ಬಂಟ್ವಾಳ:ಅಪಘಾತ ತಪ್ಪಿಸಲು ಸಿಗ್ನಲ್‌ ಲೈಟ್‌ ಅಳವಡಿಕೆ

ವಾಹನದವರು ವೇಗ ನಿಯಂತ್ರಣಕ್ಕೆ ಗಮನ ನೀಡುವುದು ಅತೀ ಅಗತ್ಯವಾಗಿದೆ.

Team Udayavani, Jan 17, 2023, 1:02 PM IST

ಬಂಟ್ವಾಳ:ಅಪಘಾತ ತಪ್ಪಿಸಲು ಸಿಗ್ನಲ್‌ ಲೈಟ್‌ ಅಳವಡಿಕೆ

ಬಂಟ್ವಾಳ: ಬಿ.ಸಿ.ರೋಡ್‌ -ಪುಂಜಾಲಕಟ್ಟೆ ಹೆದ್ದಾರಿ ಅಭಿವೃದ್ಧಿಗೊಂಡ ಬಳಿಕ ಸಾಕಷ್ಟು ಅಪಘಾತಗಳಿಗೆ ಕಾರಣವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಸಾಕಷ್ಟು ಸುರಕ್ಷತ ಕ್ರಮಗಳನ್ನು ಕೈಗೊಂಡಿತ್ತು. ಇದೀಗ ಜಕ್ರಿಬೆಟ್ಟುನಲ್ಲಿ ಬಂಟ್ವಾಳ ಪೇಟೆಯ ರಸ್ತೆಯಿಂದ ಹೆದ್ದಾರಿಗೆ
ಸಂಪರ್ಕಿಸುವ ಜಂಕ್ಷನ್‌ನಲ್ಲಿ ಸಿಗ್ನಲ್‌ ಲೈಟ್‌ ಅಳವಡಿಸಲಾಗಿದೆ.

ಹೆದ್ದಾರಿಯಲ್ಲಿ ವಾಹನಗಳು ವೇಗದಲ್ಲಿ ಸಾಗುವ ಸಂದರ್ಭದಲ್ಲಿ ಬಂಟ್ವಾಳ ಪೇಟೆಯಿಂದ ಆಗಮಿಸಿದ ವಾಹನಗಳು ಹೆದ್ದಾರಿಯನ್ನು ಸಂಪರ್ಕಿಸುವ ಸಂದರ್ಭ ಸಾಕಷ್ಟು ಗೊಂದಲಗಳು ಉಂಟಾಗಿ ಅಪಘಾತಗಳು ಪುನರಾವರ್ತನೆಯಾಗುತ್ತಲೇ ಇತ್ತು. ಎರಡೂ ಬದಿ ವಾಹನಗಳ ಚಾಲಕರು, ಸವಾರರು ಈ ಪ್ರದೇಶದಲ್ಲಿ ಗೊಂದಲಕ್ಕೆ ಒಳಗಾಗುತ್ತಿದ್ದರು.

ಪ್ರಾರಂಭದಲ್ಲಿ ಪೇಟೆಯ ರಸ್ತೆಗೆ ಹಂಪ್ಸ್‌ ಹಾಕಿದ ಬಳಿಕವೂ ಅಪಘಾತಗಳು ಉಂಟಾದ ಹಿನ್ನೆಲೆಯಲ್ಲಿ ಗೊಂದಲ ಉಂಟಾಗದಂತೆ ಡಿವೈಡರ್‌ ಕೂಡ ಹಾಕಲಾಗಿತ್ತು. ಆದರೂ ಅಪಘಾತಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಹೆದ್ದಾರಿಯ ವಾಹನಗಳ ವೇಗವನ್ನು ನಿಯಂತ್ರಿಸುವ ದೃಷ್ಟಿಯಿಂದ ಇಲಾಖೆ ಪೇಟೆಯ ರಸ್ತೆಯ ಮೊದಲ ಮತ್ತು ಬಳಿಕ ಧರ್ಮೋಪ್ಲಾಸ್ಟರ್‌ ಲೈನ್‌ಗಳನ್ನು ಹಾಕಲಾಗಿತ್ತು.

ಇದೀಗ ಪೇಟೆಯ ವಾಹನಗಳು ಹೆದ್ದಾರಿಯನ್ನು ಸಂಪರ್ಕಿಸುವ ಸಂದರ್ಭದಲ್ಲಿ ಈ ಸಿಗ್ನಲ್‌ ಲೈಟ್‌ ವಾಹನ ಚಾಲಕರು/ಸವಾರರನ್ನು ಎಚ್ಚರಿಸುವ ಕಾರ್ಯ ಮಾಡಲಿದೆ. ಇದರ ಮೂಲಕ ವಾಹನಗಳು ನಿಯಂತ್ರಣಕ್ಕೆ ಬಂದರೆ ಸಾಕಷ್ಟು ಅಪಘಾತಗಳಿಗೆ ಕಡಿವಾಣ ಬೀಳಲಿದೆ. ಹೀಗಾಗಿ ವಾಹನದವರು ವೇಗ ನಿಯಂತ್ರಣಕ್ಕೆ ಗಮನ ನೀಡುವುದು ಅತೀ ಅಗತ್ಯವಾಗಿದೆ.

ಉದಯವಾಣಿ ಬೆಳಕು ಚೆಲ್ಲಿತ್ತು
ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ಪೂರ್ಣಗೊಂಡ ತತ್‌ಕ್ಷಣ ಜಕ್ರಿಬೆಟ್ಟು ಪ್ರದೇಶವು ಸಾಕಷ್ಟು ಅಪಘಾತಗಳಿಗೆ ಕಾರಣವಾದ ಹಿನ್ನೆಲೆಯಲ್ಲಿ ಉದಯವಾಣಿ ಸುದಿನದಲ್ಲಿ ವಿಶೇಷ ವರದಿ ಪ್ರಕಟಿಸಿ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆಯನ್ನು ಎಚ್ಚರಿಸುವ ಕಾರ್ಯ ಮಾಡಿತ್ತು. ಜತೆಗೆ ಪೊಲೀಸ್‌ ಇಲಾಖೆ ಕೂಡ ವಾಹನಗಳು ವೇಗ ನಿಯಂತ್ರಿಸುವಂತೆ ಮಾಡಲು ಕ್ರಮಕೈಗೊಳ್ಳುವಂತೆ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.