ಮಹಿಳಾ ಐಪಿಎಲ್ ಗೆ ಭಾರಿ ಬೇಡಿಕೆ: ತಂಡ ಖರೀದಿಸಲು ಮುಂದೆ ಬಂದ 30 ಕಂಪನಿಗಳು


Team Udayavani, Jan 21, 2023, 11:53 AM IST

thumb-3

ಮುಂಬೈ: ಇದೇ ಮೊದಲ ಬಾರಿಗೆ ಮಹಿಳಾ ಐಪಿಎಲ್ ನಡೆಸಲು ಬಿಸಿಸಿಐ ಮುಂದೆ ಬಂದಿದೆ. ಇದಕ್ಕಾಗಿ ಸಿದ್ದತೆಗಳು ಭರದಿಂದ ನಡೆಯುತ್ತಿದೆ. ಇದೀಗ ಮಹಿಳಾ ಐಪಿಎಲ್ ತಂಡಗಳನ್ನು ಖರೀದಿ ಮಾಡಲು ಟೆಂಡರ್ ಆಹ್ವಾನ ಮಾಡಿದ್ದು, ಸುಮಾರು 30 ಕಂಪನಿಗಳು ಆಸಕ್ತಿ ತೋರಿಸಿದೆ ಎಂದು ವರದಿಯಾಗಿದೆ.

ಇದುವರೆಗೆ ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳದ ತಂಡಗಳೂ ಮಹಿಳಾ ಐಪಿಎಲ್ ತಂಡ ಹೊಂದಲು ಮುಂದೆ ಬಂದಿವೆ. ಚೆನ್ನೈ ಮೂಲದ ಶ್ರೀರಾಮ್ ಗ್ರೂಪ್, ನೀಲಗಿರಿ ಗ್ರೂಪ್, ಎಡಬ್ಲ್ಯೂ ಗ್ರೂಪ್, ಎಪಿಎಲ ಅಪೋಲೊ, ಹಳದಿರಾಮ್ ಸಂಸ್ಥೆಗಳು ಆಸಕ್ತಿ ತೋರಿಸಿದೆ.

ಐಟಿಟಿ (ಟೆಂಡರ್ ಆಹ್ವಾನ) ಯನ್ನು ಖರೀದಿಸಿದವರೆಲ್ಲರೂ ಬಿಡ್ ಮಾಡಬೇಕಾಗಿಲ್ಲ. ಆದರೂ ಮಹಿಳಾ ಐಪಿಎಲ್ ಭಾರತೀಯ ಕಾರ್ಪೊರೇಟ್ ಗಳನ್ನು ಉತ್ಸಾಹಿಸುತ್ತಿರುವುದು ಗಮನಿಸಬೇಕಾದ ವಿಚಾರ.

ಸಿಮೆಂಟ್ ಕಂಪನಿಗಳಾದ ಚೆಟ್ಟಿನಾಡ್ ಸಿಮೆಂಟ್ ಮತ್ತು ಜೆಕೆ ಸಿಮೆಂಟ್ ಗಳು ಆಸಕ್ತಿ ಹೊಂದಿದೆ. ಒಂದು ವೇಳೆ ಬಿಡ್ ಗೆದ್ದರೆ ಐಪಿಎಲ್ ನಲ್ಲಿ ಪಾಲ್ಗೊಂಡ ಮೂರನೇ ಸಿಮೆಂಟ್ ಕಂಪನಿಯಾಗಿರಲಿದೆ. ಈಗಾಗಲೇ ಇಂಡಿಯಾ ಸಿಮೆಂಟ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫ್ರಾಂಚೈಸಿ ಹೊಂದಿದೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌: ನೌಕಾಪಡೆ ತಂಡಕ್ಕೆ ಮಂಗಳೂರಿನ ದಿಶಾ ಅಮೃತ್‌ ನೇತೃತ್ವ

ಐಪಿಎಲ್ ಹೊರತುಪಡಿಸಿ ಇತರ ಲೀಗ್ ಗಳಲ್ಲಿ ತಂಡ ಹೊಂದಿರುವ ಕಪ್ರಿ ಗ್ಲೋಲ್, ಅದಾನಿ ಗ್ರೂಪ್ ಕೂಡಾ ಐಟಿಟಿ ಖರೀದಿ ಮಾಡಿದೆ. ಅಲ್ಲದೆ ಎಲ್ಲಾ ಐಪಿಎಲ್ ತಂಡಗಳು ಮಹಿಳಾ ಐಪಿಎಲ್ ನ ಐಟಿಟಿ ಖರೀದಿ ಮಾಡಿದೆ.

ಜನವರಿ 25ರಂದು ಮುಂಬೈನಲ್ಲಿ ಹರಾಜು ನಡೆಯಲಿದೆ. ಮಾಧ್ಯಮ ಹಕ್ಕುಗಳ ಮಾರಾಟದಿಂದ ಬಿಸಿಸಿಐ ಮೊದಲ ವರ್ಷದಲ್ಲಿ 125 ಕೋಟಿ ರೂಪಾಯಿಗಳವರೆಗೆ ಗಳಿಸಲಿದೆ.

ಟಾಪ್ ನ್ಯೂಸ್

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.