ಗಣರಾಜ್ಯದಿನಕ್ಕೆ ಇವೆ ಹಲವು ಪ್ರಥಮಗಳು


Team Udayavani, Jan 25, 2023, 7:15 AM IST

ಗಣರಾಜ್ಯದಿನಕ್ಕೆ ಇವೆ ಹಲವು ಪ್ರಥಮಗಳು

74ನೇ ಗಣರಾಜ್ಯೋತ್ಸವದ ಅದ್ದೂರಿ ಆಚರಣೆಗೆ ದೇಶ ಸಿದ್ಧಗೊಳ್ಳುತ್ತಿದೆ. ಈ ಬಾರಿ ಹಲವು ಪ್ರಥಮಗಳು ಇರಲಿವೆ. ಗನ್‌ ಸೆಲ್ಯೂಟ್‌ಗೆ ಬ್ರಿಟಿಷರ ಕಾಲದ ಗನ್‌ ಬದಲಾಗಿ ದೇಶೀಯವಾಗಿ ನಿರ್ಮಾಣಗೊಂಡ ಇಂಡಿಯನ್‌ ಫೀಲ್ಡ್‌ ಗನ್‌ಗಳನ್ನು ಬಳಕೆ ಮಾಡಲಾಗುತ್ತದೆ.

ಇದೆಲ್ಲಾ ಮೊದಲು
* ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಅಗ್ನಿವೀರರ ಮೊದಲ ತಂಡ
* ಒಂಟೆಗಳ ತುಕಡಿಯ ಭಾಗವಾಗಿ ಮಹಿಳಾ ಯೋಧರು
* ನೌಕಾ ತುಕಡಿಗೆ ಮಂಗಳೂರಿನ ದಿಶಾ ಅಮೃತ್‌ ನೇತೃತ್ವ

ಮೊದಲ ಮತ್ತು ಕೊನೆಯ ಹಾರಾಟ !
4 ದಶಕಗಳಿಂದ ನೌಕಾಪಡೆಗೆ ಸೇವೆ ಸಲ್ಲಿಸಿದ್ದ ಐಎಲ್‌-38 ವಿಮಾನವು ಇದೇ ಮೊದಲಬಾರಿಗೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಹಾರಾಟ ನಡೆಸುತ್ತಿದ್ದು, ಆ ಬಳಿಕ ವಿಮಾನ ನಿವೃತ್ತಿಗೊಳ್ಳಲಿದೆ.

21-ಗನ್‌ ಸಲ್ಯೂಟ್‌ ಬದಲು
ದೇಶದ ಮೊದಲ ಪ್ರಜೆ ರಾಷ್ಟಪತಿ ಹಾಗೂ ಧ್ವಜಕ್ಕೆ ಗೌರವ ಸಲ್ಲಿಸುವ ರಾಷ್ಟ್ರೀಯ ಸಲ್ಯೂಟ್‌ನಲ್ಲಿ ಇದೇ ಮೊದಲ ಬಾರಿಗೆ ಬದಲಾವಣೆ ತರಲಾಗಿದೆ. ಬ್ರಿಟಿಷ್‌ ಕಾಲದಲ್ಲಿ ನಿಯೋಜನೆಗೊಂಡಿದ್ದ 25 ಪೌಂಡರ್‌ಗನ್‌ಗಳ ಬದಲಿಗೆ ಈ ಬಾರಿ ಸಲ್ಯೂಟ್‌ ಸಲ್ಲಿಸಲು ಭಾರತದ 105 ಎಂಎಂ ಇಂಡಿಯನ್‌ ಫೀಲ್ಡ್‌ ಗನ್‌ಗಳನ್ನು ಬಳಸಲಾಗುತ್ತಿದೆೆ. ಇದು ಆತ್ಮನಿರ್ಭರ ಭಾರತದ ಪ್ರತೀಕ.

ವಿದೇಶಿ ತುಕಡಿಯಾಗಿ ಈಜಿಪ್ಟ್
ಗಣರಾಜ್ಯೋತ್ಸವದ ಪರೇಡ್‌ನ‌ಲ್ಲಿ ವಿದೇಶಿ ತುಕಡಿಯಾಗಿ ಈಜಿಪ್ಟ್ ಸೇನೆ ಭಾಗವಹಿಸುತ್ತಿದ್ದು,120 ಮಂದಿಯ ತಂಡ ಸಿದ್ಧತೆ ನಡೆಸುತ್ತಿದೆ. ಪ್ರಮುಖ ಅತಿಥಿಗಳಾಗಿ ಈಜಿಪ್ಟ್ ನ‌ ಅಧ್ಯಕ್ಷ ಅಬ್ಧೆಲ್‌ಫ‌ತ್ತಾಹ್‌ ಎಲ್‌-ಸಿಸಿ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.