ಪಠಾಣ್‌ ಸಿನಿಮಾದಲ್ಲಿ ʼಬೇಷರಂ ರಂಗ್‌ʼ ಹಾಡೇ ನನ್ನ ಮೆಚ್ಚಿನ ಹಾಡು; ದೀಪಿಕಾ ಪಡುಕೋಣೆ


Team Udayavani, Jan 24, 2023, 12:17 PM IST

tdy-14

ಮುಂಬಯಿ:  ಶಾರುಖ್‌ ಖಾನ್‌ ಅಭಿನಯದ ʼಪಠಾಣ್‌ʼ ಸಿನಿಮಾ ರಿಲೀಸ್‌ ಗೆ ದಿನಗಣನೆ ಆರಂಭವಾಗಿದೆ. ಒಂದಷ್ಟು ಕಾರಣದಿಂದ ಸುದ್ದಿಯಾದ ಸಿನಿಮಾದ ʼಬೇಷರಂ ರಂಗ್‌ʼ ಹಾಡು ಸಿನಿಮಾಕ್ಕೆ ಪಾಸಿಟಿವ್‌ ಹಾಗೂ ನೆಗೆಟಿವ್‌ ಎರಡು  ಕಡೆಯಿಂದಲೂ ಪರಿಣಾಮ ಬೀರಿದೆ.

ಈಗಾಗಲೇ ಸಿನಿಮಾ ಅಡ್ವಾನ್ಸ್‌ ಬುಕಿಂಗ್‌ ನಲ್ಲಿ ದಾಖಲೆ ಬರೆದಿದೆ. ಒಂದು ಕಡೆಯಿಂದ ಕೆಲವರು ಸಿನಿಮಾದ ಹಾಡನ್ನು ಹಿಡಿದುಕೊಂಡು ಬಾಯ್ಕಾಟ್‌ ಮಾಡುತ್ತಿದ್ದರೆ, ಇನ್ನೊಂದೆಡೆ ಬಹು ಸಮಯದ ಬಳಿಕ ಅಭಿಮಾನಿಗಳು ಶಾರುಖ್‌ ಅವರನ್ನು ತೆರೆ ಮೇಲೆ ನೋಡಲು ಕಾಯುತ್ತಿದ್ದಾರೆ.

ಇದನ್ನೂ ಓದಿ: ಅಪ್ಪು ಹುಟ್ಟು ಹಬ್ಬಕ್ಕೆ ʼಕಬ್ಜʼ ರಿಲೀಸ್:‌ ರೆಟ್ರೋ ಅವತಾರದಲ್ಲಿ ಉಪ್ಪಿ

ಸಿನಿಮಾದ ಬಗ್ಗೆ ಇದೀಗ ನಟಿ ದೀಪಿಕಾ ಪಡುಕೋಣೆ ಅವರು ಮಾತನಾಡಿದ್ದಾರೆ. ಯಶ್‌ ರಾಜ್‌ ಫಿಲ್ಮ್ಸ್‌ ವಿಡಿಯೋ ಹಂಚಿಕೊಂಡಿದ್ದು, ಇದರಲ್ಲಿ ದೀಪಿಕಾ ಪಡುಕೋಣೆ ಸಿನಿಮಾದ ಹಾಡುಗಳ ಬಗ್ಗೆ ಮಾತನಾಡಿದ್ದಾರೆ.

ಜೂಮ್ ಜಾ ಪಠಾಣ್ ಹಾಗೂ ಬೇಷರಂ ರಂಗ್‌ ಇದರಲ್ಲಿ ಯಾವ ಹಾಡು ನಿಮಗೆ ಇಷ್ಟವೆನ್ನುವ ಪ್ರಶ್ನೆಗೆ ಉತ್ತರಿಸಿದ ದೀಪಿಕಾ, ಎರಡೂ ಹಾಡುಗಳು ನನ್ನ ಇಷ್ಟದ ಹಾಡುಗಳು, ಈ ಹಾಡುಗಳು ಭಿನ್ನವಾಗಿ ಮೂಡಿಬಂದಿದೆ. ʼಬೇಷರಂʼ ಹಾಡು ನನ್ನ ಇಷ್ಟದ ಹಾಡು. ನಾವು ಶೂಟಿಂಗ್‌ ಮಾಡುತ್ತಿದ್ದ ಸ್ಥಳ ಕಷ್ಟಕರವಾಗಿತ್ತು. ಈ ಹಾಡು ತುಂಬಾ ಸುಂದರವಾಗಿ ಮೂಡಿಬಂದಿದೆ ಎಂದಿದ್ದಾರೆ.

ಹಾಡಿನ ಚಿತ್ರೀಕರಣದ ವೇಳೆ ಎಂಜಾಯ್‌ ಮಾಡಿ, ಸ್ಟೆಪ್‌ ಗಳನ್ನು ಹಾಕುತ್ತಿದ್ದೆವು. ಎರಡೂ ಹಾಡುಗಳು ನನ್ನ ಇಷ್ಟದ ಹಾಡುಗಳು, ಈ ಎರಡೂ ಹಾಡುಗಳೂ ದೊಡ್ಡಮಟ್ಟದಲ್ಲಿ ಹಿಟ್‌ ಆಗಿರುವುದು ಖುಷಿಯಿದೆ ಎಂದಿದ್ದಾರೆ.

ಇದೇ ಜ.25 ರಂದು ಸಿನಿಮಾ ʼಪಠಾಣ್‌ʼ ತೆರೆಗೆ ಬರಲಿದೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.