ಕಾಂಗ್ರೆಸ್ ಮಹಾ ಅಲೆ ಪ್ರಾರಂಭವಾಗಿದೆ: ಪ್ರಜಾಧ್ವನಿ ಯಾತ್ರೆಯಲ್ಲಿ ಡಿ.ಕೆ. ಶಿವಕುಮಾರ್

ಬನ್ನಿ ಧಮ್ ಇದೆ ತೋರಿಸುತ್ತೇವೆ.... ಸಿಎಂಗೆ ಸವಾಲು

Team Udayavani, Jan 19, 2023, 3:41 PM IST

1-fsadfsadad

ಹಾವೇರಿ: ಜನರ ಧ್ವನಿ, ಭಾವನೆ , ಜನರ ಸಮಸ್ಯೆ, ನೋವು ಎಲ್ಲದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ನಿಮಗೆ ಶಕ್ತಿ ಕೊಡೋದೇ ಪ್ರಜಾಧ್ವನಿ ಯಾತ್ರೆ ಯಾತ್ರೆಯ ಉದ್ದೇಶ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಗುರುವಾರ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈಗ ಎಲ್ಲಾ ಕಡೆ ಮಧ್ಯಾಹ್ನದ ಕಾರ್ಯಕ್ರಮದಲ್ಲಿ ಹಾವೇರಿ ಕಾರ್ಯಕ್ರಮ ಬಹಳ ಉತ್ತಮವಾಗಿ ನಡೆಯಿತು. ಪ್ರತಿ ದಿನ ಜನರ ಸಾಗರವಾಗಿ ಕಾಂಗ್ರೆಸ್ ಮಹಾ ಅಲೆ ಪ್ರಾರಂಭವಾಗಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಕಳೆದುಕೊಂಡರು. ರೈತರ ಆದಾಯ ಡಬಲ್ ಮಾಡಲಿಲ್ಲ. ಅದಕ್ಕೆ ಜನ‌ ನಿಮಗೆ ಓಟ್ ಕೊಡಬೇಕಾ? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲರಿಗೆ ಉದ್ಯೋಗ ಕೊಡಲು ಹೊಸ ಆರ್ಥಿಕ ನೀತಿ ಘೋಷಣೆ ಮಾಡಿ ಬಂದಿದ್ದೇವೆ. ನಮ್ಮ ಬಸವರಾಜ ಬೊಮ್ಮಾಯಿ ಸಾಹೇಬರು ಈ ಭೂಮಿಯವರು. ಬೊಮ್ಮಾಯಿ ಸಾಹೇಬ್ರೇ, ಯಡಿಯೂರಪ್ಪನವರು, ಜಗದೀಶ್ ಶೆಟ್ಟರ್, ಸದಾನಂದಗೌಡ ಸಿಎಂ ಆಗಿದ್ದರು.ಇದರಲ್ಲಿ ನಿಮ್ಮ ಭಾಗಕ್ಕೆ ಕೈಗಾರಿಕೆ ಕೊಡುತ್ತೇವೆ, ಉದ್ಯೋಗ ಕೊಡುತ್ತೇವೆ ಅಂತ ಬಂದಿದ್ದರು. ಪಟ್ಟಿ ಬಿಡುಗಡೆ ಮಾಡಿ ಎಂದರು.

ನಾವು ಸೋಲಾರ್, ವಿಂಡ್ ಮಿಲ್ ಎಲ್ಲಾ ಪ್ರಾರಂಭ ಮಾಡಿದೆವು.ಪಾವಗಡದಲ್ಲಿ 14,000 ಎಕರೆಯಲ್ಲಿ ವಿದ್ಯುತ್ ಉತ್ಪದನೆ ಮಾಡಿದೆವು. ನೀವು ಒಂದು ರೂಪಾಯಿ ಹಣ ಕೊಡಬೇಕಿಲ್ಲ, 200 ಯೂನಿಟ್ ಫ್ರೀ ವಿದ್ಯುತ್ ಕೊಡುತ್ತೇವೆ ಎಂದರು.

ಬಸವಣ್ಣನ ಆಣೆ, ಕುವೆಂಪು ಆಣೆ, ಕನಕದಾಸರ ಆಣೆ, ಶರೀಪರ ಆಣೆ 200 ಯುನಿಟ್ ಕರೆಂಟ್ ನಿಮ್ಮ ಮನೆಗೆ ಕೊಟ್ಟೇ ಕೊಡುತ್ತೇವೆ ಎಂದ ಅವರು, ಎಲ್ಲಿಂದ ತರ್ತಾರೆ ಕರೆಂಟ್ ಅಂತ ಸಚಿವ ಅಶೋಕ್ ಕೇಳ್ತಾರೆ, ಹಾಸ್ಪಿಟಲ್ ಬಿಲ್ ಕೊಡ್ತೇವೆ ಅಂತ ಕೋವಿಡ್ ಟೈಂ ನಲ್ಲಿ ಈ ಸರ್ಕಾರ ಹೇಳಿತ್ತು. ಅಂಥ ಸಂದರ್ಭದಲ್ಲಿಯೂ ಬೊಮ್ಮಾಯಿಯವರ ಕಣ್ಣು ತೆರೆಯಲಿಲ್ಲ. ನಾವು ಪ್ರತಿ ಮನೆ ಯಜಮಾನಿಗೆ 2000 ಕೊಡುತ್ತೇವೆ ಅಂತ ಘೋಷಣೆ ಮಾಡಿದ್ದೇವೆ.ಈಗ ಬೊಮ್ಮಾಯಿ‌ ನಾವು ಕೊಡುತ್ತೇವೆ ಅನ್ನುತ್ತಿದ್ದಾರೆ. ನಿಮ್ಮ ಚೇರ್ ಖಾಲಿ ಆಗುತ್ತಿರುವ ಬಜೆಟ್ ನಲ್ಲಿ ಕೊಡುತ್ತೀರಾ? ಎರಡು ತಿಂಗಳಾದ ಮೇಲೆ ನೀವು ಮಾಜಿ ಮುಖ್ಯಮಂತ್ರಿ ಎಂದರು.

ಪ್ರೈಮ್ ಮಿನಿಸ್ಟರ್ ಬಂದಿದ್ದಾರೆ. ಬಹಳ ಸಂತೋಷ. 40% ಕೆಂಪಣ್ಣ ಆರೋಪಕ್ಕೆ ಪ್ರಧಾನಿ ಉತ್ತರ ಕೊಡಲಿ.ಸರ್ಟಿಫಿಕೇಟ್ ಕೊಡ್ತಾರಂತೆ.ಸರ್ಟಿಫಿಕೇಟ್ ಆದರೂ ಕೊಡಲಿ, ಏನಾದರೂ ಕೊಡಲಿ ಎಂದು ಕಿಡಿ ಕಾರಿದರು.

ಬರಿ ಲಂಚ ಲಂಚ ಲಂಚ, ಈಶ್ವರಪ್ಪ ಲಂಚ ತಗೊಂಡು ಕಾಂಟ್ರಾಕ್ಟರ್ ಸಂತೋಷ್ ಪಾಟೀಲ್ ಸತ್ತರಲ್ಲವೆ,ಆಗ ವಿಧಾನಸೌಧದಲ್ಲಿ ಮಲಗಿದ್ದೆವು. ಆಗ ನಾನು ಗೋಡೆ ಬಾರಿಸಿದೆ.ನಾನು ಗೋಡೆಯನ್ನು ಹೊಡೆದರೆ ಕಾಸು ಕಾಸು ಕಾಸು ಅನ್ನುತ್ತಿತ್ತು. ಈಗ ಕಚೇರಿಗಳಲ್ಲಿ ಕಾಸಿಲ್ಲದೇ ಕೆಲಸ ಆಗುತ್ತೇನ್ರಿ? ಧಮ್ ಇದೆಯಾ… ಧಂ ಇದೆಯಾ…. ಅಂತ ಕೇಳುತ್ತಿದ್ದಾರೆ. ಬನ್ನಿ ಧಮ್ ಇದೆ. ತೋರಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಅವರಿಗೆ ಸವಾಲು ಹಾಕಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.