ಗುಡಿಬಂಡೆ ಚಿಕ್ಕದಾದ್ರೂ ಶೈಕ್ಷಣಿಕವಾಗಿ ರಾಜ್ಯಕೆ ಪ್ರಥಮ


Team Udayavani, Jan 27, 2023, 1:12 PM IST

tdy-13

ಗುಡಿಬಂಡೆ: ತಾಲೂಕು ಚಿಕ್ಕದಾದರು ಅನೇಕ ವಿಷಯಗಳಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ,ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು ಎಂಬ ಗಾದೆ ಮಾತಿಗೆ ಸರಿಮನಾಗಿ ನಿಂತಿದೆ ಶಾಸಕ ಎಸ್‌. ಎನ್‌.ಸುಬ್ಬಾರೆಡ್ಡಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಾತನಾಡಿದ ಅವರು, ಒಂದುಚಿಕ್ಕತಾಲೂಕು ಕರ್ನಾಟಕ ರಾಜ್ಯದಲ್ಲೇ ಶೈಕ್ಷಣಿಕ, ಸಕಾಲ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿಹೆಸರು ವಾಸಿಯಾಗಿದೆ. ಇಂದು ಕೆಲವರುಸಂವಿಧಾನವನ್ನು ಪುನರ್‌ ರಚನೆ ಮಾಡಬೇಕು ಎಂದು ಹೇಳುತ್ತಾರೆ. ಹಾಗೊಮ್ಮೆ ಮಾಡಿದ್ದೇ ಆದಲ್ಲಿ, ಅವರಿಗೆ ಉಳಿಗಾಲವೇ ಇಲ್ಲ ಎಂದು ವಿವರಿಸಿದರು.

ಹಬ್ಬದಂತೆ ಆಚರಿಸಿ: ತ್ಯಾಗ ಬಲಿದಾನದ ಸಂಕೇತವಾಗಿ ನಾವು ಆಚರಿಸುವಂತಹ ರಾಷ್ಟ್ರೀಯ ಹಬ್ಬಗಳು ಕೇವಲ ಸರ್ಕಾರ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಲ್ಲ, ಪ್ರತಿಯೊಬ್ಬರು ಧಾರ್ಮಿಕ ಹಬ್ಬಗಳಂತೆ ಎಲ್ಲರ ಮನೆಗಳಲ್ಲೂ ಆಚರಿಸುವಂತಾಗಬೇಕು ಎಂದು ಹೇಳಿದರು.

ನಿಜವಾದ ಗೌರವ ನೀಡಿದಂತೆ: ನಮಗೆ ಸ್ವಾತಂತ್ರ್ಯ ಬರಲು ಅನೇಕ ಮಹನೀಯರ ತ್ಯಾಗ, ಬಲಿದಾನಕಾರಣವಾಗಿದೆ. ದೇಶಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡಿದ ವ್ಯಕ್ತಿಗಳ ಸ್ಮರಣಾರ್ಥ ಇಂದು ನಾವುಆಚರಿಸುವ ರಾಷ್ಟ್ರೀಯ ಹಬ್ಬಗಳನ್ನು ಧಾರ್ಮಿಕ ಹಬ್ಬಗಳಂತೆ ಎಲ್ಲರೂ ಸಡಗರದಿಂದ ಆಚರಣೆಮಾಡಿದಾಗ ಮಾತ್ರ, ಮಹಾತ್ಮರಿಗೆ ನಾವು ನಿಜವಾದಗೌರವ ನೀಡಿದಂತಾಗುತ್ತದೆ ಎಂದು ತಿಳಿಸಿದರು.

ಕಾನೂನುಗಳ ತಿಳಿದುಕೊಳ್ಳಿ: ನಂತರ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿಮಾತನಾಡಿದ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ವೆಂಕಟರಮಣ್‌, ಸಂವಿಧಾನ ರಚನೆ ಮಾಡಲು ಪ್ರಾರಂಭಿಸಿದಾಗಿನಿಂದ ಸಂವಿಧಾನ ಹೊರಬಂದು, ಅದರ ರಚನೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪಾತ್ರದೊಂದಿಗೆ ಎಲ್ಲಾ ವಿವರಗಳನ್ನು ಎಳೆಎಳೆಯಾಗಿ ವಿವರಿಸಿ, ಜನರುಸಂವಿಧಾನಾತ್ಮಕ ಕಾನೂನುಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ತಹಶೀಲ್ದಾರ್‌ ಸಿಗ್ಬತ್ತುಲ್ಲಾ, ಇಒಬಿಂಧು, ಪಪಂ ಮುಖ್ಯಾಧಿ ಕಾರಿ ಸಬಾಶಿರಿನ್‌,ಬಿಇಒ ಮುನೇಗೌಡ, ಸರ್ಕಾರಿ ನೌಕರರ ಸಂಘದ ಕೆ.ವಿ.ನಾರಾಯಣಸ್ವಾಮಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.