ಜಾತಿನಿಂದನೆ: ರಾತ್ರೋರಾತ್ರಿ 17ಕಿ.ಮೀ ನಡೆದ ವಿದ್ಯಾರ್ಥಿನಿಯರು!
Team Udayavani, Jan 17, 2023, 9:15 PM IST
ರಾಂಚಿ: ಜಾತಿನಿಂದನೆ ಮಾಡುತ್ತಿದ್ದ ಹಾಸ್ಟೆಲ್ ವಾರ್ಡನ್ ವಿರುದ್ಧ ದೂರು ನೀಡುವುದಕ್ಕಾಗಿ 60 ವಿದ್ಯಾರ್ಥಿನಿಯರು ರಾತ್ರೋರಾತ್ರಿ 17 ಕಿ.ಮೀ. ನಡೆದು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿರುವ ಘಟನೆ ಜಾರ್ಖಂಡ್ನಲ್ಲಿ ವರದಿಯಾಗಿದೆ.
ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಚಾಯಿಬಾಸಾ ನಗರದ ಖುಂಟ್ಪಾನೀಯ ಕಸ್ತೂರ್ ಭಾ ವಸತಿ ಶಾಲೆಯ 11ನೇ ತರಗತಿಯ ವಿದ್ಯಾರ್ಥಿನಿಯರು ವಾರ್ಡನ್ನ ಹಿಂಸೆ ತಾಳಲಾರದೆ, ನಿರ್ಜನ ರಸ್ತೆಯಲ್ಲೇ ನಡೆದು, ಜಿಲ್ಲಾಧಿಕಾರಿ ಅನನ್ಯ ಮಿಥಲ್ ಅವರನ್ನು ಭೇಟಿಯಾಗಿದ್ದಾರೆ.
ಹಳಸಿದ ಆಹಾರ ನೀಡುವುದಲ್ಲದೇ, ಶೌಚಾಲಯಗಳನ್ನು ತೊಳೆಯುವಂತೆ ಹಿಂಸೆ ನೀಡಿ, ಕೆಳಜಾತಿಯ ವಿದ್ಯಾರ್ಥಿನಿಯರು ಚಾಪೆ ಮೇಲೆ ಮಲಗಬೇಕು ಎಂದು ವಾರ್ಡನ್ ಒತ್ತಾಯಿಸಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. ಡಿಸಿ ಅನನ್ಯಾ ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ