ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ತಂದೆ,ಮಗಳ ಮೃತ್ಯು
Team Udayavani, Jan 29, 2023, 9:50 PM IST
ಕುಣಿಗಲ್ : ಬೈಕ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗಳು ಮೃತಪಟ್ಟಿರುವ ದಾರುಣ ಘಟನೆ ಬನ್ನಿಮರದಕಟ್ಟೆ (ವೈ.ಕೆ.ರಾಮಯ್ಯ ಸರ್ಕಲ್) ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ
ಮೂಲತಃ ಗುಬ್ಬಿ ತಾಲೂಕು ಸಿಎಸ್ ಪುರ ಹೋಬಳಿ ನಟ್ಟಿಗೆರೆ ಗ್ರಾಮದ, ಈಗ ಬೆಂಗಳೂರಿನ ಸುಂಕದಕಟ್ಟೆ ವಾಸಿ ತಿರುಮಲೇಗೌಡ( 50) ಮತ್ತು ಪುತ್ರಿ ಚಂದನ (20) ಮೃತಪಟ್ಟ ದುರ್ದೈವಿಗಳು
ಘಟನೆ ವಿವರ
ತಿರುಮಲೇಗೌಡ ತನ್ನ ಸ್ವಗ್ರಾಮ ನಟ್ಟಿಗೆರೆ ಗ್ರಾಮಕ್ಕೆ ಹಬ್ಬಕ್ಕೆ ಬಂದು ಹಬ್ಬ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನ ಸುಂಕದಕಟ್ಟೆಗೆ ತನ್ನ ಮಗಳೊಂದಿಗೆ ಹೊಗಬೇಕಾದರೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಢಿ ಕ್ಕಿ ಹೊಡೆದ ಪರಿಣಾಮ ತಿರುಮಲೇಗೌಡ ಸ್ಥಳದಲ್ಲೇ ಮೃತಪಟ್ಟರು. ಆತನ ಮಗಳು ಚಂದನ ತೀವ್ರವಾಗಿ ಗಾಯಗೊಂಡಿದರು, ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಆಸ್ಪತ್ರೆ ಗೆ ಕರೆದ್ಯೋಯುವ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!