ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ತಂದೆ,ಮಗಳ ಮೃತ್ಯು


Team Udayavani, Jan 29, 2023, 9:50 PM IST

accident

ಕುಣಿಗಲ್ : ಬೈಕ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗಳು ಮೃತಪಟ್ಟಿರುವ ದಾರುಣ ಘಟನೆ ಬನ್ನಿಮರದಕಟ್ಟೆ (ವೈ.ಕೆ.ರಾಮಯ್ಯ ಸರ್ಕಲ್) ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ

ಮೂಲತಃ ಗುಬ್ಬಿ ತಾಲೂಕು ಸಿಎಸ್ ಪುರ ಹೋಬಳಿ ನಟ್ಟಿಗೆರೆ ಗ್ರಾಮದ, ಈಗ ಬೆಂಗಳೂರಿನ ಸುಂಕದಕಟ್ಟೆ ವಾಸಿ ತಿರುಮಲೇಗೌಡ( 50) ಮತ್ತು ಪುತ್ರಿ ಚಂದನ (20) ಮೃತಪಟ್ಟ ದುರ್ದೈವಿಗಳು

ಘಟನೆ ವಿವರ
ತಿರುಮಲೇಗೌಡ ತನ್ನ ಸ್ವಗ್ರಾಮ ನಟ್ಟಿಗೆರೆ ಗ್ರಾಮಕ್ಕೆ ಹಬ್ಬಕ್ಕೆ ಬಂದು ಹಬ್ಬ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನ ಸುಂಕದಕಟ್ಟೆಗೆ ತನ್ನ ಮಗಳೊಂದಿಗೆ ಹೊಗಬೇಕಾದರೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಢಿ ಕ್ಕಿ ಹೊಡೆದ ಪರಿಣಾಮ ತಿರುಮಲೇಗೌಡ ಸ್ಥಳದಲ್ಲೇ‌ ಮೃತಪಟ್ಟರು. ಆತನ ಮಗಳು ಚಂದನ ತೀವ್ರವಾಗಿ ಗಾಯಗೊಂಡಿದರು, ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಆಸ್ಪತ್ರೆ ಗೆ ಕರೆದ್ಯೋಯುವ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.