ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಕೈಗೆ ಕೈಜೋಡಿಸಿವೆವು ಪಾದಯಾತ್ರೆ ಮೂಲಕ ಜನರ ಬಳಿಗೆ ಹೋಗುತ್ತಿದ್ದೇವೆ

Team Udayavani, Jan 31, 2023, 6:25 PM IST

ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಜಮಖಂಡಿ: ಬಿಜೆಪಿಯವರು ಕೇವಲ ಸೈನಿಕರು, ಹಿಂದುಭಕ್ತರು ಎಂದು ಹೇಳಿಕೊಂಡು ಹಿಂದು ಮುಸ್ಲಿಂ ನಡುವೆ ಕೋಮುಗಲಭೆ ಸೃಷ್ಟಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಬಿಜೆಪಿ ರೈತರಿಗೆ ಸಾಲಮನ್ನಾ ಭರವಸೆ ನೀಡಿದ್ದನ್ನು ಮರೆತಿದೆ. ರೈತರ ಕಬ್ಬಿನ ಬೆಳೆಗೆ ಬೆಂಬಲ ಬೆಲೆ ನೀಡಿಲ್ಲ. ಸಾರ್ವಜನಿಕರಿಗೆ ಯಾವುದೇ ರಿಯಾಯತಿ ಯೋಜನೆ ಅನುಷ್ಠಾನಗೊಳಿಸಿಲ್ಲ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ಶೂರ್ಪಾಲಿ ಗ್ರಾಮದಲ್ಲಿ ಜಮಖಂಡಿ ಮತಕ್ಷೇತ್ರದ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಕೈಗೆ ಕೈ ಜೋಡಿಸಿ ಪಾದಯಾತ್ರೆ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಕೈಗೆ ಕೈಜೋಡಿಸಿವೆವು ಪಾದಯಾತ್ರೆ ಮೂಲಕ ಜನರ ಬಳಿಗೆ ಹೋಗುತ್ತಿದ್ದೇವೆ. ಬಿಜೆಪಿ ವೈಫಲ್ಯ ಜತೆಗೆ ಕಾಂಗ್ರೆಸ್‌ ಯೋಜನೆ ಸಹಿತ ಮತಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಅರಿವು ಮೂಡಿಸಲಾಗುತ್ತಿದೆ. ನನ್ನ ಶಾಸಕ ಅವಧಿಯಲ್ಲಿ ಒಂದು ಸಾವಿರ ಕೋಟಿ ಮತ್ತು ಹಿಂದಿನ ಅವ ಯಲ್ಲಿ ನಮ್ಮ ತಂದೆಯವರ ಅವಧಿಯಲ್ಲಿ 600 ಕೋಟಿ ಸೇರಿದಂತೆ ನಾಲ್ಕು ವರ್ಷ ಅವಧಿಯಲ್ಲಿ 1600 ಕೋಟಿ ಮತಕ್ಷೇತ್ರದ ಅಭಿವೃದ್ಧಿ ಅನುದಾನ ತರಲಾಗಿದೆ ಎಂದರು.

9 ಕೋಟಿ ವೆಚ್ಚದಲ್ಲಿ ಶೂರ್ಪಾಲಿ ಗ್ರಾಮದ ರಸ್ತೆ ಮಾಡಲಾಗಿದೆ. ಶುದ್ದೀಕರಣ ನೀರಿನ ಘಟಕ ನಿರ್ಮಿಸಲಾಗಿದೆ. ವಿದ್ಯುತ್‌ 110 ಕೆವಿ ಕಾಮಗಾರಿ 1.40 ಕೋಟಿ ವೆಚ್ಚದ ಟೆಂಡರ್‌ ಕರೆಯಲಾಗಿದೆ. ಮುಂದಿನ ದಿನದಲ್ಲಿ ನಮ್ಮ ಸರಕಾರ ಅ ಕಾರಕ್ಕೆ ಬಂದರೇ ಪತ್ರಿಮನೆಗೆ ಉಚಿತ 200 ಯುನಿಟ್‌ ವಿದ್ಯುತ್‌ ನೀಡಲಾಗುವದು.

ಮನೆ ಯಜಮಾನಿಗೆ ಮಾಸಿಕ 2 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತದೆ. 10 ಕೆ.ಜಿ ಅಕ್ಕಿ ನೀಡಲಾಗುತ್ತದೆ. ಅಂದಿನ ಅವಧಿಯಲ್ಲಿ 165 ಭರವಸೆಯಲ್ಲಿ 158 ಭರವಸೆ ಕಾಂಗ್ರೆಸ್‌ ಈಡೇರಿಸಿದೆ. ಶಾಲಾಮಕ್ಕಳಿಗೆ ಚಾಕ್‌ಪೀಸ್‌ ಖರೀದಿಸಲು ಸರಕಾರದಲ್ಲಿ ಅನುದಾನವಿಲ್ಲ. ಕಾಂಗ್ರೆಸ್‌ ಸರಕಾರ ಶಿಕ್ಷಣ ಕ್ಷೇತ್ರಕ್ಕೆ, ವಿದ್ಯಾರ್ಥಿ ವೇತನಕ್ಕೆ 75 ಸಾವಿರ ಕೋಟಿ ಖರ್ಚು ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಬಿಜೆಪಿ ಅನ್ಯಾಯ ಮಾಡುತ್ತಿದೆ. ಪಂಚಮಸಾಲಿ. ಮರಾಠಾ ಸಮಾಜಕ್ಕೆ ಮೀಸಲಾತಿ ನೀಡುತ್ತಿಲ್ಲ.

ನ್ಯಾಯವಾದಿ ಎನ್‌.ಎಸ್‌.ದೇವರವರ ಮಾತನಾಡಿದರು. ವೇದಿಕೆಯಲ್ಲಿ ಎನ್‌ .ಎ.ಅಧ್ಯಾಪಕ, ಶ್ಯಾಮರಾವ ಘಾಟಗೆ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವರ್ಧಮಾನ ನ್ಯಾಮಗೌಡ, ಜಿಲ್ಲಾ ಕಿಸಾನ ಉಪಾಧ್ಯಕ್ಷ ಪ್ರಕಾಶ ಕನ್ನಬೂರ, ಅಭಯಕುಮಾರ ನಾಂದ್ರೇಕರ, ಅನ್ವರ ಮೋಮಿನ, ಭೀಮಶಿ ನಡುವಿನಮನಿ, ಬಸವರಾಜ ನ್ಯಾಮಗೌಡ, ಭಾಸ್ಕರ ಬಡಿಗೇರ, ಎ.ಆರ್‌.ಶಿಂಧೆ, ಈರಪ್ಪ ಕರಬಸನ್ನವರ, ಅರ್ಜುನ ದಳವಾಯಿ, ಸಿದ್ದು ಮೀಸಿ, ಈಶ್ವರ ವಾಳೆನ್ನವರ, ರಫೀಕ ಬಾರಿಗಡ್ಡಿ, ಭೀಮಸಿ ಕದಂ, ರೆಹಮಾನ ಜಮಖಂಡಿ, ಪರಮಾನಂದ ಗವರೋಜಿ, ಬಸವರಾಜ ಹರಕಂಗಿ ಸಹಿತ ಹಲವರು ಇದ್ದರು.

ಟಾಪ್ ನ್ಯೂಸ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮಹಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.