ಕಾಂಗ್ರೆಸ್‌ ಸಮಾವೇಶ: ಫುಟ್‌ಪಾತ್‌ ಟೈಲ್ಸ್‌ ಹಾನಿ


Team Udayavani, Jan 25, 2023, 3:16 PM IST

tdy-19

ದೊಡ್ಡಬಳ್ಳಾಪುರ: ಕಾಂಗ್ರೆಸ್‌ ಪ್ರಜಾದ್ವನಿ ಸಮಾವೇಶಕ್ಕೆ ಪ್ರಚಾರಕ್ಕಾಗಿ ಪಾದಚಾರಿಗಳ ಮಾರ್ಗದಲ್ಲಿ ಬಾವುಟ ಅಳವಡಿಸಲು ನೆಲಕ್ಕೆ ಅಳವಡಿಸಿದ್ದ ಸಿಮೆಂಟ್‌ ಟೈಲ್ಸ್‌ ಗಳಿಗೆ ಹಾನಿ ಮಾಡಿರುವುದು ಸಾರ್ವನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ.

ಆಯೋಜಕರು ಪೊಲೀಸ್‌ ಇಲಾಖೆಯ ಮಾರ್ಗದರ್ಶನ ಪಾಲಿಸುತ್ತಿಲ್ಲ ಎಂಬ ಆರೋಪದ ಬೆನ್ನಲ್ಲೇ ಪ್ರಚಾರಕ್ಕಾಗಿ ಪಾದಚಾರಿಗಳ ಮಾರ್ಗಕ್ಕೆ ಅಳವಡಿಸಿದ್ದ ಸಿಮೆಂಟ್‌ ಟೈಲ್ಸ್‌ ಹಾನಿ ಮಾಡಿರುವುದು ಸಾರ್ಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಹರಿದ ಬ್ಯಾನರ್‌: ಈ ನಡುವೆ ನಗರದ ಪಿಎಸ್‌ಐ ಜಗದೀಶ್‌ ವೃತ್ತದಲ್ಲಿ ಅಳವಡಿಸಿದ್ದ ಕಾಂಗ್ರೆಸ್‌ ಸಮವೇಶದ ಬೃಹತ್‌ ಬ್ಯಾನರ್‌ ನ್ನು ಸುಮಾರು 50 ಮಂದಿ ಸೇರಿ ಅಳವಡಿಸಿದ್ದರು. ಆದರೆ, ಸೋಮವಾರ ರಾತ್ರಿ ಕಿಡಗೇಡಿಗಳು ಹರಿದು ಹಾಕಿದ್ದಾರೆ. ಈ ವಿಚಾರ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಕಾಂಗ್ರೆಸ್‌ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ‌

ಟೈಲ್ಸ್‌ ಸರಿಪಡಿಸುವೆ: ಪ್ರಚಾರಕ್ಕಾಗಿ ಪಾದಚಾರಿ ಮಾರ್ಗಕ್ಕೆ ಅಳವಡಿಸಿದ್ದ ಸಿಮೆಂಟ್‌ ಟೈಲ್ಸ್‌ಗಳಿಗೆ ಹಾನಿಯಾಗಿರುವ ಕುರಿತು, ಸಾರ್ವಜನಿಕರ ಆಕ್ರೋಶದ ವರದಿಗೆ ಶಾಸಕ ಟಿ.ವೆಂಕಟರಮಣಯ್ಯ ಪ್ರತಿಕ್ರಿಯೆ ನೀಡಿದ್ದು, ಬುಧವಾರ ಹಾನಿಗೊಳಗಾದ ಟೈಲ್ಸ್‌ಗಳನ್ನು ಮರುಜೋಡಣೆ ಕಾಮಗಾರಿ ಮಾಡಲಾಗು ವುದೆಂದು ಭರವಸೆ ನೀಡಿದ್ದಾರೆ.

ಕಾಂಗ್ರೆಸ್‌ ಪ್ರಜಾಧ್ವನಿ ಸಮಾವೇಶದ ಹಿನ್ನೆಲೆ ದೇವನಹಳ್ಳಿ ತಾಲೂಕು ಸಮಿತಿ ದ್ವಜಗಳ ಅಳವಡಿಕೆ ವೇಳೆ ಕೆಲವೆಡೆ ಪಾದಾಚಾರಿ ಮಾರ್ಗದ ಸಿಮೆಂಟ್‌ ಟೈಲ್ಸ್ ಹಾನಿಗೀಡಾಗಿರುವುದು ಗಮನಕ್ಕೆ ಬಂದಿದೆ. ಈ ಕುರಿತಂತೆ ಬುಧವಾರ ಬೆಳಗ್ಗೆ ಖುದ್ದಾಗಿ ಸ್ಥಳಕ್ಕೆ ಬಂದು, ಸಿಮೆಂಟ್‌ ಬಳಸಿ ಟೈಲ್ಸ್‌ಗಳನ್ನು ಸರಿಪಡಿಸಲಾಗುವುದೆಂದು ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.