ಕರಾವಳಿಯಾದ್ಯಂತ “ಶಕಲಕ ಬೂಮ್‌ ಬೂಮ್‌’ ತುಳು ಸಿನೆಮಾ ಬಿಡುಗಡೆ


Team Udayavani, Jan 20, 2023, 10:43 PM IST

ಕರಾವಳಿಯಾದ್ಯಂತ “ಶಕಲಕ ಬೂಮ್‌ ಬೂಮ್‌’ ತುಳು ಸಿನೆಮಾ ಬಿಡುಗಡೆ

ಮಂಗಳೂರು: ಯುಎನ್‌ ಸಿನೆಮಾಸ್‌ ಬ್ಯಾನರ್‌ನಡಿ ನಿತ್ಯಾನಂದ ನಾಯಕ್‌ ನರಸಿಂಗೆ ನಿರ್ಮಿಸಿ, ಶ್ರೀಶ ನಾಯಕ್‌ ಎಳ್ಳಾರೆ ನಿರ್ದೇಶನದ “ಶಕಲಕ ಬೂಮ್‌ ಬೂಮ್‌’ ತುಳು ಚಲನಚಿತ್ರ ಶುಕ್ರವಾರ ಕರಾ ವಳಿಯಾದ್ಯಂತ ತೆರೆ ಕಂಡಿದೆ.

ಸಿನೆಮಾ ಮಂಗಳೂರಿನಲ್ಲಿ ರೂಪವಾಣಿ, ಬಿಗ್‌ ಸಿನೆಮಾಸ್‌, ಪಿವಿಆರ್‌, ಸಿನೆಪೊಲಿಸ್‌, ಉಡುಪಿ ಯಲ್ಲಿ ಕಲ್ಪನ, ಮೂಡುಬಿದಿರೆಯಲ್ಲಿ ಅಮರಶ್ರೀ, ಬೆಳ್ತಂಗಡಿಯಲ್ಲಿ ಭಾರತ್‌, ಕಾರ್ಕಳ
ದಲ್ಲಿ ರಾಧಿಕ, ಪ್ಲಾನೆಟ್‌, ಸುರತ್ಕಲ್‌ನಲ್ಲಿ ನಟರಾಜ್‌, ಸಿನೆ ಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್‌ ಸಿನೆಮಾಸ್‌, ಮಣಿಪಾಲದಲ್ಲಿ ಭಾರತ್‌ ಸಿನೆಮಾಸ್‌, ಐನಾಕ್ಸ್‌, ಪುತ್ತೂರಿನಲ್ಲಿ ಅರುಣ, ಭಾರತ್‌ ಸಿನೆಮಾಸ್‌, ಸುಳ್ಯದಲ್ಲಿ ಸಂತೋಷ್‌ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

ಮಂಗಳೂರಿನ ಬಿಗ್‌ ಸಿನೆಮಾಸ್‌ನಲ್ಲಿ ಚಿತ್ರ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಚಿತ್ರ ನಿರ್ದೇಶಕ ವಿಜಯಕುಮಾರ್‌ ಕೊಡಿಯಾಲ್‌ಬೈಲ್‌, ತುಳು ಸಿನೆಮಾಗಳನ್ನು ಪ್ರೋತ್ಸಾಹಿಸುವ ಪ್ರೇಕ್ಷಕವರ್ಗ ಹೆಚ್ಚು ಸಂಖ್ಯೆಯಲ್ಲಿ ಸಿನೆಮಾ ಬೆಂಬಲಿಸಬೇಕು. ಹೀಗಾಗಿ ತುಳುವರು ಸಿನೆಮಾ ನೋಡಿ ಪ್ರೋತ್ಸಾಹ ಕೊಡಬೇಕು ಎಂದರು.

ಚಿತ್ರ ನಿರ್ಮಾಪಕ ಪ್ರಕಾಶ್‌ ಪಾಂಡೇಶ್ವರ್‌ ಮಾತನಾಡಿ ಶಕಲಕ ಬೂಂ ಬೂಂ ಚಿತ್ರದ ಟೈಟಲ್‌ ವಿಭಿನ್ನವಾಗಿದೆ. ತುಳು ಸಿನೆಮಾ ವೀಕ್ಷಿಸಿ ಜನರು ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದರು.
ನಟಿಯರಾದ ಚೈತ್ರಾ ಶೆಟ್ಟಿ, ಲಕ್ಷಾ ಶೆಟ್ಟಿ, ಪ್ರಮುಖರಾದ ಕಿಶೋರ್‌ ಶೆಟ್ಟಿ, ಮಿಮಿಕ್ರಿ ಶರಣ್‌ ಉಪಸ್ಥಿತರಿದ್ದರು. ಯತೀಶ್‌ ಪೂಜಾರಿ ನಿರೂಪಿಸಿದರು.

ಅರವಿಂದ ಬೋಳಾರ್‌, ಉಮೇಶ್‌ ಮಿಜಾರ್‌, ಪ್ರವೀಣ್‌ ಮರ್ಕಮೆ, ಮಿಮಿಕ್ರಿ ಶರಣ್‌, ಕಥಾನಾಯಕನಾಗಿ ಗೊಡ್ವಿನ್‌ ಸ್ಪಾರ್ಕಲ್‌ ಹಾಗೂ ಕಥಾನಾಯಕಿಯಾಗಿ ಲಕ್ಷಾ ಶೆಟ್ಟಿ, ರೂಪಶ್ರೀ ವರ್ಕಾಡಿ ಸಹಿತ ಹಲವು ಕಲಾವಿದರು ಸಿನೆಮಾದಲ್ಲಿದ್ದಾರೆ. ತುಳು ಸಿನೆಮಾದಲ್ಲಿ ವೈವಿಧ್ಯ ಇರಬೇಕು ಎಂಬ ನೆಲೆಯಲ್ಲಿ ಕಾಮಿಡಿ, ಹಾರರ್‌, ಥ್ರಿಲ್ಲರ್‌, ಸಸ್ಪೆನ್ಸ್‌ ಹೊಂದಿರುವ ಹೊಸತನದ ಚಿತ್ರ ಶಕಲಕ ಬೂಮ್‌ ಬೂಮ್‌ ಆಗಿದೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ: ಮಂಗಳೂರು: ಕರ್ತವ್ಯನಿರತ ಪೊಲೀಸ್‌ ಸಿಬಂದಿಯ ಕೊಲೆ ಯತ್ನ

ಟಾಪ್ ನ್ಯೂಸ್

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

tennis

ಇಟಾಲಿಯನ್‌ ಓಪನ್‌ ಟೆನಿಸ್‌ : ಜರ್ರಿ-ಜ್ವೆರೇವ್‌ ನಡುವೆ ಫೈನಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.