ಅಂಬೇಡ್ಕರ್‌ ಮತ್ತು ಮಹಾ ಆಘಾಡಿಯ ನಡುವೆ ಯಾವುದೇ ಮಾತುಕತೆ ನಡೆದಿಲ್ಲ: ಪವಾರ್‌


Team Udayavani, Jan 28, 2023, 5:28 PM IST

ಅಂಬೇಡ್ಕರ್‌ ಮತ್ತು ಮಹಾ ಆಘಾಡಿಯ ನಡುವೆ ಯಾವುದೇ ಮಾತುಕತೆ ನಡೆದಿಲ್ಲ: ಪವಾರ್‌

ಕೊಲ್ಲಾಪುರ: ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಪ್ರಕಾಶ್‌ ಅಂಬೇಡ್ಕರ್‌ ಅವರ ವಂಚಿತ್‌ ಬಹುಜನ ಅಘಾಡಿ (ವಿಬಿಎ) ಮೈತ್ರಿ ಮಾಡಿಕೊಂಡ ಕೆಲವು ದಿನಗಳ ನಂತರ, ಮಹಾ ವಿಕಾಸ್‌ ಅಘಾಡಿ ನಡುವೆ ಇದುವರೆಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಶನಿವಾರ ಹೇಳಿದ್ದಾರೆ.

ಪಶ್ಚಿಮ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌, ಎನ್‌ಸಿಪಿ ಮತ್ತು ಠಾಕ್ರೆ ನೇತೃತ್ವದ ಶಿವಸೇನೆ ಒಟ್ಟಾಗಿ ಸ್ಪರ್ಧಿಸಲಿವೆ ಎಂದು ಹೇಳಿದ್ದಾರೆ. ಉದ್ಧವ್‌ ಠಾಕ್ರೆ ಅವರ ಶಿವಸೇನೆ ಮತ್ತು ವಿಬಿಎ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಕೇಂದ್ರ ಸಚಿವ ಪವಾರ್‌ ಅವರು, ಚುನಾವಣೆಗೂ ಮುನ್ನ ಪ್ರಕಾಶ್‌ ಅಂಬೇಡ್ಕರ್‌ ಅವರ ವಿಬಿಎ ಬಗ್ಗೆ ಎಂವಿಎಯಲ್ಲಿ ಯಾವುದೇ ಮಾತುಕತೆ ನಡೆದಿಲ್ಲ. ಅವರ ನಡುವೆ ಯಾವಾಗ ಚರ್ಚೆ ನಡೆದಿವು ಎನ್ನುವ ಬಗ್ಗೆಯೂ ಎಂದು ನಮಗೆ ತಿಳಿದಿಲ್ಲ. ನಾವು ಅದರ ಬಗ್ಗೆ ಏನನ್ನೂ ಚರ್ಚಿಸುವುದಿಲ್ಲ.

ಕಾಂಗ್ರೆಸ್‌, ಎನ್‌ಸಿಪಿ ಮತ್ತು ಠಾಕ್ರೆ ನೇತೃತ್ವದ ಶಿವಸೇನೆ ಮುಂಬರುವ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲಿವೆ. ನಾವು ಅಂಬೇಡ್ಕರ್‌ ಅವರೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಅವರು ಹೇಳಿದರು.

ಎನ್‌ಸಿಪಿ ಮತ್ತು ಠಾಕ್ರೆ ನೇತೃತ್ವದ ಸೇನೆಯು ಕಾಂಗ್ರೆಸ್‌ ಜೊತೆಗೆ ಎಂವಿಎ ಭಾಗವಾಗಿದೆ. ಮೂರು ಪಕ್ಷಗಳ ಮೈತ್ರಿ 2019 ರಿಂದ 2022ರ ಜೂನ್‌ ಅಂತ್ಯದವರೆಗೆ ಅಧಿಕಾರದಲ್ಲಿತ್ತು. ಠಾಕ್ರೆ ನೇತೃತ್ವದ ಸರ‌ಕಾರವು ಅವರ ಪಕ್ಷದ ಹಿರಿಯ ನಾಯಕ ಏಕನಾಥ್‌ ಶಿಂಧೆ ಮತ್ತು ಅವರ ಬೆಂಬಲಿಗ ಶಾಸಕರ ಬಂಡಾಯದ ನಂತರ ಪತನಗೊಂಡಿತು. ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ )ಯೊಂದಿಗೆ ಕೈಜೋಡಿಸಿ ಅಧಿಕಾರಕ್ಕೆ ಬಂದರು.

ಪುಣೆಯ ಕಸ್ಬಾ ಮತ್ತು ಚಿಂಚಾಡ್‌ ವಿಧಾನಸಭಾ ಕ್ಷೇತ್ರಗಳಿಗೆ ಮುಂಬರುವ ಉಪಚುನಾವಣೆಗಳು ಅವಿರೋಧವಾಗಿ ನಡೆಯಲು ಎಂವಿಎ ಬೆಂಬಲವನ್ನು ಕೋರುವುದಾಗಿ ಬಿಜೆಪಿ ಹೇಳಿದೆ. ಈ ಕ್ಷೇತ್ರಗಳ ಹಾಲಿ ಬಿಜೆಪಿ ಶಾಸಕರು ಇತ್ತೀಚೆಗೆ ನಿಧನರಾದ ಕಾರಣ ಉಪಚುನಾವಣೆ ಅನಿವಾರ್ಯವಾಗಿದೆ. ಈ ಬಗ್ಗೆ ಪವಾರ್‌ ಅವರನ್ನು ಪ್ರಶ್ನಿಸಿದಾಗ, ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್‌ ಪಾಟೀಲ್‌ ಅವರು ಯಾರಿಗೆ ಪತ್ರ ಬರೆಯುತ್ತಿದ್ದಾರೆಂದು ನನಗೆ ತಿಳಿದಿಲ್ಲ, ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಅವರು ಅವಿರೋಧವಾಗಿ ಹೇಗೆ ಯೋಚಿಸಲಿಲ್ಲ ಎಂದು ನನಗೆ ತಿಳಿದಿಲ್ಲ. ಕೊಲ್ಲಾಪುರ ಮತ್ತು ಪಂಢರಪುರ ಉಪಚುನಾವಣೆ ಸಮಯದಲ್ಲಿ ಅವಿರೋಧವಾಗಿ ಏಕೆ ಯೋಚಿಸಲಿಲ್ಲ.

2019 ರ ನವೆಂಬರ್‌ನಲ್ಲಿ ದೇವೇಂದ್ರ ಫಡ್ನವೀಸ್‌ ಮತ್ತು ಅಜಿತ್‌ ಪವಾರ್‌ ಅವರ ಮುಂಜಾನೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಗ್ಗೆ ಕೇಳಿದಾಗ, ಇದೀಗ ಎರಡು ವರ್ಷಗಳು ಕಳೆದಿವೆ. ನೀವು ಯಾಕೆ ಆ ವಿಷಯವನ್ನು ಪ್ರಸ್ತಾಪಿಸುತ್ತಿದ್ದೀರಿ? 2019 ರ ಅಸೆಂಬ್ಲಿ ಚುನಾವಣಾ ಫಲಿತಾಂಶಗಳ ನಂತರ, ಫಡ್ನವೀಸ್‌ ಅವರು ನವೆಂಬರ್‌ 23 ರಂದು ಅಜಿತ್‌ ಪವಾರ್‌ ಅವರು ಉಪಮುಖ್ಯಮಂತ್ರಿಯಾದರು. ಇಬ್ಬರೂ ಮುಂಜಾನೆಯ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಸರಕಾರವು ಕೇವಲ 80 ಗಂಟೆಗಳ ಕಾಲ ನಡೆಯಿತು.

ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಪವಾರ್‌ ಅವರು ಮಾತನಾಡಿ, ವಿವಿಧ ಪಕ್ಷಗಳ ನಾಯಕರನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.