ಬಿಎಸ್ಸೆನ್ನೆಲ್‌ ಜಾಗ ಹರಾಜಿಗೆ ಆಕ್ಷೇಪ ಹಿನ್ನೆಲೆ: ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಎಸಿಯಿಂದ ನೋಟಿಸ್‌

Team Udayavani, Jan 18, 2023, 6:30 AM IST

ಬಿಎಸ್ಸೆನ್ನೆಲ್‌ ಜಾಗ ಹರಾಜಿಗೆ ಆಕ್ಷೇಪ ಹಿನ್ನೆಲೆ: ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಕದ್ರಿ ಪಾರ್ಕ್‌ ಸಮೀಪದಲ್ಲಿರುವ ಭಾರತ ಸಂಚಾರ ನಿಗಮದ ಎರಡು ಎಕರೆ ಜಮೀನು (ಬಿಎಸ್ಸೆನ್ನೆಲ್‌) ಮಾರಾಟ ಮಾಡುವ ಕ್ರಮವನ್ನು ಆಕ್ಷೇಪಿಸಿ ಸಾಮಾಜಿಕ ಹೋರಾಟಗಾರರು ಸಲ್ಲಿಸಿರುವ ಮನವಿಗೆ ಸಂಬಂಧಿಸಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಮಂಗಳೂರು ಸಹಾಯಕ ಆಯುಕ್ತ(ಎಸಿ)ರಿಗೆ ಸೂಚನೆ ನೀಡಿದ್ದರು. ಈ ಬಗ್ಗೆ ಕ್ರಮ ಕೈಗೊಂಡಿರುವ ಎಸಿ ಅವರು ಬಿಎಸ್ಸೆನ್ನೆಲ್‌ಗೆ ನೋಟಿಸ್‌ ನೀಡಿದ್ದಾರೆ.

ಕದ್ರಿ ಪಾರ್ಕ್‌ ಎದುರುಗಡೆಯ 2 ಎಕರೆ ಸ್ಥಳವನ್ನು ಕನ್ನಡಿಗರಿಗೆ ದೂರ ಸಂಪರ್ಕ ಲ್ಯಾಂಡ್‌ ಲೈನ್‌ ನೀಡಲು ದಶಕಗಳ ಹಿಂದೆ ನೀಡಲಾಗಿದ್ದು, ಅದರಲ್ಲಿ 50 ಸೆಂಟ್ಸ್‌ ಜಾಗದಲ್ಲಿ ಟೆಲಿಫೋನ್‌ ಎಕ್ಸ್‌ಚೇಂಜ್‌ ಕಟ್ಟಡ ನಿರ್ಮಾಣ ವಾಗಿದ್ದು, ಉಳಿದ ಜಾಗ ಖಾಲಿಯಾಗಿದೆ. ಇದೀಗ ಬಿಎಸ್ಸೆನ್ನೆಲ್‌ ಆ ಜಾಗವನ್ನು ಮಾರಾಟಕ್ಕೆ ಮುಂದಾಗಿದೆ. ಕೋಟಿಗಟ್ಟಲೆ ಬೆಲೆಯ ರಾಜ್ಯ ಸರಕಾರದ ಜಮೀನನ್ನು ಕನ್ನಡಿಗರಿಗಾಗಿಯೇ ಉಪಯೋಗಿಸಬೇಕು. ಅದನ್ನು ಖಾಸಗಿಯಾಗಿ ಮಾರಲು ಅವಕಾಶ ನೀಡಬಾರದು ಎಂದು ಸಾಮಾಜಿಕ ಹೋರಾಟಗಾರರು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದ್ದರು. ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌., ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡು ನಿಗಮಕ್ಕೆ ಮಂಜೂರು ಮಾಡಲಾದ ಎಲ್ಲ ದಾಖಲೆಗಳನ್ನು ಕಚೇರಿಗೆ ವರದಿ ಮಾಡುವಂತೆ ಎಸಿಯವರಿಗೆ ತಿಳಿಸಿದ್ದರು.

ಕಟ್ಟಡ ಸಹಿತ 200 ಸೆಂಟ್ಸ್‌ ಜಾಗವನ್ನು ಪಾರ್ಕಿಂಗ್‌ ಸ್ಥಳವಾಗಿ ಉಪಯೋಗಿಸಲು ಮನಪಾಕ್ಕೆ ಒದಗಿಸಬೇಕು. ಇದರಿಂದ ಪಾಲಿಕೆಗೆ ಪಾರ್ಕಿಂಗ್‌ ಶುಲ್ಕ ಸಂಗ್ರಹಿಸಬಹುದಾಗಿದೆ. ಮಾತ್ರವಲ್ಲದೆ 25 ವರ್ಷ ಹಳೆಯ ಕಟ್ಟಡವನ್ನು ನ್ಯಾಯೋಚಿತ ಬೆಲೆಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಒದ ಗಿಸಬೇಕು ಎಂಬುದು ಹೋರಾಟಗಾರರ ಆಗ್ರಹವಾಗಿದೆ.

ಅದು ಸರಕಾರಿ ಜಾಗವಾಗಿದ್ದು, ಅದನ್ನು ಮಾರಾಟ ಅಥವಾ ಹರಾಜು ಹಾಕಲು ಆಗುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟವರಿಗೆ ನೋಟಿಸ್‌ ನೀಡಲಾಗಿದೆ.
– ಮದನ್‌ ಮೋಹನ್‌, ಸಹಾಯಕ ಆಯುಕ್ತ, ಮಂಗಳೂರು ಉಪ ವಿಭಾಗ

ಮಂಗಳೂರು ಮಾತ್ರವಲ್ಲದೆ, ವಿವಿಧ ಕಡೆಗಳಲ್ಲೂ ಬಿಎಸ್ಸೆನ್ನೆಲ್‌ನ ಹೆಚ್ಚುವರಿ ಜಾಗದ ಮಾರಾಟ ಪ್ರಕ್ರಿಯೆ ಕೇಂದ್ರ ಸರಕಾರದ ಸಂಬಂಧಪಟ್ಟ ಇಲಾಖೆಯ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ.

– ಜಿ.ಆರ್‌. ರವಿ, ಪ್ರ. ಮಹಾ ಪ್ರಬಂಧಕ

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.