ಕಿರುಕುಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಆ ಸಂದರ್ಭದ ಸಹಜ ಪ್ರಕ್ರಿಯೆ: ಸಾನ್ಯಾ ಅಯ್ಯರ್


Team Udayavani, Jan 31, 2023, 7:22 PM IST

ಕಿರುಕುಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಆ ಸಂದರ್ಭದ ಸಹಜ ಪ್ರಕ್ರಿಯೆ: ಸಾನ್ಯಾ ಅಯ್ಯರ್

ಪುತ್ತೂರು: ಪುತ್ತೂರು ಕಂಬಳ ಕೂಟದಲ್ಲಿ ನಶೆಯಲಿದ್ದ ಅಪರಿಚಿತ ವ್ಯಕ್ತಿಯೋರ್ವ ಅಸಭ್ಯ ರೀತಿಯಲ್ಲಿ ವರ್ತಿಸಿದ್ದು ಬಿಟ್ಟರೆ ಯಾವುದೇ ಹಲ್ಲೆ ಪ್ರಕರಣ ನಡೆದಿಲ್ಲ ಎಂದು ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಸಾನ್ಯಾ ಅಯ್ಯರ್ ಪ್ರತಿಕ್ರಿಯಿಸಿದ್ದಾರೆ.

ಮಾದ್ಯಮದ ಜತೆ ಮಾತನಾಡಿದ ಅವರು, ಪುತ್ತೂರು ಕೋಟಿ-ಚೆನ್ನಯ ಕಂಬಳ ಕೂಟಕ್ಕೆ ಅತಿಥಿಯಾಗಿ ಕರೆದಿದ್ದರು. ರಾತ್ರಿ ಸಭೆ ಮುಗಿದ ಬಳಿಕ ಕಂಬಳ ನೋಡುವುದೋಸ್ಕರ ಮರಳಿ ಬಂದಿದ್ದೆ. ವೀಕ್ಷಣೆಯ ನಂತರ ಹಿಂತಿರುಗುತಿದ್ದ ವೇಳೆಯಲ್ಲಿ ನಶೆಯಲ್ಲಿದ್ದ ಅಪರಿಚಿತ ಯುವಕ ನನ್ನ ಸ್ನೇಹಿತೆಯರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿ ಕ್ಷಣ ಮಾತ್ರದಲ್ಲಿ ಅಲ್ಲಿಂದ ಪರಾರಿಯಾಗಿದ್ದ. ಈ ವಿಷಯ ತಿಳಿದು ಜನ ಸೇರಿದ್ದರು. ಆಯೋಜಕರು ನಮ್ಮನ್ನು ವೇದಿಕೆಗೆ ಕರೆದುಕೊಂಡು ಹೋಗಿದ್ದು ಈ ವೇಳೆ ಹೆಣ್ಣಿನ ಮೇಲಿನ ವರ್ತನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದೇನೆ. ಇದು ಆ ಸಂದರ್ಭದಲ್ಲಿ ಉಂಟಾಗುವ ಸಹಜ ಪ್ರಕ್ರಿಯಷ್ಟೇ ಎಂದವರು ಹೇಳಿದರು.

ಪುತ್ತೂರು ಕಂಬಳ ಕೂಟದಲ್ಲಿ ನಾನು ಯಾರಿಗೂ ಕಪಾಳ ಮೋಕ್ಷ ಮಾಡಿಲ್ಲ, ನನಗೂ ಯಾರೂ ಕಪಾಳ ಮೋಕ್ಷ ಮಾಡಿಲ್ಲ. ಈ ರೀತಿಯ ವಿಚಾರ ಹೇಗೆ ಹಬ್ಬಿತ್ತು ತಿಳಿದಿಲ್ಲ. ಲಕ್ಷಾಂತರ ಜನ ಭಾಗವಹಿಸಿದ ಕಾರ್ಯಕ್ರಮ ಅದಾಗಿದ್ದು ಅಪರಿಚಿತ ಯುವಕನ ಗುರುತು ಪತ್ತೆಯಾಗದ ಕಾರಣ ಪೊಲೀಸ್ ದೂರು ನೀಡಿಲ್ಲ ಎಂದು ಅವರು ಹೇಳಿದರು.

ಕಂಬಳ ಆಯೋಜಕರು ನಮ್ಮನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ನಾವು ಸಭೆ ಮುಗಿಸಿ ಕಂಬಳಕ್ಕೆ ಮರಳಿ ಬರುವ ವಿಚಾರ ಅವರಿಗೆ ಗೊತ್ತಿರಲಿಲ್ಲ. ಮೊದಲೇ ತಿಳಿಸಿದ್ದರೆ ಸುರಕ್ಷತಾ ಕ್ರಮದಿಂದ ನಮ್ಮನ್ನು ಕರೆದೊಯ್ಯುತ್ತಿದ್ದರು. ಘಟನೆ ನಡೆದ ಮೇಲೆ ಆಯೋಜಕರು ಆರೋಪಿ ಪತ್ತೆಗೆ, ನಮ್ಮ ಸುರಕ್ಷತೆಗೆ ಗರಿಷ್ಟ ಸಹಕಾರ ನೀಡಿದ್ದಾರೆ ಎಂದ ಸಾನ್ಯಾ, ಕಂಬಳಕ್ಕೆ ತನ್ನದೇ ಆದ ಶ್ರೇಷ್ಠ ಪರಂಪರೆ ಇದೆ. ಪುತ್ತೂರಿನ ಕಂಬಳ ಉತ್ತಮ ರೀತಿಯಲ್ಲಿ ನಡೆದಿದೆ. ಯಾರೋ ಒಬ್ಬ ನಶೆಯಲ್ಲಿದ್ದ ವ್ಯಕ್ತಿಯ ವರ್ತನೆಯಿಂದ ಕಂಬಳಕ್ಕೆ ಧಕ್ಕೆ ಆಗುವುದಿಲ್ಲ ಎಂದರು.

ಇದನ್ನೂ ಓದಿ: ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಟಾಪ್ ನ್ಯೂಸ್

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.