ಸಚಿವ ಅಶೋಕ್ ವಾಸ್ತವ್ಯ: ಕಳೆಗಟ್ಟಿದ ಮಾಚನಾಳ ತಾಂಡಾ
Team Udayavani, Jan 18, 2023, 12:32 AM IST
ಕಲಬುರಗಿ: ದಕ್ಷಿಣ ಮತಕ್ಷೇತ್ರದ ಮಾಚನಾಳ ತಾಂಡಾದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ನಾನಾ ಕಲಾ ತಂಡಗಳು ತಮ್ಮ ಕಲೆ ಪ್ರರ್ದಶಿಸುವ ಮೂಲಕ ಊರು ಅಭಿಮಾನದ ಹೊಳೆಯಲ್ಲಿ ತೇಲಿತು. ಮಾಚನಾಳ ಗ್ರಾಮಸ್ಥರಿಂದ ಜೆಸಿಬಿ ಮೂಲಕ ಹೂವಿನ ಸುರಿಮಳೆಗೈಯಲಾಯಿತು. ಇದೇ ವೇಳೆ ಗ್ರಾಮದ ಯುವಕರು ಹಾಗೂ ಬಿಜೆಪಿ ಕಾರ್ಯಕರ್ತರು ನೂರಕ್ಕೂ ಹೆಚ್ಚಿನ ಬೈಕ್ ರ್ಯಾಲಿ ಮುಖಾಂತರ ಕರೆತರಲಾಯಿತು.
ಎತ್ತಿನ ಬಂಡಿಯಲ್ಲಿ ಮೆರವಣಿಗೆ
ಸಂಜೆ ಮಾಚನಾಳ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಸಿಂಗರಿಸಿದ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಗ್ರಾಮದಲ್ಲಿ ಬರಮಾಡಿಕೊಳ್ಳಲಾಯಿತು. ಅವ ರಿಗೆ ಲಂಬಾಣಿ ಸಂಪ್ರದಾ ಯದ ಕವಡೆ ಹಾರ ಹಾಕಿ ಸ್ವಾಗತಿಸಲಾಯಿತು.
ಇದೇ ವೇಳೆ ನೂರಾರು ಮಹಿಳೆಯರು ಪೂರ್ಣ ಕುಂಭ ದೊಂದಿಗೆ ಸ್ವಾಗತಿಸಲಾ ಯಿತು. ಯುವಕರು ನಾನಾ ಘೋಷಣೆ ಕೂಗುವ ಮೂಲಕ ಸಚಿವರನ್ನು ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕುಡಚಿ ಶಾಸಕ ಪಿ. ರಾಜೀವ್ ಸೇರಿ ಅಧಿಕಾರಿಗಳನ್ನು ಬರಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ