ಚೆಟ್ಟಳ್ಳಿ ಗಣಪತಿ ದೇವಾಲಯಕ್ಕೆ ನುಗ್ಗಿದ ಚೋರರು: ಕಾಣಿಕೆ ಹುಂಡಿಯಿಂದ ಕಳ್ಳತನ
Team Udayavani, Jan 18, 2023, 1:05 AM IST
ಮಡಿಕೇರಿ : ಚೆಟ್ಟಳ್ಳಿ ಪ್ರೌಢಶಾಲೆಯ ಸಮೀಪದಲ್ಲಿರುವ ಶ್ರೀ ಗಣಪತಿ ದೇವಾಲಯಕ್ಕೆ ಕಳ್ಳರು ನುಗ್ಗಿದ್ದು, ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.
ಮಂಗಳವಾರ ಬೆಳಗ್ಗೆ ದೇವಾಲಯ ಸಮಿತಿಯ ಅಧ್ಯಕ್ಷ ಮುಳ್ಳಂಡ ರತ್ತು ಚಂಗಪ್ಪ ಅವರು ಪೂಜೆ ಸಲ್ಲಿಸಲು ಆಗಮಿಸಿದಾಗ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಕಂಡು ಬಂದಿದೆ.
ಚೆಟ್ಟಳ್ಳಿ ಪೋಲಿಸ್ ಉಪಠಾಣೆಗೆ ಮಾಹಿತಿ ನೀಡಿದ ಅನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಕಳ್ಳರು ಹುಂಡಿಯ ಬೀಗವನ್ನು ಮುರಿದು ಸುಮಾರು 5 ಸಾವಿರ ರೂ.ಗಳಷ್ಟು ಹಣವನ್ನು ದೋಚಿರುವುದು ಕಂಡು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ: ವಸತಿ ಶಾಲೆ ಹಾಸ್ಟೆಲ್ನ ನೂರಾರು ಮಕ್ಕಳು ದಿಢೀರ್ ಅಸ್ವಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್ ಈಗ ಸಿಗುತ್ತಾರಾ?; ಎಚ್ಡಿಕೆ
Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ
MUST WATCH
ಹೊಸ ಸೇರ್ಪಡೆ
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ
Thailand Open Super 500: ಸಾತ್ವಿಕ್ – ಚಿರಾಗ್ ಕ್ವಾರ್ಟರ್ಫೈನಲಿಗೆ