ಆಧುನಿಕ ಭಾರತದ ಹರಿಕಾರ ರಾಜಾರಾಮ್‌ ಮೋಹನ್‌ರಾಯ್‌; ಡಾ| ಪಿ.ಎಸ್‌. ಯಡಪಡಿತ್ತಾಯ

ಮೋಹನ್‌ರಾಯ್‌ ಅವರ ಪ್ರಸ್ತುತತೆ' ವಿಷಯದ ಕುರಿತ 2 ದಿನಗಳ ವಿಚಾರಣ ಸಂಕಿರಣ

Team Udayavani, Jan 31, 2023, 3:16 PM IST

ಆಧುನಿಕ ಭಾರತದ ಹರಿಕಾರ ರಾಜಾರಾಮ್‌ ಮೋಹನ್‌ರಾಯ್‌; ಡಾ| ಪಿ.ಎಸ್‌. ಯಡಪಡಿತ್ತಾಯ

ಕೊಟ್ಟಾರ: ಸ್ವಾತಂತ್ರ್ಯ ಪೂರ್ವದಲ್ಲಿಯೇ ಮಹಿಳೆಯರ ಸ್ವಾಭಿಮಾನಕ್ಕೆ ಪೂರಕವಾಗಿ ಹೋರಾಟ ಮಾಡಿ ಸತಿ ಸಹಗಮನ, ಬಾಲ್ಯ ವಿವಾಹ, ವಿಧವೆಯರಿಗೆ ಸಾಮಾಜಿಕ ಕಾರ್ಯ ಕ್ರಮಗಳಿಂದ ಬಹಿಷ್ಕಾರದಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಮಹಿಳಾ ಪರ ಧ್ವನಿ ಎತ್ತಿದ್ದ ರಾಜಾರಾಮ್‌ ಮೋಹನ್‌ ರಾಯ್‌ ಅವರು ಆಧುನಿಕ ಭಾರತದ ಹರಿಕಾರ ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಡಾ| ಪಿ.ಎಸ್‌. ಯಡಪಡಿತ್ತಾಯ ವಿಶ್ಲೇಷಿಸಿದ್ದಾರೆ.

ಕೊಟ್ಟಾರ ಬಳಿಯ ಎ.ಜೆ. ಇನ್‌ ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಪ್ರಾಯೋಜಕತ್ವ ಮತ್ತು ಲಕ್ನೋದ ಅನನ್ಯ ಇನ್‌ಸ್ಟಿಟ್ಯೂಟ್‌ ಫಾರ್‌ ಡೆವಲಪ್‌ ಮೆಂಟ್‌ ರಿಸರ್ಚ್‌ ಆ್ಯಂಡ್‌ ಸೋಶಿಯಲ್‌ ಆ್ಯಕ್ಷನ್‌ ಸಹಭಾಗಿತ್ವದಲ್ಲಿ ಸಮಾಜ ಸುಧಾರಕ ರಾಜಾರಾಮ್‌ ಮೋಹನ್‌ ರಾಯ್‌ ಅವರ 250ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ “ನವ ಭಾರತದಲ್ಲಿ ಮಹಿಳಾ ಸಶಕ್ತೀಕರಣ ಮತ್ತು ಪರಿವರ್ತನೆಯಲ್ಲಿ ರಾಜರಾಮ್‌ ಮೋಹನ್‌ರಾಯ್‌ ಅವರ ಪ್ರಸ್ತುತತೆ’ ವಿಷಯದ ಕುರಿತ 2 ದಿನಗಳ ವಿಚಾರಣ ಸಂಕಿರಣದ ಉದ್ಘಾಟನ ಸಮಾರಂಭದಲ್ಲಿ ಅವರು, ವಿಶೇಷ ಸಂಚಿಕೆಯನ್ನು ಅನಾ
ವರಣಗೊಳಿಸಿ ಮಾತನಾಡಿದರು.

ಅಂದಿನ ಕಾಲದಲ್ಲಿಯೇ ಎಲ್ಲ ಧರ್ಮ ಗ್ರಂಥಗಳನ್ನು ಓದಿ ತಿಳಿದುಕೊಂಡಿದ್ದ ರಾಜಾರಾಮ್‌ ಮೋಹನ್‌ರಾಯ್‌ ಅವರು, ಮಾನವೀಯತೆಯನ್ನು ಎತ್ತಿ ಹಿಡಿದವರು. ಭಾರತೀಯ ಸಮಾಜದ ಸುಧಾರಣೆ ಮತ್ತು ಆಧುನೀಕರಣ ಅವರ ಚಿಂತನೆಯಾಗಿದ್ದು, ಇಂದಿಗೂ ನಾವು ಮಾತನಾಡುತ್ತಿರುವ ಸಮಾನತೆ, ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಬೇರು ಅವರು ರಚಿಸಿದ ಬ್ರಹ್ಮ ಸಭಾ ಆಗಿದೆ ಎಂದರು.

ಲಕ್ನೋದ ಅನನ್ಯ ಇನ್‌ ಸ್ಟಿಟ್ಯೂಟ್‌ ಫೋರ್‌ ಡೆವಲಪ್‌ಮೆಂಟ್‌ ರಿಸರ್ಚ್‌ ಆ್ಯಂಡ್‌ ಸೋಶಿಯಲ್‌ ಆ್ಯಕ್ಷನ್‌ ನ ನಿರ್ದೇಶಕ ಡಾ| ಅವಧೇಶ್‌ ಕುಮಾರ್‌ ಸಿಂಗ್‌ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಎಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ| ಎ.ಜೆ. ಶೆಟ್ಟಿ ವಹಿಸಿದ್ದರು. ಎ.ಜೆ. ಇನ್‌ ಸ್ಟಿಟ್ಯೂಟ್‌ ಆಫ್ ಮ್ಯಾನೇಂಜ್‌ಮೆಂಟ್‌ನ ನಿರ್ದೇಶಕ ಡಾ| ಟಿ. ಜಯಪ್ರಕಾಶ್‌ ರಾವ್‌ ಸ್ವಾಗತಿಸಿದರು. ಸಂಯೋಜಕಿ ಪ್ರೊ| ಸ್ವಪ್ನಾ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿ ಸಿದರು. ಸಹ ಸಂಯೋಜಕ ಡಾ| ರಾಜೇಶ್‌ ವಂದಿಸಿದರು. ದೀಕ್ಷಾ ರಾವ್‌ ನಿರೂಪಿಸಿದರು.

ಸೌಲಭ್ಯ ಪಡೆಯಲು ಮಹಿಳೆ ಸಮರ್ಥಳಾಗಲಿ
ಮುಖ್ಯ ಅತಿಥಿಯಾಗಿದ್ದ ಮಕ್ಕಳ ಹಕ್ಕುಗಳಿಗಾಗಿನ ವಿಶ್ವ ರಾಯಭಾರಿ ಡಾ| ವನಿತಾ ಎನ್‌. ತೋರ್ವಿ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಮಹಿಳೆಯರು ಅನುಭವಿಸುತ್ತಿದ್ದ ದೌರ್ಜನ್ಯ, ನೋವು, ಅಸಮಾನತೆಯ ಪರಿಸ್ಥಿತಿ ಇಂದು ಭಿನ್ನವಾಗಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯ, ಅಪರಾಧ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿಲ್ಲದಿರುವುದು ದೌರ್ಭಾಗ್ಯ. ಹಾಗಿದ್ದರೂ ಮಹಿಳೆಯರು ತಮ್ಮನ್ನು ಅಬಲೆಯರು ಎಂದು ತಿಳಿಯದೆ ತಮಗೆ ಸರಕಾರ, ಸಮಾಜದಿಂದ ದೊರೆಯುವ ಸೌಲಭ್ಯ, ಹಕ್ಕನ್ನು ಪಡೆಯುವಲ್ಲಿ ಸಮರ್ಥಳಾಗಬೇಕು ಎಂದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.