ಅದಾನಿ ಗ್ರೂಪ್ ನ 413 ಪುಟಗಳ ಪ್ರತಿಕ್ರಿಯೆ…ವರದಿಗೆ ಹಿಂಡೆನ್ ಬರ್ಗ್ ವಾದವೇನು?

ಈ ನಕಲಿ ವರದಿಯಲ್ಲಿ ನಮ್ಮ ವ್ಯವಹಾರಗಳ ಬಗ್ಗೆ ಏನನ್ನೂ ಪತ್ತೆ ಹಚ್ಚಿಲ್ಲ.

Team Udayavani, Jan 30, 2023, 2:44 PM IST

thumb-2

ನವದೆಹಲಿ/ವಾಷಿಂಗ್ಟನ್: ಅಮೆರಿಕದ ಹಿಂಡೆನ್ ಬರ್ಗ್ ಸಂಸ್ಥೆ ನೀಡಿರುವ ವರದಿ ಸುಳ್ಳಿನಿಂದ ಕೂಡಿದೆ. ನಮ್ಮ ಸಮೂಹ ಸಂಸ್ಥೆಯ ವಹಿವಾಟಿನಲ್ಲಿ ವಂಚನೆ ನಡೆದಿದೆ ಎಂಬ ಯಾವುದೇ ಅಂಶವನ್ನು ಅದು ಪತ್ತೆಹಚ್ಚಿಲ್ಲ ಎಂದು ಅದಾನಿ ಗ್ರೂಪ್ಸ್ ನ ಮುಖ್ಯ ಹಣಕಾಸು ಅಧಿಕಾರಿ ಜುಗೆಶೀಂದರ್ ಸಿಂಗ್ ಬ್ಯುಸಿನೆಟ್ ಟುಡೇಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಆರೆಸ್ಸೆಸ್ ಆಡಳಿತ ಸಾಂವಿಧಾನಿಕ ಮೌಲ್ಯಗಳಿಗೆ ಕಿಂಚಿತ್ತೂ ಗೌರವ ಕೊಡುತ್ತಿಲ್ಲ: ಪಿಣರಾಯಿ ವಿಜಯನ್

ಸುಳ್ಳು ಮತ್ತು ತಪ್ಪು ಮಾಹಿತಿಯನ್ನ ಆಧರಿಸಿರುವ ಈ ನಕಲಿ ವರದಿಯಲ್ಲಿ ನಮ್ಮ ವ್ಯವಹಾರಗಳ ಬಗ್ಗೆ ಏನನ್ನೂ ಪತ್ತೆ ಹಚ್ಚಿಲ್ಲ. ವರದಿಯು ನಮ್ಮ ಮೂಲಭೂತ ವ್ಯವಹಾರಗಳ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ಹಿಂಡೆನ್ ಬರ್ಗ್ ವರದಿಯನ್ನು ತಳ್ಳಿಹಾಕಿರುವ ಅದಾನಿ ಗ್ರೂಪ್ಸ್, ಬರೋಬ್ಬರಿ 413 ಪುಟಗಳ ಸುದೀರ್ಘ ಪ್ರತಿಕ್ರಿಯೆಯನ್ನು ನೀಡಿದೆ. ಹಿಂಡನ್ ಬರ್ಗ್ ವರದಿಯು ಅಮೆರಿಕ ಸಂಸ್ಥೆಗೆ ಆರ್ಥಿಕ ಲಾಭ ಮಾಡಿಕೊಡಲು, ಸುಳ್ಳು ಮಾರುಕಟ್ಟೆಯನ್ನು ಸೃಷ್ಟಿಸಿ ಆರ್ಥಿಕ ಲಾಭ ಮಾಡಿಸಲು ಹಿಂಡೆನ್ ಬರ್ಗ್ ಸಂಸ್ಥೆ ಅವಕಾಶ ಮಾಡಿಕೊಟ್ಟಿರುವುದಾಗಿ ಅದಾನಿ ಗ್ರೂಪ್ಸ್ ಪ್ರತಿಕ್ರಿಯೆಯಲ್ಲಿ ತಿರುಗೇಟು ನೀಡಿದೆ.

ನಾವು ಎಲ್ಲಾ 88 ಪ್ರಶ್ನೆಗಳಿಗೂ ಉತ್ತರಿಸಿದ್ದೇವೆ. ಒಂದು ವೇಳೆ ನಾವು ಎಲ್ಲಾ 88 ಪ್ರಶ್ನೆಗಳಿಗೆ ಉತ್ತರಿಸದಿದ್ದರೂ ಹಿಂಡೆನ್ ಬರ್ಗ್ ನಮ್ಮ ಮಾಹಿತಿಯನ್ನು ಬಳಸಿಕೊಂಡಿದೆಯೇ ವಿನಃ ಯಾವುದೇ ಸಂಶೋಧನೆ ನಡೆಸಲಿಲ್ಲ. ಇದರಲ್ಲಿನ 68 ಪ್ರಶ್ನೆಗಳು ನಕಲಿಯಾಗಿದ್ದು, ಅದನ್ನು ತಪ್ಪಾಗಿ ಬಳಸಿಕೊಂಡಿರುವುದಾಗಿ ಅದಾನಿ ಗ್ರೂಪ್ ಸಿಎಫ್ ಒ ತಿಳಿಸಿದ್ದಾರೆ.

ಹಿಂಡೆನ್ ಬರ್ಗ್ ಹೇಳೋದೇನು?

ಹಿಂಡೆನ್ ಬರ್ಗ್ ವರದಿಯ ಬಗ್ಗೆ ಅದಾನಿ ಗ್ರೂಪ್ ಸೋಮವಾರ (ಜನವರಿ 30) ಬಿಡುಗಡೆಗೊಳಿಸಿರುವ 413 ಪುಟಗಳ ಪ್ರತಿಕ್ರಿಯೆಗೆ ಹಿಂಡೆನ್ ಬರ್ಗ್ ಪ್ರತ್ಯುತ್ತರ ನೀಡಿದ್ದು, ರಾಷ್ಟ್ರೀಯತೆಯಿಂದ ವಂಚನೆಯನ್ನು ಸಂದಿಗ್ಧಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

“ಅದಾನಿ ಗ್ರೂಪ್ ತನ್ನ ಜಂಬದ ಪ್ರತಿಕ್ರಿಯೆ ಮೂಲಕ ನಾವು ಎತ್ತಿರುವ ಪ್ರಮುಖ ಆರೋಪವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದೆ. ಅದಾನಿ ಗ್ರೂಪ್ ನಿರೀಕ್ಷೆಯಂತೆ ಪ್ರಮುಖ ವಿಷಯವನ್ನು ಮರೆಮಾಚಲು ರಾಷ್ಟ್ರೀಯವಾದವನ್ನು ಮುಂಚೂಣಿಗೆ ತಂದಿದೆ ಎಂದು ತಿಳಿಸಿದೆ.

ಅದಾನಿ ಗ್ರೂಪ್ ನ ರಾಷ್ಟ್ರೀಯವಾದವನ್ನು ನಾವು ಒಪ್ಪುವುದಿಲ್ಲ. ಭಾರತ ಶಕ್ತಿಶಾಲಿ ಪ್ರಜಾಪ್ರಭುತ್ವ ದೇಶ ಎಂಬುದನ್ನು ನಾವು ಒಪ್ಪುತ್ತೇವೆ. ಭಾರತ ಭವಿಷ್ಯದ ಉತ್ತೇಜನಕಾರಿ ಸೂಪರ್ ಪವರ್ ಎಂಬುದನ್ನು ಅಲ್ಲಗಳೆಯಲಾರೆವು. ಆದರೆ ವ್ಯವಸ್ಥಿತವಾಗಿ ರಾಷ್ಟ್ರದ ಆರ್ಥಿಕ ಸ್ಥಿತಿಯನ್ನು ಬುಡಮೇಲು ಮಾಡುತ್ತಿರುವ ಅದಾನಿ ಗ್ರೂಪ್ ನಿಂದ ಭಾರತದ ಅಭಿವೃದ್ಧಿಯ ಭವಿಷ್ಯವನ್ನು ತಡೆಹಿಡಿಯಲಾಗಿದೆ ಎಂದು ನಾವು ನಂಬುತ್ತೇವೆ ಎಂಬುದಾಗಿ ಹಿಂಡೆನ್ ಬರ್ಗ್ ಹೇಳಿದೆ.

ಟಾಪ್ ನ್ಯೂಸ್

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.