ಫೋಟೋಗ್ರಾಫರ್ ಬಸವರಾಜ್ ಹತ್ಯೆ ಪ್ರಕರಣ: ಒಡಹುಟ್ಟಿದ ಅಕ್ಕನಿಂದಲೇ ನಡೆಯಿತು ಕೃತ್ಯ


Team Udayavani, Jan 17, 2023, 9:04 PM IST

ಫೋಟೋಗ್ರಾಫರ್ ಬಸವರಾಜ್ ಹತ್ಯೆ ಪ್ರಕರಣ: ಒಡಹುಟ್ಟಿದ ಅಕ್ಕನಿಂದಲೇ ನಡೆಯಿತು ಕೃತ್ಯ

ಹೊಳಲ್ಕೆರೆ: ಇತ್ತೀಚೆಗೆ ಶಿವಗಂಗದಲ್ಲಿ ನಡೆದ ಫೋಟೋಗ್ರಾಫರ್ ಹತ್ಯೆ ತನಿಖೆಯಿಂದ ರೋಚಕ ಮಾಹಿತಿ ಹೊರಬಿದ್ದಿದ್ದು, ಒಡಹುಟ್ಟಿದ ಅಕ್ಕನೇ ಗಂಡನ ಜತೆ ಸೇರಿ ಹಣಕಾಸು ವಿಚಾರಕ್ಕೆ ತಮ್ಮನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದು, ಚಿತ್ರಹಳ್ಳಿ ಹಾಗೂ ಹೊಳಲ್ಕೆರೆ ಪೊಲೀಸ್ ಪತ್ತೆ ಮಾಡಿ ಅರೋಪಿರತನ್ನು ದಸ್ತಗಿರಿ ಮಾಡಿ ನ್ಯಾಯಾಂಗದ ಬಂಧನಕ್ಕೆ ನೀಡಿದ್ದಾರೆ.

ಶಿವಗಂಗ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದಾಗ ಪೋಟೋಗ್ರಾಫರ್ ಬಸವರಾಜ್ ನನ್ನು ಹತ್ಯೆ ಮಾಡಿದ ಘಟನೆ ನಡೆದಿತ್ತು. ಹತ್ಯೆ ಜಾಡು ಹಿಡಿಯಲು ಪೊಲೀಸ್ ಬೀಸಿದ್ದ ಬಲೆಗೆ ಬಸವರಾಜ್ ಅಕ್ಕ ಮತ್ತು ಬಾವ ಬಿದ್ದಿರುವ ರೋಚಕ ಮಾಹಿತಿ ಹೊರಬಿದ್ದಿದೆ. ಬಸವರಾಜ್ ಜತೆ ಇದ್ದ ಹಣಕಾಸು ವಿಷಯದ ಹಿನ್ನಲೆಯಲ್ಲಿ ಹತ್ಯೆಗೀಡಾಗಿದ್ದ ಬಸವರಾಜ್ ಶಿವಗಂಗದಲ್ಲಿ ರಾತ್ರಿ ಊಟ ಮಾಡಿ ಮನೆಯ ಮಂಚದ ಮೇಲೆ ಮಲಗಿದ್ದಾಗ ಸ್ವಂತ ಅಕ್ಕ ರಾಧ ಹಾಗೂ ಬಾವ ತಿಮ್ಮರಾಜ್ ಕೃತ್ಯ ನಡೆಸಿದ್ದಾರೆ.

ಕೊರೋನಾ ಹಿನ್ನಲೆಯಲ್ಲಿ ಶಿವಗಂಗಕ್ಕೆ ಬಂದಿದ್ದು ರಾಧ ಹಾಗೂ ತಿಮ್ಮರಾಜ್ ತಮ್ಮನಾಗಿದ್ದ ಬಸವರಾಜ್ ಜತೆ ಜೀವನ ನಡೆಸುತ್ತಿದ್ದರು. ಬಸವರಾಜ್ ಜತೆ ಒಂದಿಷ್ಟು ಸಾಲ ಮಾಡಿಕೊಂಡಿದ್ದ ತಿಮ್ಮರಾಜ್ ಮತ್ತು ಅಕ್ಕ ರಾಧ ಇವರಿಗೆ ಹಣಕ್ಕಾಗಿ ಪೀಡಿಸುತ್ತಿದ್ದ ಎನ್ನುವ ಹಿನ್ನಲೆಯಲ್ಲಿ ಊಟ ಮಾಡಿ ಮಲಗಿದ್ದ ಸಮಯದಲ್ಲಿ ಪೋಟೋಗ್ರಾಪರ್ ಬಸವರಾಜನ್ನು ತಮ್ಮ ಒಡಹುಟ್ಟಿದ ಅಕ್ಕನೇ ತನ್ನ ಗಂಡನ ಜತೆ ಸೇರಿಕೊಂಡು ಕೊಚ್ಚಿ ಹತ್ಯೆ ಮಾಡಿರುವುದನ್ನು ಹೊಳಲ್ಕೆರೆ ವೃತ್ತ ನಿರೀಕ್ಷರ ತಂಡ ಪತ್ತೆ ಮಾಡಿ, ಅರೋಪಿತರನ್ನು ಬಂಧಿಸಿ ನ್ಯಾಯಾಂಗದ ಬಂಧನಕ್ಕೆ ಕಳುಹಿಸಿದ್ದಾರೆ.

ಈ ಸಂಬಂಧ ತ್ವರಿತಗತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಸಿಪಿಐ ರವೀಶ್, ಚಿಕ್ಕಜಾಜೂರು ಪಿಎಸ್‌ಐ ಆಶಾ ಸೇರಿದಂತೆ ಪೋಲೀಸ್ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರುಶುರಾಮ್ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಲಸಿಕೆ ಅಡ್ಡಪರಿಣಾಮ ಕೇವಲ ವದಂತಿ: ಆರೋಗ್ಯ ಸಚಿವಾಲಯ ಸ್ಪಷ್ಟನೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.