ಇಂಡಿಯಾ ಓಪನ್‌ : ಹಾಲಿ ಚಾಂಪಿಯನ್‌ ಲಕ್ಷ್ಯ ಸೇನ್‌ ಪರಾಭವ


Team Udayavani, Jan 20, 2023, 6:36 AM IST

tdy-31

ಹೊಸದಿಲ್ಲಿ: ಹಾಲಿ ಚಾಂಪಿಯನ್‌ ಲಕ್ಷ್ಯ ಸೇನ್‌ “ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌’ ಪಂದ್ಯಾವಳಿಯ ದ್ವಿತೀಯ ಸುತ್ತಿನಲ್ಲೇ ಪರಾಭವಗೊಂಡು ಹೊರಬಿದ್ದರು.

ವಿಶ್ವದ ನಂ. 12 ಆಟಗಾರನಾಗಿರುವ ಲಕ್ಷ್ಯ ಸೇನ್‌ ತನಗಿಂತ ಕೆಳ ಕ್ರಮಾಂಕದ ಡೆನ್ಮಾರ್ಕ್‌ ಶಟ್ಲರ್‌ ರಾಸ್ಮಸ್‌ ಜೆಮ್ಕೆ ವಿರುದ್ಧ 3 ಗೇಮ್‌ಗಳ ಜಿದ್ದಾಜಿದ್ದಿ ಹೋರಾಟದಲ್ಲಿ ಮುಗ್ಗರಿಸಿದರು. ಅಂತರ 21-16, 15-21, 18-21.

ಇದೇ ವೇಳೆ ಪುರುಷರ ಡಬಲ್ಸ್‌ ಚಾಂಪಿ ಯನ್‌ ಆಗಿರುವ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಕಡೆಯಿಂದಲೂ ಆಘಾತಕಾರಿ ಸುದ್ದಿ ಬಂತು. ಗಾಯಾಳಾದ ಕಾರಣ ಈ ಜೋಡಿ ಸ್ಪರ್ಧೆಯಿಂದ ಹಿಂದೆ ಸರಿಯಿತು.

ವನಿತಾ ಸಿಂಗಲ್ಸ್‌ನಲ್ಲಿ ಗಾಯತ್ರಿ ಗೋಪಿ ಚಂದ್‌-ತಿೃಷಾ ಜಾಲಿ ಕೂಡ ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ ಪರಾಭವಗೊಂಡರು.

ಟಾಪ್ ನ್ಯೂಸ್

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಪ್ರಜೆಗಳಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.