ರಾಜಕೀಯ ಟಾಕ್ ವಾರ್ ಗುಣಮಟ್ಟದ್ದಾಗಿರಬೇಕು: ಅಮರೇಗೌಡ ಪಾಟೀಲ ಬಯ್ಯಾಪೂರ

ನಮ್ಮ ಪಕ್ಷವಾಗಲೀ, ಅವರ ಪಕ್ಷವಾಗಲಿ ಯಾರೇ ಅಗಿರಲಿ...

Team Udayavani, Jan 20, 2023, 9:59 PM IST

1-asdsadas

ಕುಷ್ಟಗಿ: ಜನರಿಗೆ ಹಿಡಿಸದ ಪದ ಬಳಸಿ ಟಾಕ್ ವಾರ್ ಸರಿ ಅಲ್ಲ.‌ಟಾಕ್ ವಾರ್ ಅಭಿವೃದ್ಧಿ ಚಿಂತನೆಗಳ‌ ಹಿನ್ನೆಲೆ ಇರಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.

ಕಾಂಗ್ರಸ್, ಬಿಜೆಪಿ ಉಭಯ ನಾಯಕರ ಪಿಂಪ್, ವೇಶ್ಯೆ ಪದ ಬಳಕೆ ಆರೋಪ ಪ್ರತ್ಯಾರೋಪ ಹಿನ್ನೆಲೆಯ ಟಾಕ್ ವಾರ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ನಮ್ಮ ಪಕ್ಷವಾಗಲೀ, ಅವರ ಪಕ್ಷವಾಗಲಿ ಯಾರೇ ಅಗಿರಲಿ ಟಾಕ ವಾರ್ ಗುಣಮಟ್ಟದಿಂದ ಕೂಡಿರಬೇಕು. ಯಾವತ್ತಿಗೂ ಆ ಪದ ಬಳಕೆ ಸರಿ ಅಲ್ಲ. ಅವರು ಇವರಿಗೆ ಅಂದದ್ದು, ಇವರು ಅವರಿಗೆ ಅಂದದ್ದು ಅವರವರ ಸಂಸ್ಕಾರ ತೋರಿಸುತ್ತದೆ ಎಂದರು.

ಸಿಂಗಲ್ ಆದೇಶ
ಕಳೆದ 2013 ರಲ್ಲಿ ಸರ್ಕಾರದ ಆರ್ಥಿಕ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ 27 ವಸತಿ ಶಾಲೆಗಳನ್ನು ತಡೆ ಹಿಡಿಯಲಾಗಿತ್ತು. ಇದರಲ್ಲಿ ಹನುಮನಾಳ ಬಿಸಿಎಂ ಕಿತ್ತೂರು ರಾಣಿ ಚನ್ನಮ್ಮ ಒಂದು ಈ ಬಗ್ಗೆ ಕಳೆದ ಬೆಳಗಾವಿ ಸುವರ್ಣ ಅಧಿವೇಶನದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರಲ್ಲಿ ಪ್ರಸ್ತಾಪಿಸಿದಾಗ ಸಿಂಗಲ್ ಆದೇಶವಾಗಿ ಅಧಿಕೃತ ಮಂಜೂರಿ ಇದಾಗಿದೆ. ಮುಂದಿನ ಜೂನ್ ತಿಂಗಳಿನಿಂದ ವಸತಿ ಶಾಲೆ ಆರಂಭಿಸಲು ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹನುಮನಾಳ ಶಾಲೆಯ ಪಕ್ಕದಲ್ಲಿ 7 ಎಕರೆ ಖಾಸಗಿ ಜಮೀನು ಖರೀದಿಸಲು ನಿರ್ಧರಿಸಲಾಗಿದೆ‌.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.