ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ
Team Udayavani, Jan 31, 2023, 9:21 PM IST
ಚಾಮರಾಜನಗರ: ತಾಲೂಕಿನ ಮಲೆಯೂರು ಗ್ರಾಮದಲ್ಲಿ ಮಂಗಳವಾರ ಸೋಮೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಗ್ರಾಮ ದೇವತೆ ಮಾರಮ್ಮ ಹಾಗೂ ಸೋಮೇಶ್ವರ ಜಾತ್ರೆ ಪ್ರತಿವರ್ಷ ನಿರಂತರವಾಗಿ ನಡೆಯುತ್ತಾ ಬಂದಿದ್ದು, ಈ ಬಾರಿ ಮಂಗಳವಾರ ಸೋಮೇಶ್ವರ ರಥೋತ್ಸವ ನಡೆಯಿತು. ಸಂಜೆ 4ಕ್ಕೆ ರಥೋತ್ಸವ ಆರಂಭವಾಗಿ, 6 ಗಂಟೆಯವರೆಗೂ ನಡೆಯಿತು. ಭಕ್ತಾದಿಗಳು ರಥಕ್ಕೆ ಬಾಳೆಹಣ್ಣು ಜವನ ಎಸೆದು ತಮ್ಮ ಹರಕೆಗಳನ್ನು ಪೂರೈಸಿದರು. ರಥದ ಚಕ್ರಕ್ಕೆ ತೆಂಗಿನಕಾಯಿಗಳನ್ನು ಒಡೆದರು. ಉಘೇ ಉಘೇ ಘೋಷಗಳನ್ನು ಕೂಗಿದರು.
ರಥೋತ್ಸವದಲ್ಲಿ ತಾಲೂಕು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತಾದಿಗಳು ಆಗಮಿಸಿದ್ದರು. ಗ್ರಾಮಸ್ಥರು ನೆಂಟರಿಷ್ಟರನ್ನು ಜಾತ್ರೆಗೆ ಆಹ್ವಾನಿಸಿ, ಕಜ್ಜಾಯದ ಸಿಹಿಊಟ ಸವಿದು ಸಂಭ್ರಮಿಸಿದರು.
ಇದನ್ನೂ ಓದಿ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: 7 ಮಂದಿಗೆ 10 ವರ್ಷ ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್