ಭಾರತವನ್ನು ಜ್ಞಾನಿಗಳ ದೇಶವನ್ನಾಗಿ ಮಾಡಿ: ಆರ್ಎಸ್ಎಸ್ ಮುಖ್ಯಸ್ಥ ಭಾಗವತ್
Team Udayavani, Jan 26, 2023, 3:14 PM IST
ಜೈಪುರ: ಭಾರತವನ್ನು ಜ್ಞಾನವುಳ್ಳ ಜನರ ದೇಶವನ್ನಾಗಿ ಮಾಡಲು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಕರೆ ನೀಡಿದ್ದಾರೆ.
ಜೈಪುರ ಸಮೀಪದ ಜಾಮ್ಡೋಲಿಯ ಕೇಶವ ವಿಧಾಯಪೀಠದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಭಾಗವತ್, ರಾಷ್ಟ್ರಧ್ವಜದಲ್ಲಿ ಮೂರು ಬಣ್ಣಗಳ ಮಹತ್ವವನ್ನು ವಿವರಿಸಿದರು ಮತ್ತು ಜನರು ಮುಂದೆ ಸಾಗಲು ಸಂಕಲ್ಪವನ್ನು ತೆಗೆದುಕೊಂಡು ಅದನ್ನು ಪೂರೈಸಲು ಪ್ರಯತ್ನಿಸಬೇಕು ಎಂದರು.
“ನಾವು ನಮ್ಮ ಸಾರ್ವಭೌಮತ್ವದ ಸಂಕೇತವಾದ ತ್ರಿವರ್ಣ ಧ್ವಜವನ್ನು ಉತ್ಸಾಹ, ಸಂತೋಷ ಮತ್ತು ಹೆಮ್ಮೆಯಿಂದ ಹಾರಿಸುತ್ತೇವೆ. ನಮ್ಮ ಗಮ್ಯಸ್ಥಾನವು ಆ ಧ್ವಜದಲ್ಲಿ ಮಾತ್ರ ಇರುತ್ತದೆ. ವಿಶ್ವದಲ್ಲಿ ಭಾರತವನ್ನು ದೊಡ್ಡದಾಗಿಸಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ