ಕೇವಲ 20 ರೂ.ಗಾಗಿ ಪಾನಿಪುರಿ ವ್ಯಾಪಾರಿಯ ಹೊಟ್ಟೆಗೆ ಚೂರಿ ಇರಿದ ವ್ಯಕ್ತಿ
Team Udayavani, Jan 23, 2023, 9:37 AM IST
ನಾಗ್ಪುರ: ಕೇವಲ 20 ರೂ.ಗಾಗಿ ವ್ಯಕ್ತಿಯೊಬ್ಬ ಪಾನಿಪುರಿ ವ್ಯಾಪಾರಿಗೆ ಚೂರಿ ಇರಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾನುವಾರ ಸಂಜೆ (ಜ.22 ರಂದು) ನಡೆದಿದೆ.
ರಸ್ತೆ ಪಕ್ಕ ಪಾನಿಪುರಿ ವ್ಯಾಪಾರ ಮಾಡುವ ಜೈರಾಮ್ ಗುಪ್ತಾ , ಪಕ್ಕದಲ್ಲಿರುವ ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿಗೆ ಬಾಕಿಯಿರುವ 20 ರೂ. ಪಾವತಿಸುವಂತೆ ಹೇಳಿದ್ದಾರೆ. ಇದಕ್ಕೆ ಮತ್ತೆ ಪಾವತಿಸುತ್ತೇನೆ ಎಂದು ಸ್ವಲ್ಪ ಸಿಟ್ಟಿನಲ್ಲೇ ವ್ಯಕ್ತಿ ಹೇಳಿದ್ದಾನೆ. ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿ, ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿ ಚೂರಿಯಿಂದ ಪಾನಿಪುರಿ ವ್ಯಾಪಾರಿ ಹೊಟ್ಟೆಗೆ ಇರಿದಿದ್ದಾನೆ.
ಸದ್ಯ ಪಾನಿಪುರಿ ವ್ಯಾಪಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ ವಿರುದ್ಧ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಬಿಹಾರ: ನಕಲಿ ಮದ್ಯ ಸೇವಿಸಿ ಮೂವರು ಸಾವು; 6 ಮಂದಿ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ