ಅಂಡರ್ 19: ಅರ್ಚನಾ ಕುಟುಂಬ ಫೈನಲ್‌ ನೋಡಲು ನೆರವು ನೀಡಿದ ಪೊಲೀಸ್‌ ಅಧಿಕಾರಿ


Team Udayavani, Jan 31, 2023, 10:15 AM IST

thumb-2

ಲಕ್ನೋ: ಭಾನುವಾರ ಭಾರತ 19 ವಯೋಮಿತಿ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಗೆದ್ದಿದೆ. ಈ ಕೂಟದ ಮೂಲಕ ಹಲವು ಅದ್ಭುತ ಪ್ರತಿಭೆಗಳು ಬಂದಿವೆ. ಫೈನಲ್‌ನಲ್ಲಿ ಆಡಿ 2 ವಿಕೆಟ್‌ ಪಡೆದ ಅರ್ಚನಾ ದೇವಿ ಇವರಲ್ಲೊಬ್ಬರು.

ವಿಚಿತ್ರವೆಂದರೆ ಕಾನ್ಪುರದಿಂದ ಕೇವಲ 30 ಕಿ.ಮೀ. ಅಂತರದಲ್ಲಿ ಅರ್ಚನಾ ಹಳ್ಳಿಯಿದೆ. ಆದರೆ ಇಲ್ಲಿ ವಿದ್ಯುತ್‌ ನದ್ದು ದೊಡ್ಡ ಸಮಸ್ಯೆ. ಇಡೀ ಗ್ರಾಮಸ್ಥರಿಗೆ ಕರೆಂಟ್‌ ಕೈಕೊಟ್ಟರೆ ಫೈನಲ್‌ ನೋಡುವುದು ಹೇಗೆ ಎಂಬ ಚಿಂತೆ. ಇದು ಊರಿನ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಗೊತ್ತಾಗಿ ಮನೆಗೊಂದು ಇನ್ವರ್ಟರ್‌ ಕಳುಹಿಸಿಕೊಟ್ಟು, ಇಡೀ ಹಳ್ಳಿಗೆ ಪಂದ್ಯ ನೋಡಲು ಅವಕಾಶ ಮಾಡಿಕೊಟ್ಟರು ಎಂದು ಸಹೋದರ ರೋಹಿತ್‌ ಹೇಳಿದ್ದಾರೆ.

ಇದನ್ನೂ ಓದಿ:ಅಪ್ರಾಪ್ತನಿಂದ ಶಿವಾಜಿ ಮಹಾರಾಜರಿಗೆ ಅಪಮಾನ: ವಿಚಾರಣೆ ನಡೆಸುತ್ತಿರುವ ಪೊಲೀಸರು

ಭಾರತ ಪಂದ್ಯ ಕೂಡಲೇ ತಾಯಿ ಸಾವಿತ್ರೀ ದೇವಿ, ಸಹೋದರ ರೋಹಿತ್‌ ಇಡೀ ಗ್ರಾಮಸ್ಥರಿಗೆ ಲಡ್ಡು ಹಂಚಿದ್ದಾರೆ. ಲಡ್ಡು ಹಂಚುತ್ತಿದ್ದರೂ ಮಗಳು ಮಾಡಿದ ಸಾಧನೆಯೇನೆನ್ನುವುದು ತಾಯಿ ಅರ್ಥವಾಗಿರಲಿಲ್ಲ. ಅದನ್ನು ಅವರೇ ಹೇಳಿಕೊಂಡಿದ್ದಾರೆ. “ನನಗೆ ಕ್ರಿಕೆಟ್‌ ಬಗ್ಗೆ ಗೊತ್ತಿಲ್ಲ, ಆದರೆ ಅವಳು ಆಡುತ್ತಿರುವುದನ್ನು ಟೀವಿಯಲ್ಲಿ ನೋಡಿ ಸಂಭ್ರಮಿಸಿದ್ದೇನೆ. ಆದ್ದರಿಂದ ಸತತವಾಗಿ ಲಡ್ಡು ಹಂಚುತ್ತಲೇ ಇದ್ದೇನೆ’ ಎಂದು ಹೇಳಿದ್ದಾರೆ.

2008ರಲ್ಲಿ ತಂದೆ, 17ರಲ್ಲಿ ಸಹೋದರನ ಸಾವು: ಬಡತನದ ಕುಟುಂಬ ಅರ್ಚನಾ ಅವರದ್ದು. 2008ರಲ್ಲೇ ತಂದೆ ಶಿವರಾಮ್‌ ತೀರಿಕೊಂಡಿದ್ದರು. ಆಗ ಅರ್ಚನಾ ಅವರಿಗೆ ಕೇವಲ 4 ವರ್ಷ. 2017ರಲ್ಲಿ ಹಾವು ಕಚ್ಚಿ ಸಹೋದರೊಬ್ಬ ತೀರಿಕೊಂಡರು. ಪರಿಸ್ಥಿತಿ ಹೀಗಿದ್ದಾಗ ಕ್ರಿಕೆಟ್‌ ಆಡುವುದೇ ಬೇಡವೆಂದು ತಾಯಿ ಹಠ ಹಿಡಿದಿದ್ದರು. ಊರಿನವರೂ ವ್ಯಂಗ್ಯವಾಡಿದ್ದರು. ಈ ಎಲ್ಲ ವಿರೋಧಗಳನ್ನು ದಾಟಿ ಅರ್ಚನಾ ಕ್ರಿಕೆಟ್‌ ಆಡಿ ಈ ಮಟ್ಟಕ್ಕೆ ತಲುಪಿದ್ದಾರೆ.

ಟಾಪ್ ನ್ಯೂಸ್

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

1-wqeqewqe

Mass sick leave; ವಜಾಗೊಂಡ ಎಲ್ಲಾ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬಂದಿ ಮರುನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqewq

NADA ಬೆನ್ನಲ್ಲೇ UWW ನಿಂದಲೂ ವರ್ಷಾಂತ್ಯದ ವರೆಗೆ ಬಜರಂಗ್ ಅಮಾನತು

kl rahul

KL Rahul; ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

IPL 2024; Trending Come to RCB: What happened to the LSG team ?

IPL 2024; ಟ್ರೆಂಡ್ ಆಗುತ್ತಿದೆ Come to RCB: ಅಷ್ಟಕ್ಕೂ ಎಲ್ಎಸ್ ಜಿ ತಂಡದಲ್ಲಿ ಆಗಿದ್ದೇನು?

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

HD Revanna: ರೇವಣ್ಣಗೆ ಧೈರ್ಯ ತುಂಬಿದ ಜೆಡಿಎಸ್‌ ಶಾಸಕರು

HD Revanna: ರೇವಣ್ಣಗೆ ಧೈರ್ಯ ತುಂಬಿದ ಜೆಡಿಎಸ್‌ ಶಾಸಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.