ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಅಂಶು ಮಲಿಕ್


Team Udayavani, Jan 20, 2023, 10:18 AM IST

Every girl was made uncomfortable says Anshu Malik

ಹೊಸದಿಲ್ಲಿ: ಕಾಮನ್‌ ವೆಲ್ತ್ ಗೇಮ್ಸ್ ಪದಕ ವಿಜೇತ, ಕುಸ್ತಿಪಟು ಅಂಶು ಮಲಿಕ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರು ಕ್ಯಾಂಪಸ್ ನಲ್ಲಿ ಮತ್ತು ಸ್ಪರ್ಧೆಗಳ ವೇಳೆ ಪ್ರತಿಯೊಬ್ಬ ಹುಡುಗಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಲಿಕ್ ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಹೊಸ ಆರೋಪಗಳನ್ನು ಹೊರಿಸಿದರು. ಬ್ರಿಜ್ ಭೂಷಣ್ ಸಿಂಗ್ ಅವರು ಜೂನಿಯರ್ ಹುಡುಗಿಯರಂತೆ ಅದೇ ಹೋಟೆಲ್ ಮಹಡಿಯಲ್ಲಿ ಮಲಗುತ್ತಿದ್ದರು ಎಂದು ಹೇಳಿದರು.

ಡಬ್ಲ್ಯುಎಫ್‌ಐ ಅಧ್ಯಕ್ಷ ಸಿಂಗ್ ಜೂನಿಯರ್ ವರ್ಲ್ಡ್ ಚಾಂಪಿಯನ್‌ ಶಿಪ್‌ ನಲ್ಲಿ ಜೂನಿಯರ್ ಹುಡುಗಿಯರೊಂದಿಗೆ ಒಂದೇ ಮಹಡಿಯಲ್ಲಿ ಇದ್ದರು. ಅವರು ತನ್ನ ಕೋಣೆಯ ಬಾಗಿಲು ತೆರೆದೇ ಇಡುತ್ತಿದ್ದರು. ಹುಡುಗಿಯರಿಗೆ ಇದರಿಂದ ಮುಜುಗರ ಆಗುತ್ತಿತ್ತು” ಎಂದು 21 ವರ್ಷದ ಅಂಶು ಮಲಿಕ್ ಹೇಳಿದರು.

ಇದನ್ನೂ ಓದಿ:ಇನ್ಸ್ಟಾ ಮೆಸೇಜ್ ರಗಳೆ: ಬಿಜೈ ಅಪಾರ್ಟ್‌ಮೆಂಟ್‌ ನಲ್ಲಿ ಅಪ್ರಾಪ್ತ ವಯಸ್ಕ ಹುಡುಗರ ಜಗಳ

ಭಾರತದ ಅತ್ಯಂತ ಪ್ರಸಿದ್ಧ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್ ಅವರು, ಅಧ್ಯಕ್ಷರ ವಿರುದ್ಧ ಪ್ರತಿಭಟನೆಯನ್ನು ಪ್ರಾರಂಭಿಸಿದಾಗಿನಿಂದ ಹೆಚ್ಚಿನ ಹುಡುಗಿಯರು ಬಂದಿದ್ದಾರೆ ಮತ್ತು ಪುರಾವೆಗಳನ್ನು ನೀಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು. ತಪ್ಪಿತಸ್ಥ ಬ್ರಿಜ್ ಭೂಷಣ್ ಸಿಂಗ್ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಫೋಗಟ್ ಹೇಳಿದರು.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.