ಎಲ್ಲ ಸಮುದಾಯದ ಆರ್ಥಿಕ ದುರ್ಬಲರಿಗೆ ನೆರವು ಸಿಗಬೇಕು: ಪೇಜಾವರ ವಿಶ್ವಪ್ರಸನ್ನಶ್ರೀ
Team Udayavani, Jan 17, 2023, 11:38 AM IST
ವಿಜಯಪುರ: ಆರ್ಥಿಕವಾಗಿ ದುರ್ಬಲಾಗಿರುವ ಎಲ್ಲ ಸಮುದಾಯಗಳ ಜನರಿಗೆ ಸರ್ಕಾರ, ರಾಜಕೀಯ ಪಕ್ಷಗಳು, ಸಾರ್ವಜನಿಕರು ನೆರವಿಗೆ ನಿಲ್ಲಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ಸಲಹೆ ನೀಡಿದರು.
ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದುರೆದ ಸಮುದಾಯಗಳಲ್ಲೂ ಆರ್ಥಿಕ ದುರ್ಬಲರು ಇದ್ದಾರೆ. ಹಿಂದುಳಿದ ವರ್ಗವೆಂದು ಗುರುತಿಸಿದ ಸಮುದಾಯಗಳಲ್ಲೂ ಆರ್ಥಿಕ ಪ್ರಬಲರು ಇದ್ದಾರೆ. ಹೀಗಾಗಿ ಆರ್ಥಿಕ ದುರ್ಬಲತೆ ಇರುವ ವ್ಯಕ್ತಿ ಯಾವುದೇ ಸಮುದಾಯಕ್ಕೆ ಸೇರಿದ್ದರೂ ಎಲ್ಲರನ್ನೂ ಸಾಮಾಜಿಕವಾಗಿ ಮೇಲೆತ್ತಲು ಎಲ್ಲರೂ ಸಹಾಯ ಹಸ್ತ ಚಾಚಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ:ದಳಪತಿ ವಿಜಯ್ – ಲೋಕೇಶ್ ಸಿನಿಮಾಕ್ಕೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಎಂಟ್ರಿ?
ವಸುದೈವ ಕುಟುಂಬಕಂ ಎನ್ನುವ ಸಿದ್ಧಾಂತದಲ್ಲಿ ನಂಬಿಕೆ ಇರುವ ನಾವು ಮೀಸಲಾತಿ ವಿಷಯದಲ್ಲಿ ನೀಡುವ ಹೇಳಿಕೆಗಳು ವಿವಾದ ಸೃಷ್ಟಿಸುತ್ತವೆ. ಹೀಗಾಗಿ ಆರ್ಥಿಕ ದುರ್ಬಲ ಎಲ್ಲರಿಗೂ ನೆರವು ಸಿಗಬೇಕು ಎಂದು ಅಸಗ್ರಹಿಸಿದರು.
ಮುಂದಿನ ಸಂಕ್ರಾಂತಿಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೊದಲ ಹಂತದ ರಾಮ ಮಂದಿರ ಪೂರ್ಣವಾಗಿದೆ. ಇತರೆ ಎರಡು ಹಂತದ ಕಾಮಗಾರಿ ಮುಂದುವರೆಯಲಿದೆ. ರಾಮ ಮಂದಿರ ನಿರ್ಮಾಣಕ್ಕೆ ಆಯ್ಕೆ ಮಾಡಿಕೊಂಡಿರುವ ಸ್ಥಳದಲ್ಲಿ ಮರಳಿನಿಂದ ಕೂಡಿದ್ದರಿಂದ ಕಾಮಗಾರಿ ನಿರೀಕ್ಷಿತ ಸಮಯಕ್ಕಿಂತ ವೇಗದಲ್ಲಿ ವಿಳಂಬವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ