್ಯಕ್ಷ ಖಾಜವಲಿ, ಮಂಜುನಾಥ ಕಾಟ್ರಳ್ಳಿ, ಸುಲೇಮಾನ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

badminton

ಥಾಯ್ಲೆಂಡ್‌ ಓಪನ್‌ : ಪ್ರಶಸ್ತಿ ಸುತ್ತಿಗೆ ಚಿರಾಗ್‌-ಸಾತ್ವಿಕ್‌

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.