ಕುಡಿತಕ್ಕೆ ಹಣ ನೀಡಿಲ್ಲವೆಂದು ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
Team Udayavani, Jan 27, 2023, 1:13 AM IST
ಕುಂದಾಪುರ : ಕುಡಿತಕ್ಕೆ ಹಣ ನೀಡಲಿಲ್ಲ ಎಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಂದಮ್ಮ ಶೆಟ್ಟಿ ಸಳ್ವಾಡಿ ಅವರ ಪುತ್ರ ಗೋವಾದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದು, ಅವರ ಹೊಟೇಲ್ನಲ್ಲಿ ಅನಾಥನಾಗಿ ಕೆಲಸ ಮಾಡಿಕೊಂಡಿದ್ದ ವಿಟ್ಟಲ (48) ಅವರನ್ನು ಚಂದಮ್ಮ ಶೆಟ್ಟಿ ಅವರನ್ನು ನೋಡಿಕೊಂಡಿರಲು ಮನೆಯಲ್ಲಿ ಬಿಟ್ಟಿದ್ದರು. 5 ವರ್ಷಗಳಿಂದ ಇಲ್ಲಿದ್ದು, ವಿಟuಲ ಇತ್ತೀಚೆಗೆ ಕುಡಿತದ ಚಟ ಹೊಂದಿದ್ದರು. ಮದ್ಯಪಾನಕ್ಕೆ ಹಣ ನೀಡಿಲ್ಲ ಎಂದು ಮನೆ ಹತ್ತಿರದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು