ಮೂರು ದಿನ ಅಲ್ಲಿ, ಮೂರು ದಿನ ಇಲ್ಲಿ!: ಇಬ್ಬರು ಹೆಂಡಿರ ಮುದ್ದಿನ ಗಂಡನ ವಿಚಿತ್ರ ಒಪ್ಪಂದವಿದು!


Team Udayavani, Jan 22, 2023, 12:00 PM IST

ಮೂರು ದಿನ ಅಲ್ಲಿ, ಮೂರು ದಿನ ಇಲ್ಲಿ!: ಇಬ್ಬರು ಹೆಂಡಿರ ಮುದ್ದಿನ ಗಂಡನ ವಿಚಿತ್ರ ಒಪ್ಪಂದವಿದು!

ಲಕ್ನೋ: ಎರಡು ಹೆಂಡತಿಯರನ್ನು ಮದುವೆಯಾದ ಭೂಪನೊಬ್ಬ ವಾರದ ಮೂರು ದಿನ ಮೊದಲ ಹೆಂಡತಿ ಜತೆಗೆ ಮತ್ತೆ ಮೂರು ದಿನ ಎರಡನೇ ಹೆಂಡತಿ ಜೊತೆಗೆ ಇರುವಂತೆ ವಿಚಿತ್ರ ಒಪ್ಪಂದವೊಂದನ್ನು ಮಾಡಿಕೊಂಡಿದ್ದಾನೆ. ಅಲ್ಲದೆ ವಾರದಲ್ಲಿ ಉಳಿದ ಮತ್ತೊಂದು ದಿನದಲ್ಲಿ ಆತನ ಇಷ್ಟದಂತೆ ಇರಬಹುದು ಎಂದು ಒಪ್ಪಂದವಾಗಿದೆ.

ಈ ವಿಚಿತ್ರ ಘಟನೆ ನಡೆದಿರುವುದು ಉತ್ತರ ಪ್ರದೇಶದ ಮೊರಾದಬಾದ್ ನಲ್ಲಿ. ವಿವಾದ ಹೆಚ್ಚಾದ ಹಿನ್ನೆಲೆಯಲ್ಲಿ ಇಬ್ಬರು ಪತ್ನಿಯರಲ್ಲಿ ಒಬ್ಬರು ಪೊಲೀಸರಿಗೆ ದೂರು ನೀಡಿದ ನಂತರ ಈ ಒಪ್ಪಂದ ನಡೆದಿದೆ.

ಪೊಲೀಸರು ಈ ಪ್ರಕರಣವನ್ನು ಕೌನ್ಸೆಲಿಂಗ್‌ ಗಾಗಿ ನಾರಿ ಉತ್ಥಾನ್ ಕೇಂದ್ರಕ್ಕೆ ವರ್ಗಾಯಿಸಿದ್ದರು. ನಾಗರಿಕ ವಿವಾದಗಳನ್ನು ಪರಿಹರಿಸುವಲ್ಲಿ ಪೊಲೀಸರಿಗೆ ಸಹಾಯ ಮಾಡುವ ಖಾಸಗಿ ತಂಡವೊಂದು ಸೇರಿ ಈ ಒಪ್ಪಂದ ಮಾಡಿಸಿದೆ. ಒಪ್ಪಂದ ಪ್ರಕಾರ ಆತ ಸೋಮವಾರದಿಂದ ಬುಧವಾರದವರೆಗೆ ಪತಿ ಮೊದಲ ಹೆಂಡತಿಯೊಂದಿಗೆ ಇರುತ್ತಾನೆ. ಗುರುವಾರದಿಂದ ಶನಿವಾರದವರೆಗೆ ಅವನು ತನ್ನ ಎರಡನೇ ಹೆಂಡತಿಯೊಂದಿಗೆ ಇರುತ್ತಾನೆ. ಪತ್ನಿಯರಿಬ್ಬರೂ ತಮ್ಮ ಅತ್ತೆ ಮಾವನ ಜತೆ ಇರುತ್ತಾರೆ ಎಂದು ಒಪ್ಪಂದವಾಗಿದೆ. ಒಪ್ಪಂದದ ಬಳಿಕ ಮೂವರೂ ಒಟ್ಟಿಗೆ ತೆರಳಿದ್ದಾರೆ.

ಇದನ್ನೂ ಓದಿ:“ನಿಮಗೆ ನಮ್ಮ ಮೇಲೆ ಅನುಮಾನವಿದ್ದರೆ…”: ಟೀಂ ಇಂಡಿಯಾ ವಿಶ್ವಕಪ್ ತಯಾರಿ ಬಗ್ಗೆ ಶಮಿ ಮಾತು

ವರದಿಗಳ ಪ್ರಕಾರ, ಮೊರಾದಾಬಾದ್‌ ನಲ್ಲಿ ವಾಸಿಸುತ್ತಿದ್ದ ಎರಡನೇ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. 2017 ರಲ್ಲಿ ತನ್ನ ಮದುವೆಯಾದ ನಂತರ, ಪತಿಯು ತನ್ನನ್ನು ಅತ್ತೆಯ ಮನೆಗೆ ಕರೆದುಕೊಂಡು ಹೋಗಲಿಲ್ಲ. ನಗರದಲ್ಲಿ ಬಾಡಿಗೆ ಮನೆಯಲ್ಲೇ ಸಾಕುತ್ತಿದ್ದಾನೆ. ಪೋಷಕರ ಮನೆಗೆ ಕರೆದುಕೊಂಡು ಹೋಗುವಂತೆ ಆಕೆ ಒತ್ತಾಯಿಸಿದಾಗ ತಪ್ಪಿಸಿಕೊಂಡಿದ್ದ.

ಹೀಗಾಗಿ ಆಕೆ ತನ್ನ ಗಂಡನನ್ನು ಹುಡುಕುತ್ತಾ ಅವನ ಪೋಷಕರ ಮನೆಗೆ ತೆರಳಿದ್ದಾಳೆ. ಅಲ್ಲಿ ಹೋದಾಗಲೇ ತನ್ನ ಪತಿ ಬೇರೆ ವಿವಾಹವಾದ ಬಗ್ಗೆ ಮತ್ತು ಮೊದಲ ಪತ್ನಿಯಿಂದ ಮೂರು ಮಕ್ಕಳಿರುವ ಬಗ್ಗೆ ಗೊತ್ತಾಗಿದೆ. ಇದರಿಂದ ಆಕೆ ಪೊಲೀಸರಿಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.